July 19, 2026

ಮರ್ಕಂಜ : ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ಶ್ರೀ ಕ್ಷೇ ಧ ಗ್ರಾ ಯೋಜನೆ, ಪ್ರಗತಿಬಂಧು ಸ್ವ ಸಹಾಯ ಸಂಘ ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಸಾರ್ವಜನಿಕ “ಶ್ರೀ ವರಮಹಾಲಕ್ಷ್ಮೀ “ಪೂಜಾ ಸಮಿತಿ ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಇದರವತಿಯಿಂದ 2026ನೇ ಸಾಲಿನ “ಶ್ರೀವರಮಹಾಲಕ್ಷ್ಮೀ ” ಪೂಜಾ ಸಮಿತಿ ರಚನೆ ಬಗ್ಗೆ ಶ್ರೀ ವಿನಾಯಕ ” ಸಭಾ ಭವನ ರೆಂಜಾಳದಲ್ಲಿ ಸಭೆ ನಡೆಯಿತು. ಸಂಪಾಜೆ ವಲಯ ಮೇಲ್ವಿಚಾರಕರಾದ ಹರೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪಾಜೆ ವಲಯ ಜನಜಾಗೃತಿ ಅಧ್ಯಕ್ಷರಾದ ಸತೀಶ್ ರಾವ್ ದಾಸರಬೈಲು ಅಧ್ಯಕ್ಷತೆ ವಹಿಸಿದ್ದರು. […]

ಮರ್ಕಂಜ : ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ Read More »

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಪೇರೆಂಟ್ ಓರಿಯೆಂಟಷನ್ ಪ್ರೋಗ್ರಾಮ್

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ 2026ರ ಪೋಷಕರ ಪರಿಚಯ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಪೋಷಕರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕೌನ್ಸಿಲರ್ ಕಾವ್ಯ ಅವರು “ಸಂತೋಷದ ಪೋಷಕತ್ವ (Happy Parenting)” ಕುರಿತು ಅರ್ಥಪೂರ್ಣ ಹಾಗೂ ಪ್ರೇರಣಾದಾಯಕ ಉಪನ್ಯಾಸ ನೀಡಿ, ಮಕ್ಕಳನ್ನು ಪ್ರೀತಿ, ತಾಳ್ಮೆ ಮತ್ತು ಸಕಾರಾತ್ಮಕ ಮನೋಭಾವದಿಂದ ಬೆಳೆಸುವ ಕುರಿತು ಪೋಷಕರಿಗೆ ಮಾರ್ಗದರ್ಶನ ನೀಡಿದರು.ಶಾಲೆಯ ಕರಸ್ಪಾಂಡೆಂಟ್ ಗೀತಾಂಜಲಿ ಟಿ. ಜಿ. ಅವರು ಮಾಂಟೆಸ್ಸೋರಿ ಶಿಕ್ಷಣ ಪದ್ಧತಿಯ ಪರಿಚಯ ಮಾಡಿಕೊಟ್ಟು, ಅದರ ತತ್ವಗಳು, ತರಗತಿ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಪೇರೆಂಟ್ ಓರಿಯೆಂಟಷನ್ ಪ್ರೋಗ್ರಾಮ್ Read More »

error: Content is protected !!
Scroll to Top