July 2026

ಮರ್ಕಂಜ : ನಾಪತ್ತೆಯಾದ ಬಾಲಕಿ ಯುವಕನೊಂದಿಗೆ ಪತ್ತೆ!

ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಿಂದ ಸುಮಾರು ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಕೊಡಗು ಜಿಲ್ಲೆಯಲ್ಲಿ ಯುವಕನೊಂದಿಗೆ ಪತ್ತೆಯಾಗಿದ್ದಾಳೆನಾಪತ್ತೆಯಾಗಿದ್ದ ಯುವತಿಯನ್ನು ಸುಳ್ಯ ಪೊಲೀಸರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶೆಟ್ರಳ್ಳಿ ಗ್ರಾಮದಲ್ಲಿ ಜುಲೈ 22ರಂದು ಪತ್ತೆ ಹಚ್ಚಿದ್ದಾರೆ.ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಸುಳ್ಯ ಪೊಲೀಸ್‌ ಠಾಣೆಗೆ ತಂದು,ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಯುವಕನ ಮೇಲೆ ಪೋಕ್ಸ ಪ್ರಕರಣ, ಹಾಗೂ ಸೆಕ್ಸನ್ ಗಳ ಪ್ರಕರಣ ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.ಯುವತಿ ಕಾಣೆಯಾಗಿದ್ದ ಬಗ್ಗೆ ಮನೆಯವರು […]

ಮರ್ಕಂಜ : ನಾಪತ್ತೆಯಾದ ಬಾಲಕಿ ಯುವಕನೊಂದಿಗೆ ಪತ್ತೆ! Read More »

ಉಬರಡ್ಕಮಿತ್ತೂರು : ಹಲವು ಕೃಷಿಕರ ತೋಟಗಳಿಗೆ ಕಾಡಾನೆ ಲಗ್ಗೆ – ಅಪಾರ ಕೃಷಿ ಹಾನಿ

ಉಬರಡ್ಕಮಿತ್ತೂರು ಗ್ರಾಮದ ಮಿತ್ತೂರು ಹಾಗೂ ಕೆದಂಬಾಡಿ ಪರಿಸರದಲ್ಲಿ ಕಾಡಾನೆಗಳು ದಾಳಿ ನಡೆಸಿ ಅಪಾರ ಕೃಷಿ ಹಾನಿಯಾದ ಘಟನೆ ಜು. 22 ರ ರಾತ್ರಿ ವರದಿಯಾಗಿದೆ. ಮಾಧವ ರೈ, ಸುರೇಶ್ ಗೌಡ ಕೆದಂಬಾಡಿ, ಶ್ರೀಧರ ಗೌಡ ಕೆದಂಬಾಡಿ, ವೆಂಕಟ್ರಮಣ ಗೌಡ ಕೆದಂಬಾಡಿ, ಲೋಕಯ್ಯ ಗೌಡ ಮೂರ್ಜೆ, ಬಾಲಕೃಷ್ಣ ಮೂರ್ಜೆ, ಅಶ್ವಥ್ ಬಳ್ಳಡ್ಕರವರ ತೋಟಗಳಿಗೆ ನುಗ್ಗಿದ ಆನೆಗಳು ಅಪಾರ ಕೃಷಿಯನ್ನು ನಾಶ ಮಾಡಿವೆ.

ಉಬರಡ್ಕಮಿತ್ತೂರು : ಹಲವು ಕೃಷಿಕರ ತೋಟಗಳಿಗೆ ಕಾಡಾನೆ ಲಗ್ಗೆ – ಅಪಾರ ಕೃಷಿ ಹಾನಿ Read More »

