August 7, 2026

ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಬಂಧನ

ಚೆಂಬು ಅರಣ್ಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಸಿಬ್ಬಂದಿಗಳು ಬಂಧಿಸಿದ ಘಟನೆ ವರದಿಯಾಗಿದೆ.ಆರೋಪಿಗಳನ್ನು ಗೌತಮ್ ಚೆಂಬು, ಶರತ್ ಪೆರಾಜೆ, ಹಾಗೂ ಯತಿನ್ ಕಾಡುಪಂಜ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಡಗು ವ್ಯಾಪ್ತಿಗೆ ಒಳಪಟ್ಟ ಚೆಂಬು ಅರಣ್ಯದ ಕಾಡುಪಂಜ ಎಂಬಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ . ಬಳಿಕ ಮಾಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಕೆ. ಎ 12 ರಿಜಿಸ್ಟ್ರೇಷನ್ ನ ಇಕೋ ಕಾರಿನ ಮೂಲಕ […]

ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಬಂಧನ Read More »

ಸುಳ್ಯ ನ.ಪಂ. ಮುಂಭಾಗದ ಶೆಡ್‌ನಲ್ಲಿರುವ ಕಸ ತೆರವುಗೊಳಿಸಿ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಮನವಿ

ಸುಳ್ಯ ನಗರ ಪಂಚಾಯತ್ ಮುಂಭಾಗದ ಶೆಡ್‌ನಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಿ, ಕಸ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಆರೋಗ್ಯ ಸಚಿವ ಯು.ಟಿ ಖಾದರ್ ರವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಗೆ ಇಂದು ಸುಳ್ಯಕ್ಕೆ ಆಗಮಿಸಿದ ವೇಳೆ ಸುಪ್ರೀತ್ ರವರು ಸಚಿವರಿಗೆ ಈ ಮನವಿ ಸಲ್ಲಿಸಿದ್ದಾರೆ.ಸುಳ್ಯ ನಗರ ಪಂಚಾಯತ್ ಕಚೇರಿ ಮುಂಭಾಗದಲ್ಲಿರುವ ಶೆಡ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಕಸವನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದ ದುರ್ವಾಸನೆ ಉಂಟಾಗುವುದರ ಜೊತೆಗೆ

ಸುಳ್ಯ ನ.ಪಂ. ಮುಂಭಾಗದ ಶೆಡ್‌ನಲ್ಲಿರುವ ಕಸ ತೆರವುಗೊಳಿಸಿ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಆರೋಗ್ಯ ಸಚಿವ ಯು. ಟಿ. ಖಾದರ್ ರವರಿಗೆ ಸಾಮಾಜಿಕ ಕಾರ್ಯಕರ್ತ ಸುಪ್ರೀತ್ ಮೋಂಟಡ್ಕ ಮನವಿ Read More »

ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ : ಸಚಿವ ಯು.ಟಿ ಖಾದರ್

ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ. ಇಂತಹ ಅಭಿಯಾನಗಳು ಪ್ರತಿ ಮನೆಗೂ ತಲುಪಬೇಕು” ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಅಭಿಪ್ರಾಯಪಟ್ಟರು.ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ ಮತ್ತು ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ “ಅರಿವೇ ಜೀವ – ಬದುಕು” ಕ್ಯಾನ್ಸ‌ರ್ ಮಹಾ ಜಾಗೃತಿ ಅಭಿಯಾನಕ್ಕೆ ಆ.06 ರಂದು ಚಾಲನೆ ನೀಡಿ ಮಾತನಾಡಿದರು.ಕಾರ್ಯಕ್ರಮ ರೋಟರಿ ಸಮುದಾಯ

ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗ : ಸಚಿವ ಯು.ಟಿ ಖಾದರ್ Read More »

error: Content is protected !!
Scroll to Top