July 2026

ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀಮಳೆ ಸುರಿಯುತ್ತಿರುವುದರಿಂದ ಆ.1ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಯಿಕುಳಿ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸರಕಾರಿ ಹಿರಿಯವ ಪ್ರಾಥಮಿಕ ಶಾಲೆ ಕೊಯಿಕುಳಿ- ದುಗಲಡ್ಕ ಶಾಲೆಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 31ರಂದು ಶಾಲಾ ಸಭಾಂಗಣದಲ್ಲಿ ತುಳು ಕುರಲ್ ಕೂಟ ದುಗ್ಗಲಡ್ಕ, ಮಿತ್ರ ಯುವಕ ಮಂಡಲ ಕೊಯಿಕುಳಿ ಇದರ ಸಹಯೋಗದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಅಧ್ಯಕ್ಷರಾದಜೆ. ಎಪ್. ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ ಭಾರತ ವಲಯ 15ರ ವಲಯಾಡಳಿತ ಮಂಡಳಿಯ ನ್ಯೂ ಲೋಮ್ ಎಕ್ಸ್ಂಟನ್ಸ್

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಯಿಕುಳಿ ಶಾಲೆಯಲ್ಲಿ ಪುಸ್ತಕ ವಿತರಣೆ Read More »

ಅರಂತೋಡು : ಅಭಿನಂದನ್ ಫೂಟ್ ವೇರ್ಸ್ ಮಾಲಕ ನಿಧನ

ಅರಂತೋಡು ಗ್ರಾಮದ ನಿವಾಸಿ, ಅಭಿನಂದನ್ ಫೂಟ್ ವೇರ್ಸ್ ಮಾಲಕರಾಗಿದ್ದ ಜಿ ಎಂ ಅಬ್ದುಲ್ ರಹ್ಮಾನ್ (ಅಂದ ಗುಂಡಿ)ಜುಲೈ 30 ರಂದು ನಿಧನರಾದರು.ಇವರು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಅಶ್ರಫ್ ಗುಂಡಿಯವರ ಸಹೋದರಮೃತರು ಪತ್ನಿ, ಪುತ್ರ ಆಸೀಫ್, ಪುತ್ರಿ ಸ್ವಾಲಿಯಾ, ಅಳಿಯ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅರಂತೋಡು : ಅಭಿನಂದನ್ ಫೂಟ್ ವೇರ್ಸ್ ಮಾಲಕ ನಿಧನ Read More »

ಗಾಂಧಿ ನಗರ ಕೆ‌.ಪಿ.ಎಸ್. ಪ್ರೌಢಶಾಲಾ ವಿಭಾಗದ ಶಿಕ್ಷಕ ಚಿನ್ನಪ್ಪ ಗೌಡ ಇಂದು ಸೇವಾ ನಿವೃತ್ತಿ

ಸುಳ್ಯ ಗಾಂಧಿನಗರ ಕೆ.ಪಿ.ಎಸ್ ಪ್ರೌಢ ಶಾಲಾ ವಿಭಾಗದ ಸಹಶಿಕ್ಷ ಚಿನ್ನಪ್ಪ ಗೌಡ ಪತ್ರುಕುಂಜ(ಮುಡೂರು) ತಮ್ಮ ಸುಧೀರ್ಘ 35 ವರ್ಷಗಳ ಸೇವೆಯ ಬಳಿಕ ಜು.31ರಂದು ವಯೋನಿವೃತ್ತಿ ಹೊಂದಲಿದ್ದಾರೆ.ಸುಳ್ಯ ತಾಲ್ಲೂಕು ಆಲೆಟ್ಟಿ ಗ್ರಾಮದ ಪತ್ತುಕುಂಜ ಎಂಬಲ್ಲಿ ದಿ:ಅಣ್ಣಯ್ಯ ಗೌಡ ಮತ್ತು ನೀಲಮ್ಮ ರವರ ೬ ಮಕ್ಕಳಲ್ಲಿ ಕೊನೆಯ ಪುತ್ರನಾಗಿ ದಿನಾಂಕ ೫.೭.೧೯೬೬ರಲ್ಲಿ ಅವರು ಜನಿಸಿದರು.ಬಾಲ್ಯ: ಪ್ರಾಥಮಿಕ ಶಿಕ್ಷಣವನ್ನು ರಾಮಕೃಷ್ಣ ಅನುದಾನಿತ ಹಿ.ಪ್ರಾ. ಶಾಲೆ ಬಡ್ಡಡ್ಕ ಇಲ್ಲಿ ಪೂರ್ಣಗೋಳಿಸಿರುತ್ತಾರೆ. ಪ್ರೌಢ ಶಿಕ್ಷಣದ ಎರಡು ವರ್ಷ ಮೈಸೂರಿನ ಟಿ.ಎಸ್. ಸುಬ್ಬಣ್ಣ, (ಗಾಂಧೀಜಿಯವರ ಶಿಷ್ಯ)ರವರ

