July 14, 2026

ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಅರಂತೋಡು, ಜು. 14 :ಕೋಲ್ಚಾರು ಬಲ್ಯಾಡಿ ಸಂಪರ್ಕ ರಸ್ತೆ ಕಾಂಕ್ರೀಟ್‌ಕರಣಕ್ಕೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯರವರು ಬಲ್ಯಾಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು‌ ಪಂಚಾಯತ್ ‌ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ, ಸಿ.ಎ ನಿರ್ದೇಶಕರಾದ ಚಿದಾನಂದ ಕೋಲ್ಚಾರು, ಬಿಜೆಪಿ ಜಾಲ್ಸೂರು ಶಕ್ತಿ ಕೇಂದ್ರದ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು,ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಧನಂಜಯ ಕುಂಚಡ್ಕ, ಪುರುಷೋತ್ತಮ ಕೋಲ್ಚಾರು,ಮಾಜಿ ಉಪಾಧ್ಯಕ್ಷ ದಿನೇಶ್ ಕಣಕ್ಕೂರು ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲರಮೂಲೆ. ಬಿಜೆಪಿ ಯುವಮೋರ್ಚಾ ತಾಲೂಕು ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಬಿಜೆಪಿ […]

ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ Read More »

ದೇವಾಲಯಗಳ ಕಾಣಿಕೆ ಹುಂಡಿಗಳ ಹಣದ ದುರುಪಯೋಗವನ್ನು ತಡೆಯಲು 19 ಅಂಶಗಳ ಮಾರ್ಗಸೂಚಿ ಬಿಡುಗಡೆ

ದೇವಸ್ಥಾನಗಳ ಹುಂಡಿಗಳಲ್ಲಿ ಭಕ್ತರು ನೀಡುವ ಕಾಣಿಕೆಯ ಭದ್ರತೆಗಾಗಿ ಮತ್ತು ಹಣದ ದುರುಪಯೋಗವನ್ನು ತಡೆಯಲು ಕರ್ನಾಟಕ ಸರ್ಕಾರವು ಕಟ್ಟುನಿಟ್ಟಾದ 19 ಅಂಶಗಳ ಮಾರ್ಗಸೂಚಿ (SOP) ಬಿಡುಗಡೆ ಮಾಡಿದೆ. ಸಿಸಿಟಿವಿ ಕಣ್ಗಾವಲು, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಅಧಿಕಾರಿಗಳ ನೇತೃತ್ವದಲ್ಲಿ ಹಣ ಎಣಿಕೆಗೆ ಕಡ್ಡಾಯ ಆದೇಶ ನೀಡಲಾಗಿದೆ.ಮುಖ್ಯವಾಗಿ ಅನುಸರಿಸಬೇಕಾದ ಕ್ರಮಗಳು ಮತ್ತು ಭದ್ರತಾ ವ್ಯವಸ್ಥೆಗಳು ಈ ಕೆಳಗಿನಂತಿವೆ:ಸಿಸಿಟಿವಿ ಕಣ್ಗಾವಲು: ಎಲ್ಲಾ ಹುಂಡಿಗಳಿಗೆ ನಾಲ್ಕು ದಿಕ್ಕುಗಳಿಂದ ಕಾಣುವಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.ನೇರ ಮೇಲ್ವಿಚಾರಣೆ: ಕರ್ಪೂರ ಹಚ್ಚಿ ಸಿಸಿಟಿವಿ ಮಸುಕಾಗಿಸುವುದನ್ನು ತಡೆಯಲು

ದೇವಾಲಯಗಳ ಕಾಣಿಕೆ ಹುಂಡಿಗಳ ಹಣದ ದುರುಪಯೋಗವನ್ನು ತಡೆಯಲು 19 ಅಂಶಗಳ ಮಾರ್ಗಸೂಚಿ ಬಿಡುಗಡೆ Read More »

ಜುಲೈ 16 ; ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-07-2026 ರ ಕರ್ಕಟಕ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಜುಲೈ 16 ; ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ Read More »

ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ SIR ಪ್ರಗತಿ ಪರಿಶೀಲನೆಗಾಗಿ ಗ್ರಾಮದ ವಿವಿಧ ವಾರ್ಡುಗಳಿಗೆ ಬಿರುಸಿನ ಭೇಟಿ

ಸಂಪಾಜೆ: ಜು: 13 ವಲಯ ಕಾಂಗ್ರೆಸ್ ನಾಯಕರು ಮತ್ತು ಬಿ.ಎಲ್.ಒ-2 ರವರ ವತಿಯಿಂದ SIR ಪ್ರಗತಿ ಪರಿಶೀಲನೆಗಾಗಿ ಗ್ರಾಮದ ವಿವಿಧ ವಾರ್ಡುಗಳಿಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಬಿ.ಎಲ್.ಓ ರವರನ್ನು ಸಂಪರ್ಕಿಸಿ ಪರಿಹಾರಕ್ಕೆ ಸೂಚಿಸಲಾಯಿತು. ಈ ತಂಡದಲ್ಲಿ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಜಾನಿ.ಕೆ.ಪಿ, ದ.ಕ.ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ , ದ.ಕ.ಜಿಲ್ಲಾ ಅಸಂಘಟಿತ ಕಾರ್ಮಿಕ ಜಿಲ್ಲಾಸಮಿತಿ ಪ್ರದಾನ ಕಾರ್ಯದರ್ಶಿ ಜ್ಞಾನಶೀಲನ್ ರಾಜು, ಸಂಪಾಜೆ ವಲಯ ಕಾಂಗ್ರೆಸ್

ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ SIR ಪ್ರಗತಿ ಪರಿಶೀಲನೆಗಾಗಿ ಗ್ರಾಮದ ವಿವಿಧ ವಾರ್ಡುಗಳಿಗೆ ಬಿರುಸಿನ ಭೇಟಿ Read More »

error: Content is protected !!
Scroll to Top