ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ.ದಮಯಂತಿ ಸೋಮಯ್ಯ
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಟಿ.ದಮಯಂತಿ ಸೋಮಯ್ಯ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿಜು.30 ರಂದು ಸುಳ್ಯದ ಕೊಡಿಯಾಲಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ […]