ಕಲ್ಲುಗುಂಡಿ : ಭಾರತೀಯ ಮಜ್ದೂರ್ ಸಂಘ (BMS ) 71ನೇ ಸ್ಥಾಪನ ದಿನಾಚರಣೆ

ಭಾರತೀಯ ಮಜ್ದೂರ್ ಸಂಘ (BMS ) 71ನೇ ಸ್ಥಾಪನಾ ದಿನಾಚರಣೆಯನ್ನು ಕಲ್ಲುಗುಂಡಿ ಘಟಕದಲ್ಲಿ ತಾಯಿ ಭಾರತಂಭೆಗೆ ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಿ‌ ಆಚರಿಸಲಾಯಿತು.ಸಂಘದ ಅದ್ಯಕ್ಷ ಜಗದೀಶ್ ಗೂನಡ್ಕ ಶುಭ ಹಾರೈಸಿದರು.ಸಂಘದ ಸ್ಥಾಪಕರಾದ ದತ್ತೊಪಂತ್ ಠೇಂಗಡಿ ಅವರ ಜೀವನ ಚರಿತ್ರೆ ಮತ್ತು ಸಂಘ ನಡೆದು ಬಂದ ಹಾದಿ ಬಗ್ಗೆ ಮತ್ತು ಸಂಘಟನೆ ಎಂದರೇನು? ಸಾಮಾಜಿಕ ಕ್ಷೇತ್ರದಲ್ಲಿ ನಂಘದ ಸದಸ್ಯರ ಪಾಲ್ಗೋಳ್ಳುವಿಕೆ ಬಗ್ಗೆ ನಿಕಟ ಪೂರ್ವ ಅದ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ಅವರು ಸಭೆಯಲ್ಲಿ ಸೇರಿದ ಸದಸ್ಯರುಗಳಿಗೆ ತಿಳಿಸಿದರು.ವಿಶೇಷವಾಗಿ ಎಲ್ಲಾ ಸದಸ್ಯರುಗಳಿಗೆ

ಕಲ್ಲುಗುಂಡಿ : ಭಾರತೀಯ ಮಜ್ದೂರ್ ಸಂಘ (BMS ) 71ನೇ ಸ್ಥಾಪನ ದಿನಾಚರಣೆ Read More »

ಕಲ್ಲುಗುಂಡಿ : ಭಾರತೀಯ ಮಜ್ದೂರ್ ಸಂಘ (BMS ) 71ನೇ ಸ್ಥಾಪನ ದಿನಾಚರಣೆ

ಭಾರತೀಯ ಮಜ್ದೂರ್ ಸಂಘ (BMS ) 71ನೇ ಸ್ಥಾಪನಾ ದಿನಾಚರಣೆಯನ್ನು ಕಲ್ಲುಗುಂಡಿ ಘಟಕದಲ್ಲಿ ತಾಯಿ ಭಾರತಂಭೆಗೆ ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಿ‌ ಆಚರಿಸಲಾಯಿತು.ಸಂಘದ ಅದ್ಯಕ್ಷ ಜಗದೀಶ್ ಗೂನಡ್ಕ ಶುಭ ಹಾರೈಸಿದರು.ಸಂಘದ ಸ್ಥಾಪಕರಾದ ದತ್ತೊಪಂತ್ ಠೇಂಗಡಿ ಅವರ ಜೀವನ ಚರಿತ್ರೆ ಮತ್ತು ಸಂಘ ನಡೆದು ಬಂದ ಹಾದಿ ಬಗ್ಗೆ ಮತ್ತು ಸಂಘಟನೆ ಎಂದರೇನು? ಸಾಮಾಜಿಕ ಕ್ಷೇತ್ರದಲ್ಲಿ ನಂಘದ ಸದಸ್ಯರ ಪಾಲ್ಗೋಳ್ಳುವಿಕೆ ಬಗ್ಗೆ ನಿಕಟ ಪೂರ್ವ ಅದ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ಅವರು ಸಭೆಯಲ್ಲಿ ಸೇರಿದ ಸದಸ್ಯರುಗಳಿಗೆ ತಿಳಿಸಿದರು.ವಿಶೇಷವಾಗಿ ಎಲ್ಲಾ ಸದಸ್ಯರುಗಳಿಗೆ

ಕಲ್ಲುಗುಂಡಿ : ಭಾರತೀಯ ಮಜ್ದೂರ್ ಸಂಘ (BMS ) 71ನೇ ಸ್ಥಾಪನ ದಿನಾಚರಣೆ Read More »

ಬಿಎಂಎಸ್ ಸಂಯೋಜಿತ ಆಟೋ ಚಾಲಕರಿಂದ ಭಾರತೀಯ ಮಜ್ದೂರ್ ಸಂಘದ 71 ನೇ ಸಂಸ್ಥಾಪನಾ ದಿನಾಚರಣೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ರಿ ಬಿಎಂಎಸ್ ಸಂಯೋಜಿತ ಸುಳ್ಯ ದ ಕ ಇದರ.. ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆಯನ್ನು ಜು.23ರಂದು ಸಂಘದ ಕಚೇರಿ ತಿಲಕ ಭವನ ಹಳೆಗೆಟ್ ನಲ್ಲಿ ಆಚರಿಸಲಾಯಿತು.ಸಂಘದ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ಅವರ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ್ ರಾವ್ ವಕೀಲರು ಬೌದ್ದಿಕ್ ನೀಡಿದರು. ಮುಖ್ಯ ಅಭ್ಯಾಗತರಾಗಿ ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಪಿ ಪೈಚಾರ್ ಮತ್ತು ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ನ

