ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಅರಂತೋಡು, ಜು. 14 :ಕೋಲ್ಚಾರು ಬಲ್ಯಾಡಿ ಸಂಪರ್ಕ ರಸ್ತೆ ಕಾಂಕ್ರೀಟ್ಕರಣಕ್ಕೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯರವರು ಬಲ್ಯಾಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಕುಂಚಡ್ಕ, ಸಿ.ಎ ನಿರ್ದೇಶಕರಾದ ಚಿದಾನಂದ ಕೋಲ್ಚಾರು, ಬಿಜೆಪಿ ಜಾಲ್ಸೂರು ಶಕ್ತಿ ಕೇಂದ್ರದ ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು,ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಧನಂಜಯ ಕುಂಚಡ್ಕ, ಪುರುಷೋತ್ತಮ ಕೋಲ್ಚಾರು,ಮಾಜಿ ಉಪಾಧ್ಯಕ್ಷ ದಿನೇಶ್ ಕಣಕ್ಕೂರು ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲರಮೂಲೆ. ಬಿಜೆಪಿ ಯುವಮೋರ್ಚಾ ತಾಲೂಕು ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಬಿಜೆಪಿ […]
ಕೋಲ್ಚಾರು ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ Read More »




