July 2026

ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡ ಮಂಗಳ.ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ. ನಡೆಯಿತು.ಕಾರ್ಯಕ್ರಮದಲ್ಲಿ ನಿಂತಿ ಕಲ್ಲು ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ. ವಿಶ್ವನಾಥ ಗೌಡ ಕಲ್ಲೆಂಬಿಯವರು ಪರಿಸರ ಜಾಗೃತಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿರುತ್ತಾರೆ.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ ಆಚಾರ್ಯ ಸದಸ್ಯರಾದ ಶಿವಕುಮಾರ್ ಭಟ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಕೃಷಿ ಅಧಿಕಾರಿಯಾದ. ದಿನೇಶ್ ರವರು ಪ್ರಸ್ತಾವಿಕ ನುಡಿಗಳನ್ನು […]

ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ Read More »

ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಅರಂತೋಡು ಗ್ರಾಮದ ಬಿಳಿ ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 19 ವರ್ಷ ಗಳ ಕಾಲ ಶಿಕ್ಷಕಿಯಾಗಿ ಸೇವೆಗೈದು ಇದೀಗ ಗೂನಡ್ಕ-ದೊಡ್ಡಡ್ಕ ಶಾಲೆಗೆ ವರ್ಗಾವಣೆ ಗೊಂಡ ಅವರನ್ನು ಜು .6 ರಂದು ಬಿಳಿ ಯಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು .ಇವರಿಗೆ ಶಾಲೆಯ ಶಿಕ್ಷಕಿ ಸುಜ್ಯೋತಿ ಅವರು ಮತ್ತು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು,ಹಳೆ ವಿದ್ಯಾರ್ಥಿಗಳು, ಊರಿನ ಗಣ್ಯ ವ್ಯಕ್ತಿಗಳು ಮತ್ತು

ಬಿಳಿಯಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ ರವರಿಗೆ ಬೀಳ್ಕೊಡುಗೆ ಸಮಾರಂಭ Read More »

ಗೃಹ ಜ್ಯೋತಿ ಬಳಕೆದಾರರಿಗೆ ವಿಶೇಷ ಸೂಚನೆ

ಕರ್ನಾಟಕ ಘನ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಈಗಾಗಲೇ ನೋಂದಣಿಗೊಳಿಸಿರುವ ಗೃಹ ಬಳಕೆ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಪರಿಶೀಲನೆ ಮಾಡಲು ಮೆಸ್ಕಾಂ ಇಲಾಖಾ ವತಿಯಿಂದ ಮಾಪಕ ಓದುಗರು ಹಾಗೂ ಪವರ್ ಮ್ಯಾನ್ ಸಿಬ್ಬಂದಿಗಳು ಪ್ರತಿ ಮನೆ ಮನೆ ಭೇಟಿ ನೀಡಲಿದ್ದು ಸದ್ರಿ ಭೇಟಿಯ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರುಗಳು ಗೃಹ ಜ್ಯೋತಿ ಯೋಜನೆಯ ನೋಂದಣಿ ಸಂದರ್ಭದಲ್ಲಿ ನೀಡಿರುವ ಆಧಾರ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ನಲ್ಲಿ ಧಾಖಲಿಸಿರುವ ಮೊಬೈಲ್‌ ನಂಬ‌ರ್ ಇರುವ ಮೊಬೈಲ್ ದೂರವಾಣಿಗೆ ಪರಿಶೀಲನೆ ಸಂದರ್ಭದಲ್ಲಿ ಬರುವ

ಗೃಹ ಜ್ಯೋತಿ ಬಳಕೆದಾರರಿಗೆ ವಿಶೇಷ ಸೂಚನೆ Read More »

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್.

ಸುಳ್ಯ ಕಸಬಾ ಬೆಟ್ಟಂಪಾಡಿ ನಿವಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ರವರು ಇದೀಗ ಮತ್ತೊಂದು ವಿಶೇಷ ಕಲಾಸಾಧನೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.ಕೇವಲ 3 ನಿಮಿಷ 30 ಸೆಕೆಂಡ್ ನಲ್ಲಿ 1.4 ಸೆಂಟಿ ಮೀಟರ್ ಕಥಕಳಿ ಚಿತ್ರವನ್ನು ಕಡಲೆಕಾಳಿನಲ್ಲಿ ಬಿಡಿಸುವುದರೊಂದಿಗೆ ದಾಖಲೆ ನಿರ್ಮಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪಟ್ಟಿಯನ್ನು ಸೇರಿದ್ದಾರೆ. ಈಗಾಗಲೇ “IBR achiever” ಪಟ್ಟಿಯನ್ನು ಸೇರಿರುವ ಹಾಗೂ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಈಕೆ ಬೆಟ್ಟಂಪಾಡಿ ದಿ|ರಮೇಶ್ ನಾಯಕ್ ಹಾಗೂ

