August 3, 2026

ಅರಂತೋಡು ಗ್ರಾಮ ಕಾಂಗ್ರೆಸ್ ಅಧ್ಯಕ್ಷರಾಗಿ ಬಾಲಕೃಷ್ಣ ರೈ ಆಯ್ಕೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅರಂತೋಡು ಗ್ರಾಮ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಮಾಡಿದ್ದು ಅಧ್ಯಕ್ಷರಾಗಿಬಾಲಕೃಷ್ಣ ರೈ ಅರಂತೋಡು ಆಯ್ಕೆಗೊಂಡಿದ್ದಾರೆ.ಉಪಾಧ್ಯಕ್ಷರಾಗಿ ತೇಜಕುಮಾರ್ ಬನ,ಅಬೂಬಕ್ಕರ್ ಪಾದೆಕಲ್ಲು, ಮಾಧವ ಕುಕ್ಕುಂಬಳಶೇಷಶಯನ ದೇರಾಜೆ, ಪ್ರಧಾನ ಕಾರ್ಯದರ್ಶಿಯಾಗಿಅಮೀರ್ ಕುಕ್ಕುಂಬಳ,ಕಾರ್ಯದರ್ಶಿಯಾಗಿ ಜಯಪ್ರಕಾಶ್ ಮೇರ್ಕಜೆ, ತಾಜುದ್ದೀನ್, ಜುಬೇರ್ ಅರಂತೋಡು ಬಾಬು ಮಾಡದಕಾನ, ಕಾರ್ಯಕಾರಿ ಸದಸ್ಯರುಆಶಿಕ್ ಕುಕ್ಕುಂಬಳಪುಟ್ಟಪ್ಪ ಮಾಡದಕಾನ ಹಮೀದ್ ಅರಂತೋಡುಗೌರವ ಸಲಹೆಗಾರರಾಗಿ ಟಿ.ಯಂ ಶಾಹಿದ್ ತೆಕ್ಕಿಲ್ಪ್ರಭಾಕರ ರೈ ದೇವಪ್ಪ ಗೌಡ ಕುಂದಲ್ಪಾಡಿ ,ಅಶ್ರಪ್ ಗುಂಡಿಜನಾರ್ಧನ ಅಡ್ಡಬಳೆ ಆಯ್ಕೆಗೊಂಡಿದ್ದಾರೆ.

ಅರಂತೋಡು ಗ್ರಾಮ ಕಾಂಗ್ರೆಸ್ ಅಧ್ಯಕ್ಷರಾಗಿ ಬಾಲಕೃಷ್ಣ ರೈ ಆಯ್ಕೆ Read More »

ಸುಬ್ರಹ್ಮಣ್ಯ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.*

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ, ಕಲ್ಲಾಜೆ ಮತ್ತು ಕುಲ್ಕುಂದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆ.2ರಂದು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ವಿಮಲಾ ರಂಗಯ್ಯರವರ ಅಧ್ಯಕ್ಷತೆಯಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು  ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದ

ಸುಬ್ರಹ್ಮಣ್ಯ : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.* Read More »

error: Content is protected !!
Scroll to Top