August 26, 2026

ದೇವರಕೊಲ್ಲಿ : ಟಿ.ಟಿ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಗಂಭೀರ

ದೇವರ ಕೊಲ್ಲಿ ಸಮೀಪ ಲಾರಿಯೊಂದು ಅಪಘಾತವಾಗಿ ಟಿ.ಟಿ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮವಾಗಿ ಪ್ರಯಾಣಿಕರಿಗೆ ಗಾಯವಾದ ಘಟನೆ ಆಗಸ್ಟ್ 26ರಂದು ಸಂಜೆ ನಡೆದಿದೆ.ಗುಜರಾತಿನ ಅಹಮದಾಬಾದ್ ನಿವಾಸಿಗಳ ಮಡಿಕೇರಿ ಕಡೆಯಿಂದ ಮಂಗಳೂರಿನತ್ತ ಹೋಗುತ್ತಿದ್ದಾಗ ದೇವರಕೊಲ್ಲಿಯ ಅಬ್ಬಿ ಫಾಲ್ಸ್ ಬಳಿ ಟಿಟಿ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಇದೇ ವೇಳೆ ಅದೇ ಮಾರ್ಗವಾಗಿ ಸುಳ್ಯ ಕಡೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಮಗುಚಿ ಬಿತ್ತು. ಪರಿಣಾಮವಾಗಿ ಟಿಟಿ ವಾಹನದಲ್ಲಿದ್ದ 7 ಜನ […]

ದೇವರಕೊಲ್ಲಿ : ಟಿ.ಟಿ ವಾಹನದ ಮೇಲೆ ಮಗುಚಿ ಬಿದ್ದ ಲಾರಿ, ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಗಂಭೀರ Read More »

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಪುತ್ತೂರು ಸಮೀಪದ ಮಿತ್ತೂರು ಪರ್ಲೋಟು ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ.ಹರ್ಷದ್ ಅವರ ಬೈಕ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು Read More »

ಗುಂಡ್ಯ : ಲಾರಿ ಕಾರು ಅಪಘಾತವಾಗಿ ಕಾರಿನಲ್ಲಿದ್ದ ಯುವಕರಿಗೆ ಗಾಯ

ಗುಂಡ್ಯದಲ್ಲಿ ಎಲಿಮಲೆಯ ಯುವಕರಿದ್ದ ಕಾರು ಅಪಘಾತಕ್ಕೀಡಾದ ಘಟನೆ ವರದಿಯಾಗಿದೆ.ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿಕಾರಿನಲ್ಲಿದ್ದ ಕಿಶನ್ ಮಾವಿನಕಟ್ಟೆ ಮತ್ ಹರ್ಷಿತ್ ಎಲಿಮಲೆ ಎಂಬವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗುಂಡ್ಯ : ಲಾರಿ ಕಾರು ಅಪಘಾತವಾಗಿ ಕಾರಿನಲ್ಲಿದ್ದ ಯುವಕರಿಗೆ ಗಾಯ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆಯನ್ನು ಸಂತೋಷ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ಆಚರಿಸಲಾಯಿತು.ನಾವು “ವೈವಿಧ್ಯತೆಯಲ್ಲಿ ಏಕತೆ” ಎಂಬ ಸಂದೇಶವನ್ನು ನಂಬುತ್ತೇವೆ. ಪ್ರತಿಯೊಂದು ಧರ್ಮಕ್ಕೂ ತನ್ನದೇ ಆದ ಮಹತ್ವವಿದೆ. ಹಿಂದೂಗಳು ಭಗವದ್ಗೀತೆಯನ್ನು, ಮುಸ್ಲಿಮರು ಖುರಾನ್‌ನ್ನು, ಕ್ರೈಸ್ತರು ಬೈಬಲ್‌ನ್ನು ಓದುತ್ತಾರೆ. ಮಾರ್ಗಗಳು ಬೇರೆಬೇರೆ ಆದರೂ, ದೇವರು ಒಬ್ಬನೇ ಎಂಬ ಸಂದೇಶವನ್ನು ಮಕ್ಕಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ನಮ್ಮ ಪುಟ್ಟ ಮಕ್ಕಳು ಪ್ರವಾದಿ ಮುಹಮ್ಮದ್ (ಸ) ಅವರ ಮಹತ್ವವನ್ನು ಸಾರುವ ಹಾಡುಗಳನ್ನು ಹಾಡಿ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಪರಸ್ಪರ ಸಿಹಿಯನ್ನು

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ Read More »

ಅರಂತೋಡು ಸಂಭ್ರಮದ ಈದ್ ಮಿಲಾದ್ ಆಚರಣೆ

ಅರಂತೋಡು ಬದ್ರಿಯಾ ಜುಮಾ ಮಸೀದಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಹಮ್ಮಿಕೊಳ್ಳಲಾದ ಈದ್ ಮಿಲಾದ್ ಸಮಾರಂಭದಲ್ಲಿ ಮಸೀದಿ ಖತೀಬ್ ಆಸಿಫ್ ಅಝ್ ಹರಿ ಈದ್ ಸಂದೇಶ ನೀಡಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ದ್ವಜಾರೋಹಣ ನೆರವೇರಿಸಿದರು. ಮಸೀದಿಯಲ್ಲಿ ಮೌಲೀದ್ ಮಜಿಲಿಸ್ ನಡೆಯಿತು. ಆ. 24 ರ ರಾತ್ರಿ ಮದ್ರಸ ವಿದ್ಯಾರ್ಥಿಗಳಿಂದ ನೆಬಿಯರ ಗುಣಗಾನ ಹಾಡು, ಬಾಷಣ, ಆಕರ್ಷಕ ದಫ್ ಪುಠಾಣಿ ಮಕ್ಕಳಿಂದ ಪ್ಲವರ್ ಶೋ ನಡೆಯಿತು. ಜಿದ್ದಾಜಿದ್ದಿನ ಹೋರಾಟದಲ್ಲಿ ಪುರ್ಕಾನ್ ತಂಡ ಪ್ರಥಮ ಸ್ಥಾನ

ಅರಂತೋಡು ಸಂಭ್ರಮದ ಈದ್ ಮಿಲಾದ್ ಆಚರಣೆ Read More »

error: Content is protected !!
Scroll to Top