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್. Read More »

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ-ನೂತನಪದಾಧಿಕಾರಿಗಳ ಆಯ್ಕೆ

ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ‌ಆಯೋಜಿಸಲ್ಪಡುವ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.8 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಮರ್ಕಂಜದ ರಾಜೇಶನಾಥ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಯಿತು.ಗೌರವ ಸಲಹೆಗಾರರಾಗಿ ತೀರ್ಥಕುಮಾರ್ ಕುಂಚಡ್ಕ, ಅಧ್ಯಕ್ಷರಾಗಿ ಸತೀಶ್ ಕೆ.ಜಿ, ಪ್ರಧಾನ

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ-ನೂತನಪದಾಧಿಕಾರಿಗಳ ಆಯ್ಕೆ Read More »

ಮರ್ಕಂಜ : ಪಾಲದಿಂದ ಆಯ ತಪ್ಪಿ ಬಿದ್ದು ವ್ಯಕ್ತಿ ಸಾವು

ಸುಳ್ಯ ತಾಲೂಕಿನ ಮರ್ಕಂಜದಲ್ಲಿ ತೋಟದ ಪಾಲದಿಂದ ಬಿದ್ದು ಮೃತಪಟ್ಟ ಘಟನೆ ಮರ್ಕಂಜದ ಜೋಗಿಮೂಲೆಯಿಂದ ವರದಿಯಾಗಿದೆ.ಮರ್ಕಂಜ ಜೋಗಿಮೂಲೆ ನಿವಾಸಿ ಚಂದ್ರಶೇಖರ (64 ವರ್ಷ) ಎಂಬವರೇ ಮೃತಪಟ್ಟ ವ್ಯಕ್ತಿ.ಜು. 8ರಂದು ಮನೆಯಿಂದ ತೆರಳಿದ್ದ ಚಂದ್ರಶೇಖರರವರು ಮನೆಗೆ ಹಿಂತಿರುಗುವಾಗ ತೋಟದ ಪಾಲದಿಂದ ಬಿದ್ದು ಮೃತಪಟ್ಟಿದ್ದರು.ಚಂದ್ರಶೇಖರರವರು ಹಿಂದುರುಗಿ ಬಾರದ ಕಾರಣ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗಿರಲಿಲ್ಲ. ಇಂದು ಸಂಜೆಯ ವೇಳೆಗೆ ಅವರ ಮಗ ಅದೇ ದಾರಿಯಾಗಿ ಹೋಗುತ್ತಿದ್ದಾಗ ಚಂದ್ರಶೇಖರ ಶವ ತೋಡಿನಲ್ಲಿ ಬಿದ್ದಿರುವುದು ಕಂಡು‌ ಬಂತು‌. ಇದೀಗ ಮೃತದೇಹವನ್ನು

ಮರ್ಕಂಜ : ಪಾಲದಿಂದ ಆಯ ತಪ್ಪಿ ಬಿದ್ದು ವ್ಯಕ್ತಿ ಸಾವು Read More »

ಸುಳ್ಯ ನಗರ ಸಮೀಪದ ತೋಟಗಳಲ್ಲಿ ಕಾಡಾನೆಗಳಿಂದ ಕೃಷಿ ನಾಶ !

ದಿನ ಕಳೆದಂತೆ ರೈತರಿಗೆ ಸುಳ್ಯ ತಾಲೂಕಿನಲ್ಲಿ ಕಾಡಾನೆಗಳ ಸಮಸ್ಯೆ ಹೆಚ್ಚುತ್ತಿದ್ದು ಕಳೆದ ರಾತ್ರಿ( ಜೂ.8) ಸುಳ್ಯ ಗಾಂಧಿನಗರ ಕೆ.ಪಿ.ಎಸ್.ಶಾಲೆಯ. ಸುಮಾರು 350 ಮೀ.ಅಂತರ ದೂರದ ರೈತರ ತೋಟಗಳಿಗೆ ಕಾಡಾನೆಗಳು ನುಗ್ಗಿ ಕೃಷಿಗಳನ್ನು ನಾಶ ಮಾಡಿದ ಘಟನೆ ವರದಿಯಾಗಿದೆ.ಉಬರಡ್ಕ ರಸ್ತೆ ಕಡೆಯಿಂದ ಬಂದ ಕಾಡಾನೆಗಳು ಅಟಲ್ ನಗರ,ದೇಂಗೋಡಿ,ಅಳಿಕೆ ಮಜಲು‌,ಕಾಯರ್ತೋಡಿ ಬೈಲಿಗೆ ನುಗ್ಗಿ ಸುಮಾರು 15ಕ್ಕೂ ಅಧಿಕ ರೈತರ ತೋಟಗಳಲ್ಲಿ ಕ್ರಷಿ ನಾಶ ಮಾಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಕೆಲವೆಡೆ ಆವರಣ ಗೋಡೆಗಳನ್ನು ಆನೆಗಳು ಹುಡಿ ಮಾಡಿ ಹಾಕಿವೆ.

