ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಬಂಧನ
ಚೆಂಬು ಅರಣ್ಯದಲ್ಲಿ ಕಾಡು ಪ್ರಾಣಿಯೊಂದನ್ನು ಬೇಟೆಯಾಡಿ ಹತ್ಯೆ ಮಾಡಿ ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಕೊಯನಾಡು ಅರಣ್ಯವಲಯ ಸಿಬ್ಬಂದಿಗಳು ಬಂಧಿಸಿದ ಘಟನೆ ವರದಿಯಾಗಿದೆ.ಆರೋಪಿಗಳನ್ನು ಗೌತಮ್ ಚೆಂಬು, ಶರತ್ ಪೆರಾಜೆ, ಹಾಗೂ ಯತಿನ್ ಕಾಡುಪಂಜ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಡಗು ವ್ಯಾಪ್ತಿಗೆ ಒಳಪಟ್ಟ ಚೆಂಬು ಅರಣ್ಯದ ಕಾಡುಪಂಜ ಎಂಬಲ್ಲಿ ಕಾಡುಕೋಣವನ್ನು ಕೋವಿಯಿಂದ ಬೇಟೆಯಾಡಿ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ . ಬಳಿಕ ಮಾಸವನ್ನು ಪ್ಲಾಸ್ಟಿಕ್ ನಲ್ಲಿ ಕಟ್ಟಿ ಕೆ. ಎ 12 ರಿಜಿಸ್ಟ್ರೇಷನ್ ನ ಇಕೋ ಕಾರಿನ ಮೂಲಕ […]
ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪಿಗಳ ಬಂಧನ Read More »



