July 4, 2026

ಅರಂತೋಡು : ವಿದ್ಯಾರ್ಥಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ

ರಸ್ತೆ ದಾಟುತ್ತಿದ್ದಾಗ ಅರಂತೋಡು ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಯೋರ್ವನಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿ ಗಾಯಗೊಂಡ ಘಟನೆ ಜು. 4 ರಂದು ಅರಂತೋಡಿನಿಂದ ವರದಿಯಾಗಿದೆ.ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡ ವಿದ್ಯಾರ್ಥಿಯನ್ನು ಸಚಿನ್ ಎಂದು ಗುರುತಿಸಲಾಗಿದ್ದುಅರಂಬೂರು ನಿವಾಸಿಯಾಗಿದ್ದಾನೆ.ಡಿಕ್ಕಿಯಾದ ರಭಸಕ್ಕೆ ವಿದ್ಯಾರ್ಥಿಯ ತಲೆಗೆ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಆತನನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಅರಂತೋಡು : ವಿದ್ಯಾರ್ಥಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಗಾಯ Read More »

ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳನ್ನು ಸುಸ್ಥಿತಿಯಲ್ಲಿ ಇಡಲು ಸುಳ್ಯ ಬಿ.ಜೆ.ಪಿ ಒತ್ತಾಯ

ಬೆಳೆ ವಿಮೆ ಕೇಂದ್ರ ಸರಕಾರ ರೈತರ ಹಿತ ಕಾಪಾಡಲು ಜಾರಿಗೆ ತಂದಿರುವ ಒಂದು ಉತ್ತಮ ಯೋಜನೆಯಾಗಿದ್ದುಬೆಳೆ ವಿಮೆಗೆ ವಿಮಾ ಮೊತ್ತ ನೀಡಲು ಮಳೆ ಮಾಪಕ ಮುಖ್ಯ ಮಾನದಂಡವಾಗಿದ್ದು ನಮ್ಮ ತಾಲೂಕಿನ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಾಹಿಸುತ್ತಿಲ್ಲ.ಇದನ್ನು ಸುಸ್ಥಿತಿಗೆ ತಾರದೆ ಹೋದಲ್ಲಿ ಗ್ರಾಮ ಪಂಚಾಯತ್ ಗಳ ಎದುರು ಪ್ರತಿಭಟನೆ ನಡೆಸಲಾಗುವುದು ಸುಳ್ಯ ಬಿಜೆಪಿ ಮಂಡಲ ಸಮಿತಿ ಎಚ್ಚರಿಸಿದೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜು.3ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್

ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳನ್ನು ಸುಸ್ಥಿತಿಯಲ್ಲಿ ಇಡಲು ಸುಳ್ಯ ಬಿ.ಜೆ.ಪಿ ಒತ್ತಾಯ Read More »

error: Content is protected !!
Scroll to Top