July 3, 2026

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜೂನ್ 3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸದ್ಯ ಮಳೆ ಅಬ್ಬರ ತುಸು ಕಡಿಮೆಯಾಗಿದ್ದು, ರೆಡ್ ಅಲರ್ಟ್ ಹಿಂಪಡೆದು ಜುಲೈ 4ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ನಾಳೆ ಎಂದಿನಂತೆ ಶಾಲೆಗಳು ಆರಂಭವಾಗಲಿದೆ. ರಜೆ ಮುಂದುವರಿಕೆಯ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಧಿಕೃತ ಆದೇಶಕ್ಕಾಗಿ ಜಿಲ್ಲಾಡಳಿತದ ಸೂಚನೆ ಬರುವವರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯಬೇಕಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ Read More »

ಅರಂಬೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯಸುಳ್ಯ ವಲಯದ ಅರಂಬೂರು CSC ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಅಧ್ಯಕ್ಷರಾದ ಪರಮೇಶ್ವರ ನೆಡ್ಚಿಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಿ.ಎಸ್. ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ ಪೇ ಯ ಬಗ್ಗೆ ಮಾಹಿತಿ ನೀಡಿದರು.*ಅರಂಬೂರು ಒಕ್ಕೂಟದ ಅಧ್ಯಕ್ಷರದ ಚಂದ್ರಶೇಖರ ನೆಡ್ಚಿಲ್ ಹಾಗೂ ಅರಂಬೂರು ನೂತನ ಒಕ್ಕೂಟ ಅಧ್ಯಕ್ಷರಾದ ಅಶೋಕ್ ಪೀಚ್, ಪರಿವಾರಕನ

ಅರಂಬೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ Read More »

ಡಿಜಿ-ಪೇ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ವರದಾನ – ಎ ಬಾಬು ನಾಯ್ಕ

ಗ್ರಾಮೀಣ ಭಾಗದ ಜನರು ತಮ್ಮ ಖಾತೆಯಿಂದ ಹಣವನ್ನು ATM ಮೂಲಕ ಪಡೆಯಲು ದೂರದ ಪ್ರದೇಶಗಳಿಗೆ ತೆರಳ ಬೇಕಾಗಿದ್ದು, ಇದರ ಬದಲಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ C.S.C. ಕೇಂದ್ರಗಳಲ್ಲಿ ಡಿಜಿ-ಪೇ ಮೂಲಕ ತಮ್ಮ ಹಳ್ಳಿಯಲ್ಲಿಯೇ ಖಾತೆಯಿಂದ ಹಣ ಹಿಂಪಡೆಯುವ ಅವಕಾಶವಿದ್ದು, ಇದೊಂದು ಗ್ರಾಮೀಣ ಭಾಗದ ಜನರಿಗೆ ವರದಾನವಾಗಲಿದೆ ಎಂದು ಜಿಲ್ಲಾ ನಿರ್ದೇಶಕರಾದ ಶ್ರೀ ಎ ಬಾಬು ನಾಯ್ಕ ರವರು ಅಭಿಪ್ರಾಯಪಟ್ಟರು.

ಡಿಜಿ-ಪೇ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ವರದಾನ – ಎ ಬಾಬು ನಾಯ್ಕ Read More »

ಶಾಲಾ ಅವಧಿಯಲ್ಲಿ ಶಿಕ್ಷಕರು ಶಾಲೆಯಲ್ಲಿ ಕಡ್ಡಾಯವಾಗಿ ಇದ್ದು ಬೋಧನೆ ಮಾಡಲು ಸೂಚನೆ

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಫಲಿತಾಂಶ ಸುಧಾರಿಸಲು ಮಹತ್ವದ ಸುತ್ತೋಲೆ ಹೊರಡಿಸಿದೆ. ಶಾಲಾ ಅವಧಿಯಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು ಕಡ್ಡಾಯವಾಗಿ ಶಾಲೆಯಲ್ಲೇ ಹಾಜರಿದ್ದು ಬೋಧನೆ ಮಾಡಬೇಕು. ಯಾವುದೇ ತರಬೇತಿ, ಸಭೆ, ವಿಡಿಯೋ ಕಾನ್ನರೆನ್ಸ್, ವಿದ್ಯಾರ್ಥಿಗಳನ್ನು ಹೊರಗೆ ಕರೆದೊಯ್ಯುವುದು, ಬಾಹ್ಯ ಪರೀಕ್ಷೆಗಳನ್ನು ಶಾಲಾ ದಿನಗಳಲ್ಲಿ ನಡೆಸಲು ನಿಷೇಧ ಹೇರಲಾಗಿದೆ. ಡೇಟಾ ಎಂಟ್ರಿ ಕೆಲಸಕ್ಕೂ ಶಿಕ್ಷಕರನ್ನು ಬಳಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಈ ಆದೇಶ ತಕ್ಷಣದಿಂದ ಜಾರಿಗೆ

ಶಾಲಾ ಅವಧಿಯಲ್ಲಿ ಶಿಕ್ಷಕರು ಶಾಲೆಯಲ್ಲಿ ಕಡ್ಡಾಯವಾಗಿ ಇದ್ದು ಬೋಧನೆ ಮಾಡಲು ಸೂಚನೆ Read More »

error: Content is protected !!
Scroll to Top