ಕಲ್ಲುಗುಂಡಿ ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಜ್ನಾನಶೀಲನ್ ರಾಜು ಆಡಳಿತ ಮೋಕ್ತೇಸರರಾದ ಶ್ರೀ ಪಳನಿವೇಲು ಮತ್ತು ಸದಸ್ಯರು ಭಕ್ತರು ಉಪಸ್ಥಿತರಿದ್ದರು.
ಕಲ್ಲುಗುಂಡಿ ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ
