ಗಾಂಧಿ ನಗರ ಕೆ‌.ಪಿ.ಎಸ್. ಪ್ರೌಢಶಾಲಾ ವಿಭಾಗದ ಶಿಕ್ಷಕ ಚಿನ್ನಪ್ಪ ಗೌಡ ಇಂದು ಸೇವಾ ನಿವೃತ್ತಿ Read More »

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ.ದಮಯಂತಿ ಸೋಮಯ್ಯ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಟಿ.ದಮಯಂತಿ ಸೋಮಯ್ಯ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿಜು.30 ರಂದು ಸುಳ್ಯದ ಕೊಡಿಯಾಲಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ.ದಮಯಂತಿ ಸೋಮಯ್ಯ Read More »

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಟಿ.ದಮಯಂತಿ ಸೋಮಯ್ಯ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿಜು.30 ರಂದು ಸುಳ್ಯದ ಕೊಡಿಯಾಲಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ Read More »

ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯ : ಸ್ವಾಮಿ ಯೋಗೇಶ್ವರಾನಂದ ಸರಸ್ವತಿ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಜು.29ರಂದು ಗುರುಪೂರ್ಣಿಮೆ ಅಂಗವಾಗಿ ಗುರುಪೂಜೆ,ಭಜನಾ ಸತ್ಸಂಗ,ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯರು ವ್ಯಾಸ ಜಯಂತಿಯನ್ನು ಗುರುಪೂರ್ಣಿಮೆಯಾಗಿ ಎಲ್ಲೆಡೆ ಆಚರಿಸಲಾಗುತ್ತಿದೆ.ಜೀವನದಲ್ಲಿ ಪ್ರತಿಯೊಬ್ಬರಿಗೆ ಗುರುವಿರಬೇಕು ಮುಂದೆ ಗುರಿ ಇರಬೇಕು.ಆಗ ಜೀವನದಲ್ಲಿ ಯಶಸ್ಸು ಕಾಣಲು‌ ಸಾಧ್ಯ ಎಂದು ಹೇಳಿದರು.ಅಜ್ಜಾವರ ಕರ್ಲಪ್ಪಾಡಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಜಂಯ ಅಡ್ಪಂಗಾಯರು ಸ್ವಾಮಿಜಿಯವರ 238ನೇ ಕ್ರತಿ ಮಾಲೆ “ಮಾನವ ಜನ್ಮ ದೊಡ್ಡದು” ಬಿಡುಗಡೆಗೊಳಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗುರು

ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯ : ಸ್ವಾಮಿ ಯೋಗೇಶ್ವರಾನಂದ ಸರಸ್ವತಿ Read More »

ಆಗಸ್ಟ್ 7; ಕೆ.ವಿ.ಜಿ ಮೆಡಿಕಲ್ ಕಾಲೇಜು ವತಿಯಿಂದ ಆರೋಗ್ಯ ಪಾದಕ್ಕಾಗಿ ಕಾಲು ನಡಿಗೆ” ವಿಶೇಷ ಜಾಥಾ

ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ತನ್ನ ಬೆಳ್ಳಿಹಬ್ಬವನ್ನ ಆಚರಿಸುತ್ತಿರುವಂಥ ಶುಭ ಸಂದರ್ಭದಲ್ಲಿ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ “ಆರೋಗ್ಯ ಪಾದಕ್ಕಾಗಿ ಕಾಲು ನಡಿಗೆ” ಎನ್ನುವ ವಿಶೇಷ ಜಾಥಾ ಕಾರ್ಯಕ್ರಮವನ್ನು ಆಗಸ್ಟ್ ತಿಂಗಳ ಏಳನೇ ತಾರೀಖಿನಂದು ಬೆಳಗ್ಗೆ ಎಂಟುಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಡಾ.ಚಿದಾನಂದ ಹಾಗೂಮೆಡಿಕಲ್ ಕಾಲೇಜಿನ‌ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಗೋಪಿನಾಥ್ ಅವರು ತಿಳಿಸಿದ್ದಾರೆ.ಅವರು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ನಡಿಗೆಯ ಜಾಥಾವು

ಆಗಸ್ಟ್ 7; ಕೆ.ವಿ.ಜಿ ಮೆಡಿಕಲ್ ಕಾಲೇಜು ವತಿಯಿಂದ ಆರೋಗ್ಯ ಪಾದಕ್ಕಾಗಿ ಕಾಲು ನಡಿಗೆ” ವಿಶೇಷ ಜಾಥಾ Read More »

ಮಾದವ ಪೆರುಮುಂಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾದವ ಅವರು ಅಸೌಖ್ಯದಿಂದ ಬುಧವಾರ ನಿಧನರಾದರು.ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಯತೀಶ, ಮೂವರು ಪುತ್ರಿಯರನ್ನು , ಅಳಿಯಂದಿರನ್ನು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಮಾದವ ಪೆರುಮುಂಡ ನಿಧನ Read More »

ವಿಧ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ. ಅಯೋಧ್ಯೆ ಖಜಾನೆ ಲೂಟಿ .ಗ್ರಾಮದ ರಸ್ತೆ ಕಳಪೆ ಕಾಮಗಾರಿಯ ವಿರುದ್ಧ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದಲ್ಲಿ ಪ್ರತಿಭಟನಾ ನಿರತ ವಿಧ್ಯಾರ್ಥಿಗಳ ಮಾರಣಾಂತಿಕ ಮೇಲೆ ಪೆಲೆಟ್ ಗನ್ ಬಳಕೆ ಮತ್ತು ಅಯೋಧ್ಯೆಯ ರಾಮಮಂದಿರದ ಖಜಾನೆ ಕಳವು ಮಾಡಿ ನೂರಾರು ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದು ಇದರ ತನಿಖೆಗೆ ಯನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಮತ್ತು ಸಂಪಾಜೆ ಗ್ರಾಮಸಭೆಯಲ್ಲಿ ಉಲ್ಲೇಖಿಸಲ್ಪಟ್ಟ ಗ್ರಾಮದ ರಸ್ತೆಯ ಕಳಪೆ ಕಾಮಗಾರಿಯ ವಿಷಯದಲ್ಲಿ ಲೋಕಾಯುಕ್ತ ತನಿಖೆಗೆ ಆಗ್ರಹಿಸಿ ವಲಯ ಕಾಂಗ್ರೆಸ್ ಸಂಪಾಜೆ ವತಿಯಿಂದ ಸಂಪಾಜೆ ಗ್ರಾಮಪಂಚಾಯತ್ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು. ಮತ್ತು

ವಿಧ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ. ಅಯೋಧ್ಯೆ ಖಜಾನೆ ಲೂಟಿ .ಗ್ರಾಮದ ರಸ್ತೆ ಕಳಪೆ ಕಾಮಗಾರಿಯ ವಿರುದ್ಧ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

error: Content is protected !!
Scroll to Top