July 10, 2026

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು ಮಹಿಳಾ ಪರ ಕಾರ‍್ಯಕ್ರಮಗಳ ಆಯೋಜನೆಯಲ್ಲಿ ಸಾಧನೆ ಮೆರೆದಿದ್ದು, ಜುಲೈ 5ರಂದು ಬೈಂದೂರಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ನಡೆದ ಜೇಸಿಐ ಭಾರತ ವಲಯ-15ರ ಲೇಡಿ ಜೇಸಿ ಸಮ್ಮೇಳನ “ಸಿಂಧು-2026”ರಲ್ಲಿ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಕಾರ‍್ಯಕ್ರಮದಲ್ಲಿ ಜೇಸಿಐ ಭಾರತ ವಲಯ-15ರ ವಲಯಾಧ್ಯಕ್ಷರಾದ ಜೆ.ಎಫ್.ಎಸ್. ಸಂತೋಷ್ ಶೆಟ್ಟಿ ಹಾಗೂ ಪ್ರಥಮ ಮಹಿಳೆ ಜೆ.ಎಫ್.ಎಂ. ಸಿಂಧು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ […]

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ Read More »

ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡ ಮಂಗಳ.ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ. ನಡೆಯಿತು.ಕಾರ್ಯಕ್ರಮದಲ್ಲಿ ನಿಂತಿ ಕಲ್ಲು ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ. ವಿಶ್ವನಾಥ ಗೌಡ ಕಲ್ಲೆಂಬಿಯವರು ಪರಿಸರ ಜಾಗೃತಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿರುತ್ತಾರೆ.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ ಆಚಾರ್ಯ ಸದಸ್ಯರಾದ ಶಿವಕುಮಾರ್ ಭಟ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಕೃಷಿ ಅಧಿಕಾರಿಯಾದ. ದಿನೇಶ್ ರವರು ಪ್ರಸ್ತಾವಿಕ ನುಡಿಗಳನ್ನು

ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ Read More »

ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಅರಂತೋಡು ಗ್ರಾಮದ ಬಿಳಿ ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷ ಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆ ಗೊಂಡ ಅವರನ್ನು ಜು .6 ರಂದು ಬಿಳಿ ಯಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು .ಇವರಿಗೆ ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು,ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯ ವ್ಯಕ್ತಿಗಳು ಮತ್ತು

ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ Read More »

ಗೃಹ ಜ್ಯೋತಿ ಬಳಕೆದಾರರಿಗೆ ವಿಶೇಷ ಸೂಚನೆ

ಕರ್ನಾಟಕ ಘನ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಈಗಾಗಲೇ ನೋಂದಣಿಗೊಳಿಸಿರುವ ಗೃಹ ಬಳಕೆ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಪರಿಶೀಲನೆ ಮಾಡಲು ಮೆಸ್ಕಾಂ ಇಲಾಖಾ ವತಿಯಿಂದ ಮಾಪಕ ಓದುಗರು ಹಾಗೂ ಪವರ್ ಮ್ಯಾನ್ ಸಿಬ್ಬಂದಿಗಳು ಪ್ರತಿ ಮನೆ ಮನೆ ಭೇಟಿ ನೀಡಲಿದ್ದು ಸದ್ರಿ ಭೇಟಿಯ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರುಗಳು ಗೃಹ ಜ್ಯೋತಿ ಯೋಜನೆಯ ನೋಂದಣಿ ಸಂದರ್ಭದಲ್ಲಿ ನೀಡಿರುವ ಆಧಾರ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ನಲ್ಲಿ ಧಾಖಲಿಸಿರುವ ಮೊಬೈಲ್‌ ನಂಬ‌ರ್ ಇರುವ ಮೊಬೈಲ್ ದೂರವಾಣಿಗೆ ಪರಿಶೀಲನೆ ಸಂದರ್ಭದಲ್ಲಿ ಬರುವ

ಗೃಹ ಜ್ಯೋತಿ ಬಳಕೆದಾರರಿಗೆ ವಿಶೇಷ ಸೂಚನೆ Read More »

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್.

ಸುಳ್ಯ ಕಸಬಾ ಬೆಟ್ಟಂಪಾಡಿ ನಿವಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ರವರು ಇದೀಗ ಮತ್ತೊಂದು ವಿಶೇಷ ಕಲಾಸಾಧನೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.ಕೇವಲ 3 ನಿಮಿಷ 30 ಸೆಕೆಂಡ್ ನಲ್ಲಿ 1.4 ಸೆಂಟಿ ಮೀಟರ್ ಕಥಕಳಿ ಚಿತ್ರವನ್ನು ಕಡಲೆಕಾಳಿನಲ್ಲಿ ಬಿಡಿಸುವುದರೊಂದಿಗೆ ದಾಖಲೆ ನಿರ್ಮಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪಟ್ಟಿಯನ್ನು ಸೇರಿದ್ದಾರೆ. ಈಗಾಗಲೇ “IBR achiever” ಪಟ್ಟಿಯನ್ನು ಸೇರಿರುವ ಹಾಗೂ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಈಕೆ ಬೆಟ್ಟಂಪಾಡಿ ದಿ|ರಮೇಶ್ ನಾಯಕ್ ಹಾಗೂ

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್. Read More »

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ-ನೂತನಪದಾಧಿಕಾರಿಗಳ ಆಯ್ಕೆ

ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ‌ಆಯೋಜಿಸಲ್ಪಡುವ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.8 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಮರ್ಕಂಜದ ರಾಜೇಶನಾಥ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಯಿತು.ಗೌರವ ಸಲಹೆಗಾರರಾಗಿ ತೀರ್ಥಕುಮಾರ್ ಕುಂಚಡ್ಕ, ಅಧ್ಯಕ್ಷರಾಗಿ ಸತೀಶ್ ಕೆ.ಜಿ, ಪ್ರಧಾನ

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ-ನೂತನಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top