ಬಿಎಂಎಸ್ ಸಂಯೋಜಿತ ಆಟೋ ಚಾಲಕರಿಂದ ಭಾರತೀಯ ಮಜ್ದೂರ್ ಸಂಘದ 71 ನೇ ಸಂಸ್ಥಾಪನಾ ದಿನಾಚರಣೆ Read More »

ವಾಹನಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ವಾಹನಗಳ 05 ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಪ್ರಕರಣದ ಆರೋಪಿತನಾದ ಕೇರಳ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ವಿಟ್ಲ ಪೊಲೀಸರು ಬಂದಿಸಿದ್ದಾರೆ.ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಜು.20 ರಂದು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಆರೋಪಿಯು ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಕಳವುಗೈದ 05 ಬ್ಯಾಟರಿಗಳನ್ನು ಸ್ವಾಧೀನಪಡಿಸಲಾಗಿರುತ್ತದೆ.

ವಾಹನಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ Read More »

ಸುಳ್ಯ ಸಮಸ್ತ ಸಂಯುಕ್ತ ಜಮಾಅತ್ ವಿಶೇಷ ಸಭೆ,ಸಂಯುಕ್ತ ಖಾಝಿ ಸ್ವೀಕಾರ ಯಶಸ್ವಿಗೆ ಉಪ ಸಮಿತಿಗಳ ರಚನೆ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಖಾಝಿಯಾಗಿ ಸಯ್ಯದುಲ್ ಉಲಮಾ ಬಹು| ಜಿಫ್ರಿ ಮುತ್ತುಕೋಯ ತಂಘಳ್ ರವರನ್ನು ನೇಮಿಸಿದ್ದು, ಖಾಝಿ ಸ್ವೀಕಾರ ಸಮಾರಂಭವನ್ನು ಆ.4 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲು ಜು.17 ರಂದು ನಡೆದ ಸಮಸ್ತ ಸಂಯುಕ್ತ ಜಮಾಅತ್ ನ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ವಹಿಸಿದರು. ಸಮಾರಂಭಕ್ಕೆ ಸಯ್ಯದ್ ಅಲಿ ತಂಗಳ್ ಕುಂಬೋಲ್, ಝೈನುಲ್ ಆಬಿದೀನ್ ತಂಘಳ್ ದುಗ್ಗಲಡ್ಕ, ಅಹ್ಮದ್ ಪೊಕೋಯ ತಂಘಳ್

ಸುಳ್ಯ ಸಮಸ್ತ ಸಂಯುಕ್ತ ಜಮಾಅತ್ ವಿಶೇಷ ಸಭೆ,ಸಂಯುಕ್ತ ಖಾಝಿ ಸ್ವೀಕಾರ ಯಶಸ್ವಿಗೆ ಉಪ ಸಮಿತಿಗಳ ರಚನೆ Read More »

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ

ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಜು.22ರಂದು ರಾತ್ರಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡು ಮ್ರತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.ಗಾಯಾಳುವನ್ನು‌ ಅರಂತೋಡು ಸಮ್ರದ್ದಿ ಆ್ಯಂಬುಲೆನ್ಸ್ ನಲ್ಲಿ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ Read More »

ಶಾಲಾ ಬಸ್‌ ಮೇಲೆ ಮರ ಬಿದ್ದು ಯುಕೆಜಿ ವಿದ್ಯಾರ್ಥಿನಿ ಚಿರಾನ್ವಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯ ಬರಿಮಾರು ಸಮೀಪ ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್‌ ಮೇಲೆ ಬೃಹತ್ ಮರ ಬಿದ್ದು ಐದು ವರ್ಷದ ಯುಕೆಜಿ ವಿದ್ಯಾರ್ಥಿನಿ ಚಿರಾನ್ವಿ ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಆಕಸ್ಮಿಕ ದುರಂತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಮತ್ತಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಿಳಿಯೂರಿನ ತೋಟ ನಿವಾಸಿ ನಿವಾಸಿ ಚಂದ್ರಹಾಸ್ ಎಂಬವರ ಪುತ್ರಿ ಎಲ್

ಶಾಲಾ ಬಸ್‌ ಮೇಲೆ ಮರ ಬಿದ್ದು ಯುಕೆಜಿ ವಿದ್ಯಾರ್ಥಿನಿ ಚಿರಾನ್ವಿ ಸಾವು Read More »

ಭಾರೀ ಮಳೆ ಸಾಧ್ಯತೆ; ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ,ಪಿಯುಗೆ ರಜೆ

ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಜು.23 ರಂದು ಅಂಗನವಾಡಿ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಘೋಷಣೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಸಾಧ್ಯತೆ; ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ,ಪಿಯುಗೆ ರಜೆ Read More »

error: Content is protected !!
Scroll to Top