July 16, 2026

ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಲೋಕಾರ್ಪಣೆ

ಸುಳ್ಯದಲ್ಲಿ ಸತೀಶ್ ಕಾಟೂರು ಹಾಗೂ ಶ್ರೀವತ್ಸ ಕಾಟೂರು ಮಾಲೀಕತ್ವದ ‘ಶ್ರೀ ಇನ್ಫೋ’ ಕಂಪ್ಯೂಟರ್ಸ್‌ ಸಹ ಸಂಸ್ಥೆ ನೂತನ ಎಕ್ಸ್‌ಕ್ಯೂಸಿವ್ ಲ್ಯಾಪ್‌ಟಾಪ್ ಶೋರೂಮ್ ‘ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್’ ಚೆನ್ನಕೇಶವ ದೇವಸ್ಥಾನದ ಬಳಿಯ ಸೌಪರ್ಣಿಕಾ ಆರ್ಕೇಡ್‌ನ ಪ್ರಥಮ ಮಹಡಿಯಲ್ಲಿ ಜುಲೈ 16 ರಂದು ಶುಭಾರಂಭಗೊಂಡಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು .ಭಾಗೀರಥಿ ಮುರುಳ್ಯ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ” ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನಗಳ ಬೇಡಿಕೆ ಹೆಚ್ಚಾಗಿದೆ. ಅದರಲ್ಲೂ ಮೊಬೈಲ್ ಹಾಗೂ ಲ್ಯಾಪ್ ಟಾಪ್ […]

ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್‌ ಸೆಂಟರ್ ಲೋಕಾರ್ಪಣೆ Read More »

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ

ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆತಂಕ ಮೂಡಿಸುವಂಥದ್ದು. ಯುವಜನತೆ

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಚೌಟ ಒತ್ತಾಯ Read More »

ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಕಾಸ್ತ್ರದಿಂದ ಯುವಕನೋರ್ವ ದಾಳಿ ನಡೆಸಿದ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ವರದಿಯಾಗಿದೆ.ಮೃತರನ್ನು ಕಕ್ಕೆಪದವು ನಿವಾಸಿ ಬಾಳಪ್ಪ ಗೌಡರವರ ಮಗಳು ಲಾವಣ್ಯ ಗೌಡ (25) ಎಂದು ತಿಳಿದು ಬಂದಿದೆ.ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದು. ಕೆಲಸ ಮುಗಿಸಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಕ್ರತ್ಯ ಎಸಗಿದ್ದಾನೆ.ಮೇಲ್ನೋಟಕ್ಕೆ ಆರೋಪಿಯನ್ನು ಬೆಳ್ತಂಗಡಿ ಓಡಿಲ್ನಾಳ ಗ್ರಾಮದ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ

ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ Read More »

ಸಂಪಾಜೆ ಗ್ರಾಮ ಪಂಚಾಯತ್ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಪ್ರಗತಿ ಪರಿಶೀಲನೆ ಮಾಡಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್ ಮಂಜುಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಧಿಕಾರಿ ರಾಜಣ್ಣ ಉಪಸ್ಥಿತರಿದ್ದರು‌.ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ , ಸುಂದರಿ ಮುಂಡಡ್ಡ . ಸುಮತಿ ಶಕ್ತಿವೇಲು. ಮಾಜಿ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್. ಸದಸ್ಯರಾದ ರಜನಿ ಶರತ್. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ

ಸಂಪಾಜೆ ಗ್ರಾಮ ಪಂಚಾಯತ್ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ Read More »

ತೊಡಿಕಾನ : ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಸಲುವಾಗಿ ದೇವಸ್ಥಾನಕ್ಕೆ ಕಸದ ಬುಟ್ಟಿಗಳನ್ನು ಹಸ್ತಾಂತರಿಸಲಾಯಿತು. ನಮ್ಮೊಂದಿಗೆ ಅರಣ್ಯಇಲಾಖೆ ಅಧಿಕಾರಿ DyRFO ರೊ ವೆಂಕಟೇಶ್ ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸಿಬ್ಬಂದಿ ವರ್ಗದವರು,ರೋಟರಿ ಸದಸ್ಯರು ಹಾಗೂ ಊರಿನ ಸಮಸ್ತರು ಕೈ ಜೋಡಿಸಿದರು.

ತೊಡಿಕಾನ : ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ Read More »

error: Content is protected !!
Scroll to Top