August 12, 2026

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ದಿಡೀರ್ ದಾಳಿ!

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಆ.12ರಂದು ದಿಡೀರ್ ದಾಳಿ ನಡೆಸಿದ್ದಾರೆ.ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ,ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ‌.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ದಿಡೀರ್ ದಾಳಿ! Read More »

ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿ

ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಆತೂರಿನಲ್ಲಿ ಆ.11ರ ಸಂಜೆ ನಡೆದಿದೆ.ಈ ಘಟನೆ ನಡೆದಿರುವುದು ಆತೂರಿನ ಸಿದ್ದಿಕ್ ಅವರ ಮನೆಯಲ್ಲಿ.ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಮೇಲ್ಛಾವಣಿ ಹಾಗೂ ಪೀಠೋಪಕರಣಗಳಿಗೆ ಹಾನಿಯಾಗಿದೆ. ಸ್ಫೋಟದ ಬೆನ್ನಲ್ಲೇ ಬೆಂಕಿ ಮನೆಯೊಳಗೆ ವ್ಯಾಪಿಸಿದ್ದರಿಂದ ಇತರ ಎಲೆಕ್ಟ್ರಾನಿಕ್ ಉಪಕರಣಗಳು

ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿ Read More »

error: Content is protected !!
Scroll to Top