July 29, 2026

ಮಾದವ ಪೆರುಮುಂಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾದವ ಅವರು ಅಸೌಖ್ಯದಿಂದ ಬುಧವಾರ ನಿಧನರಾದರು.ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಯತೀಶ, ಮೂವರು ಪುತ್ರಿಯರನ್ನು , ಅಳಿಯಂದಿರನ್ನು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಮಾದವ ಪೆರುಮುಂಡ ನಿಧನ Read More »

ವಿಧ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ. ಅಯೋಧ್ಯೆ ಖಜಾನೆ ಲೂಟಿ .ಗ್ರಾಮದ ರಸ್ತೆ ಕಳಪೆ ಕಾಮಗಾರಿಯ ವಿರುದ್ಧ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದಲ್ಲಿ ಪ್ರತಿಭಟನಾ ನಿರತ ವಿಧ್ಯಾರ್ಥಿಗಳ ಮಾರಣಾಂತಿಕ ಮೇಲೆ ಪೆಲೆಟ್ ಗನ್ ಬಳಕೆ ಮತ್ತು ಅಯೋಧ್ಯೆಯ ರಾಮಮಂದಿರದ ಖಜಾನೆ ಕಳವು ಮಾಡಿ ನೂರಾರು ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದು ಇದರ ತನಿಖೆಗೆ ಯನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸಬೇಕು ಮತ್ತು ಸಂಪಾಜೆ ಗ್ರಾಮಸಭೆಯಲ್ಲಿ ಉಲ್ಲೇಖಿಸಲ್ಪಟ್ಟ ಗ್ರಾಮದ ರಸ್ತೆಯ ಕಳಪೆ ಕಾಮಗಾರಿಯ ವಿಷಯದಲ್ಲಿ ಲೋಕಾಯುಕ್ತ ತನಿಖೆಗೆ ಆಗ್ರಹಿಸಿ ವಲಯ ಕಾಂಗ್ರೆಸ್ ಸಂಪಾಜೆ ವತಿಯಿಂದ ಸಂಪಾಜೆ ಗ್ರಾಮಪಂಚಾಯತ್ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು. ಮತ್ತು

ವಿಧ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ. ಅಯೋಧ್ಯೆ ಖಜಾನೆ ಲೂಟಿ .ಗ್ರಾಮದ ರಸ್ತೆ ಕಳಪೆ ಕಾಮಗಾರಿಯ ವಿರುದ್ಧ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಲಾವಣ್ಯ ಕೊಲೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಧೀಶರು

ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ರನ್ನು 11 ದಿನಗಳ ಆಸ್ಪತ್ರೆ ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.ಜುಲೈ 16ರಂದು ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ತಲವಾರಿನಿಂದ ಕಡಿದು ಹತ್ಯೆಗೈದಿದ್ದ. ಈ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.ಘಟನೆ ನಡೆದ ಬಳಿಕ ಚೇತನ್ ಕಾರಿನಲ್ಲಿ ಪರಾರಿಯಾಗಿದ್ದ.

ಲಾವಣ್ಯ ಕೊಲೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಧೀಶರು Read More »

error: Content is protected !!
Scroll to Top