July 8, 2026

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು

ಸುಳ್ಯ ನಗರ ಸನಿಹದ ರೈತರ ತೋಟಗಳಿಗೆ ಕಾಡಾನೆಗಳು ಹಿಂಡು ಇದೀಗ( ಜು.8 ರಾತ್ರಿ) ನುಗ್ಗಿ ದಾಳಿ ದಾಳಿ ಮಾಡುತ್ತಿವೆ ಎಂದು ತಿಳಿದು ಬಂದಿದೆ.ಸುಳ್ಯ ಸಮೀಪದ ದೇಂಗೋಡಿ,ಅಳಿಕೆ ಮಜಲು ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ಇ.ಟಿ.ಎಫ್ ತಂಡ ಕಾಡಾನೆಗಳನ್ನು ಕಾಡಿಗೆ ಅಟ್ಟಿಸುತ್ತಿದ್ದಾರೆ ಎಂದು ಸ್ಥಳೀಯರು ಎಂದು ತಿಳಿಸಿದ್ದಾರೆ.

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿ ನೇಮಕಕ್ಕೆ ತೀರ್ಮಾನ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ ವಿಶೇಷ ಸಭೆಯು ಜು.7 ರಂದು ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಮಂಗಳೂರು ಖಾಝಿ ಬಹು| ತ್ವಾಖಾ ಅಹಮ್ಮದ್ ಮುಸ್ಲಿಯಾರ್ ರವರ ನಿಧನಕ್ಕೆ ಸಂತಾಪ ಸೂಚಿಸಿ ಯಾಸೀನ್ ಪಾರಾಯಣ ಹಾಗೂ ವಿಶೇಷ ದುವಾ ನಡೆಸಲಾಯಿತು. ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿಯಾಗಿ ಸಯ್ಯದುಲ್ ಉಲಮಾ ಬಹು| ಜಿಫ್ರಿ ಮುತ್ತುಕೋಯ ತಂಘಳ್ ರವರನ್ನು

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿ ನೇಮಕಕ್ಕೆ ತೀರ್ಮಾನ Read More »

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯವನ್ನು

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು Read More »

error: Content is protected !!
Scroll to Top