August 9, 2026

ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ

ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪದ ಸುಳ್ಯಕೋಡಿ ತಿರುವಿನಲ್ಲಿ ತಡ ರಾತ್ರಿ ಲಾರಿ ಪಲ್ಟಿಯಾಗಿ ‌ವಾಹನ‌ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಲಾರಿ ತೆರವಿನ ಕಾರ್ಯಕ್ಕೆ ಮುಂದಾಗಿದ್ದಾರೆಮ

ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ Read More »

ಪಂಜ : ಸ್ವದೇಶಿ ಖಾದ್ಯ ಮೇಳ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾಫಿಕೃಪಾ ಕಟ್ಟಡ, ರಾಜಾಸೀಟ್ ರಸ್ತೆ, ಮಡಿಕೇರಿ, ಜೇಸಿಐ ಪಂಜ ಪಂಚಶ್ರೀ ಹಾಗೂ ಲಯನ್ಸ್ ಕ್ಲಬ್ ಪಂಜ ಇವರ ಜಂಟಿ ಆಶ್ರಯದಲ್ಲಿ ಆಟಿ ನೆಂಪು-2026 ಇದರ ಅಂಗವಾಗಿ ಆ.7ರಿಂದ ಆ. 9 ವರೆಗೆ ಟೀಮ್ ಉಬಾರ್ ಇವರ ನೇತೃತ್ವದಲ್ಲಿ ಸ್ವದೇಶಿ ಖಾದ್ಯ ಮೇಳಆ. 7 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಪಾರ್ವತಿ ಸಭಾಭವನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಹಿರಿಯ ಸಾಹಿತಿ ಡಾ. ಪ್ರಭಾಕರ್ ಶಿಶಿಲ ಉದ್ಘಾಟಿಸಿ ಶುಭಹಾರೈಸಿದರು.ಜೇ

ಪಂಜ : ಸ್ವದೇಶಿ ಖಾದ್ಯ ಮೇಳ ಉದ್ಘಾಟನೆ Read More »

error: Content is protected !!
Scroll to Top