August 20, 2026

ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು

ಪುತ್ತೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 64 ಗ್ರಾಂ ಗಾಂಜಾ ಹಾಗೂ ಮೊಬೈಲ್‌ವೊಂದನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಇವರ ನಿರ್ದೇಶನದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ಆಗಸ್ಟ್ 18ರಂದು ರಾತ್ರಿ ಸುಮಾರು 11.30ಕ್ಕೆ ಪುತ್ತೂರು ವಲಯದ ಅಬಕಾರಿ ನಿರೀಕ್ಷಕ ಲೋಕೇಶ್ ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 75ರ ಪಡುಪು ವಳಲು ಎಂಬಲ್ಲಿ ತಪಾಸಣೆ ನಡೆಸಿದರು.ಈ ವೇಳೆ ಬೆಳ್ತಂಗಡಿ ತಾಲೂಕಿನ […]

ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು Read More »

ಅರಂತೋಡು ಮದರಸದಲ್ಲಿ ಶಿಕ್ಷಕ – ರಕ್ಷಕರ ಸಭೆ

ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇದರ ಆಶ್ರಯದಲ್ಲಿ ಶಿಕ್ಷಕ – ರಕ್ಷಕರ ಸಭೆಯು ಆ.14 ರಂದು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಅಮೀರ್ ಕುಕ್ಕುಂಬಳ ಸ್ವಾಗತಿಸಿದರು. ಸದರ್ ರವೂಫ್ ಅಝ್ ಹರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಖತೀಬರಾದ ಬಹು| ಆಸಿಫ್ ಅಝ್ ಹರಿ ವಿಷಯ ಮಂಡಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಮೈಗೂಡಿಸಬೇಕೆಂದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕ ಎ.ಅಬ್ದುಲ್ಲ ಭಾಗವಹಿಸಿದರು. ಜಮಾಅತ್ ಕಾರ್ಯದರ್ಶಿ

ಅರಂತೋಡು ಮದರಸದಲ್ಲಿ ಶಿಕ್ಷಕ – ರಕ್ಷಕರ ಸಭೆ Read More »

error: Content is protected !!
Scroll to Top