August 8, 2026

ಕಾಡುಪಂಜ : ಕಾಡು ಕೋಣ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಿದ ಆರೋಪಕ್ಕೊಳಗಾಗಿ ಬಂಧಿತರಾಗಿದ್ದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆ. 5 ರಂದು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್ ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದರು.ನಂತರ ಅವರನ್ನು ಮಡಿಕೇರಿ ನ್ಯಾಯಾಲಯಕ್ಕೆ ಹಾಜರಿ ಪಡಿಸಲಾಗಿತ್ತು.ಅಲ್ಲಿಯ ನ್ಯಾಯಾಧೀಶರು ಕಾಡು ಕೋಣ ಹತ್ಯೆ ಮಾಡಿದ ಸ್ಥಳ ದ.ಕ ಜಿಲ್ಲೆಯ ಸುಳ್ಯ […]

ಕಾಡುಪಂಜ : ಕಾಡು ಕೋಣ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕೆಎಸ್ಸಿಎಎಸ್ಐ-ಮಿಡ್ಕಾನ್ 2026: ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಶಸ್ತ್ರಚಿಕಿತ್ಸಕರ ಸಮ್ಮೇಳನ ಆರಂಭ

ಸುಳ್ಯ, ಆಗಸ್ಟ್ 2026: ಕರ್ನಾಟಕ ರಾಜ್ಯ ಶಸ್ತ್ರಚಿಕಿತ್ಸಕರ ಸಂಘ (KSCASI) ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದೊಂದಿಗೆ “From Basics to Mastery” ಎಂಬ ಧ್ಯೇಯದೊಂದಿಗೆ 9ನೇ ಮಧ್ಯವಾರ್ಷಿಕ ರಾಜ್ಯಮಟ್ಟದ ಶಸ್ತ್ರಚಿಕಿತ್ಸಕರ ಸಮ್ಮೇಳನ KSCASI-midCON 2026 ಅನ್ನು ಆಗಸ್ಟ್ 7 ರಿಂದ 9ರವರೆಗೆ ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದುKSCASI ಅಧ್ಯಕ್ಷೆ ಡಾ. ನಾಜ್ ಜಹಾನ್ ಶೇಖ್ ತಿಳಿಸಿದ್ದಾರೆ.ಅವರು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಮೂರು ದಿನಗಳ ವೈಜ್ಞಾನಿಕ

ಕೆಎಸ್ಸಿಎಎಸ್ಐ-ಮಿಡ್ಕಾನ್ 2026: ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಶಸ್ತ್ರಚಿಕಿತ್ಸಕರ ಸಮ್ಮೇಳನ ಆರಂಭ Read More »

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾ ಕುರುಂಜಿ ವೆಂಕಟರಮಣ ಗೌಡರ ೧೩ ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ, ಉಪಾಧ್ಯಕ್ಷರಾದ ಶೋಭಾ ಚಿದಾನಂದ,ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ ನೀಲಾಂಬಿಕೈ ನಟರಾಜನ್ ,ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಸಿ ಆರ್ ಭಟ್,ಡಾ ಗೋಪಿನಾಥ್ ಪೈ, ಡಾ ಗೀತಾ ದೊಪ್ಪ, ಡಾ ಸತ್ಯವತಿ

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ Read More »

error: Content is protected !!
Scroll to Top