ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರನ್ನು ಜುಲೈ 23ರಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ವಿಧಾನಸೌಧದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಮನವಿಮಾಡಿದರು.
ಮುಖ್ಯ ಮಂತ್ರಿ ಡಿ.ಕೆ.ಶಿಯವರನ್ನು ಭೇಟಿಯಾಗಿ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ





































