ಸುಳ್ಯ ನಗರ ಸಮೀಪದ ತೋಟಗಳಲ್ಲಿ ಕಾಡಾನೆಗಳಿಂದ ಕೃಷಿ ನಾಶ ! Read More »

ಕಡಬ : ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಸೀತಾರಾಮ ಗೌಡ ರಸ್ತೆ ಅಪಘಾತಕ್ಕೆ ಬಲಿ

ಜಮ್ಮುವಿನಲ್ಲಿ ದೇಶದ ಭದ್ರತಾ ಸೇವೆಯಲ್ಲಿದ್ದ ಕಡಬ ತಾಲೂಕಿನ ಯೋಧನೊಬ್ಬ ರಜೆಯಲ್ಲಿ ಊರಿಗೆ ಬಂದಿದ್ದ ಸಂದರ್ಭದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿಯಾದ, ಸಿಐಎಸ್ಎಫ್ ಯೋಧ ಸೀತಾರಾಮ ಗೌಡರು ಮಂಗಳೂರಿನ ಕೆಪಿಟಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದ ಯೋಧರಾಗಿದ್ದಾರೆ.ಮಂಗಳೂರು ನಗರದ ಟ್ರಾಫಿಕ್ ಈಸ್ಟ್ (ಕದ್ರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.CISF ನಲ್ಲಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಗೌಡರವರು ಪ್ರಸ್ತುತ ಜಮ್ಮುವಿನ ಸೆಂಟ್ರಲ್ ಜೈಲ್‌ನಲ್ಲಿ ಕರ್ತವ್ಯ

ಕಡಬ : ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಸೀತಾರಾಮ ಗೌಡ ರಸ್ತೆ ಅಪಘಾತಕ್ಕೆ ಬಲಿ Read More »

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು

ಸುಳ್ಯ ನಗರ ಸನಿಹದ ರೈತರ ತೋಟಗಳಿಗೆ ಕಾಡಾನೆಗಳು ಹಿಂಡು ಇದೀಗ( ಜು.8 ರಾತ್ರಿ) ನುಗ್ಗಿ ದಾಳಿ ದಾಳಿ ಮಾಡುತ್ತಿವೆ ಎಂದು ತಿಳಿದು ಬಂದಿದೆ.ಸುಳ್ಯ ಸಮೀಪದ ದೇಂಗೋಡಿ,ಅಳಿಕೆ ಮಜಲು ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ಇ.ಟಿ.ಎಫ್ ತಂಡ ಕಾಡಾನೆಗಳನ್ನು ಕಾಡಿಗೆ ಅಟ್ಟಿಸುತ್ತಿದ್ದಾರೆ ಎಂದು ಸ್ಥಳೀಯರು ಎಂದು ತಿಳಿಸಿದ್ದಾರೆ.

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿ ನೇಮಕಕ್ಕೆ ತೀರ್ಮಾನ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ ವಿಶೇಷ ಸಭೆಯು ಜು.7 ರಂದು ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇತ್ತೀಚೆಗೆ ನಮ್ಮನ್ನು ಅಗಲಿದ ಮಂಗಳೂರು ಖಾಝಿ ಬಹು| ತ್ವಾಖಾ ಅಹಮ್ಮದ್ ಮುಸ್ಲಿಯಾರ್ ರವರ ನಿಧನಕ್ಕೆ ಸಂತಾಪ ಸೂಚಿಸಿ ಯಾಸೀನ್ ಪಾರಾಯಣ ಹಾಗೂ ವಿಶೇಷ ದುವಾ ನಡೆಸಲಾಯಿತು. ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿಯಾಗಿ ಸಯ್ಯದುಲ್ ಉಲಮಾ ಬಹು| ಜಿಫ್ರಿ ಮುತ್ತುಕೋಯ ತಂಘಳ್ ರವರನ್ನು

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಗೆ ನೂತನ ಖಾಝಿ ನೇಮಕಕ್ಕೆ ತೀರ್ಮಾನ Read More »

error: Content is protected !!
Scroll to Top