August 5, 2026

ಭಾರತೀಯ ಸಂವಿಧಾನವು ಆದೇಶಿಸುವ ಖಾಝಿ ಕಾಯಿದೆಯ ವಿಷಯಗಳನ್ನು ಮಾತ್ರ ಖಾಝಿಯಾಗಿ ನನಗೆ ಮಾಡಲು ಸಾಧ್ಯ: ಜಿಫ್ರಿ ತಂಙಳ್

ಸುಳ್ಯ: ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಇದರ ಅಧೀನದಲ್ಲಿ ಬರುವ 13 ಜಮಾಅತ್‌ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಆ. 4ರಂದು ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ‘ಭಾರತೀಯ ಸಂವಿಧಾನವು ಆದೇಶಿಸುವ, ಭಾರತದಲ್ಲಿರುವ ಖಾಝಿ ಕಾಯಿದೆಯು ಸೂಚಿಸುವ ಮಾನ್ಯತೆ ಪಡೆದ ಕಾನೂನುಗಳು ಹಾಗೂ ಅದರಲ್ಲಿ ಒಳಗೊಂಡ ವಿಷಯಗಳನ್ನು ಮಾತ್ರ ಖಾಝಿಯಾಗಿ ನನಗೆ ಮಾಡಲು ಸಾಧ್ಯ. ಅದಲ್ಲದ್ದನ್ನು ಮಾಡಲು […]

ಭಾರತೀಯ ಸಂವಿಧಾನವು ಆದೇಶಿಸುವ ಖಾಝಿ ಕಾಯಿದೆಯ ವಿಷಯಗಳನ್ನು ಮಾತ್ರ ಖಾಝಿಯಾಗಿ ನನಗೆ ಮಾಡಲು ಸಾಧ್ಯ: ಜಿಫ್ರಿ ತಂಙಳ್ Read More »

ಆಗಸ್ಟ್ 7ಕ್ಕೆ ; ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ- ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 07-08-2026 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು,

ಆಗಸ್ಟ್ 7ಕ್ಕೆ ; ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ Read More »

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ- ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 07-08-2026 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು,

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ Read More »

ನಾಳೆ ಆರೋಗ್ಯ ಸಚಿವ ಯು.ಟಿ ಖಾದರ್ ಸುಳ್ಯಕ್ಕೆ ಭೇಟಿ

ರಾಜ್ಯ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ರವರು ಆ.6ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಬರಲಿರುವ ಅವರು ಪ್ರಾಕೃತಿಕ ವಿಕೋಪ ಪರಿಶೀಲನೆ ನಡೆಸಿ, ಬೆಳಗ್ಗೆ 10 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಆರೋಗ್ಯ ಸಚಿವ ಯು.ಟಿ ಖಾದರ್ ಸುಳ್ಯಕ್ಕೆ ಭೇಟಿ Read More »

ತೊಡಿಕಾನ ದೇವಳಕ್ಕೆ ಮಾಜಿ ಮುಖ್ಯ ಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರು ಮಗ ಕಾರ್ತಿಕ್ ಅವರೊಂದಿಗೆ ಆ. 5ರಂದು ಆಗಮಿಸಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿದರು.ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ. ಗೌರವಿಸಿದರು‌.ವ್ಯವಸ್ಥಾಪನಾ ಸಮಿತಿ ಸದಸ್ಯ ತಿಮ್ಮಯ್ಯ ಮೆತ್ತೆಡ್ಕ,ದೇವಳ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ಮತ್ತು ಭವಿತ್ ಬಾಳೆಕಜೆ ಉಪಸ್ಥಿತರಿದ್ದರು.

ತೊಡಿಕಾನ ದೇವಳಕ್ಕೆ ಮಾಜಿ ಮುಖ್ಯ ಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ Read More »

ಶತಾಯುಷಿ ಕಮಲ ಚಂಗಪ್ಪ ಕುಯಿಂತೋಡು ನಿಧನ

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಕುಯಿಂತೋಡು ಮನೆ ದಿ. ಚಂಗಪ್ಪ ಪಠೇಲ್ ರವರ ಪತ್ನಿ ಶತಾಯುಷಿ ಕಮಲ ಚಂಗಪ್ಪ ( 101 ವರ್ಷ)ಆ.5ರಂದು ಬೆಳಿಗ್ಗೆ ನಿಧನರಾದರು.ಮೃತರು ಪುತ್ರರಾದ ನಾರಾಯಣ ಕೆ.ಸಿ., ಜಯರಾಮ ಕೆ.ಸಿ., ಗಣೇಶ ಕೆ.ಸಿ., ಉದಯಕುಮಾರ ಕೆ.ಸಿ. ಪುತ್ರಿಯರಾದ ಗಂದಾವತಿ ಕೆ.ಸಿ., ಮೋಹಿನಿ ಕೆ.ಸಿ., ಮೀನಾಕ್ಷಿ ಕೆ.ಸಿ., ಮಾದವಿ ಕೆ.ಸಿ. ಮತ್ತು ಕುಟುಂಭಸ್ಥರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

ಶತಾಯುಷಿ ಕಮಲ ಚಂಗಪ್ಪ ಕುಯಿಂತೋಡು ನಿಧನ Read More »

error: Content is protected !!
Scroll to Top