August 29, 2026

ಅಜ್ಜಾವರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಶ್ರೀ ಶಾರದ ರಾಮ ಸೇವಾ ಪ್ರತಿಷ್ಠಾನ, ಬಯಂಬು, ಅಜ್ಜಾವರ ಇದರ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಅಜ್ಜಾವರ ಇದರ ವತಿಯಿಂದ ಹದಿನಾರನೇ ವರ್ಷದ ಸಾಮೂಹಿಕಶ್ರೀ ವರಮಹಾಲಕ್ಷ್ಮಿ ಪೂಜೆಯು ಶ್ರೀ ಮಾತಾ ಸಭಾಭವನ, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಅಜ್ಜಾವರದಲ್ಲಿ ಆ.28ರಂದು ವೇದಮೂರ್ತಿ ಸದಾನಂದ ಶಾಸ್ತ್ರಿಯವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಬೆಳಗ್ಗೆ ಭಜನಾ ಕಾರ್ಯಕ್ರಮವನ್ನುಶ್ರೀವರಮಹಾಲಕ್ಷ್ಮಿ ಭಜನಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಅಜ್ಜಾವರ ಇವರು ನಡೆಸಿಕೊಟ್ಟರು.ಶ್ರೀ ಭಾರತ ಮಾತೆಗೆ  ಪುಷ್ಪಾರ್ಚನೆ  ಸಲ್ಲಿಸಿದ ಬಳಿಕ ರಕ್ಷಾಬಂಧನ ಆಚರಿಸಲಾಯಿತು. ರಕ್ಷಾ […]

ಅಜ್ಜಾವರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಮಾಧವ ಗೌಡ

ನಮ್ಮ ಸಂಸ್ಕೃತಿ ಸಂಪ್ರದಾಯ ಗಳನ್ನು ಮುಂದಿನ ಪೀಳಿಗೆಗೆ ಕೊಡೋಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮನೆಯಲ್ಲಿ ಮಾಡುವ ಎಲ್ಲ ಧಾರ್ಮಿಕ ಕಾರ್ಯಕ್ರಮ ದಲ್ಲಿ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡಬೇಕುಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ , ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಶ್ರೀ ಮೂಕಾಂಬಿಕಾ ಭಜನಾ ಮಂದಿರ ಆರಂಬೂರು ಇದರ ಸಂಯುಕ್ತ ಆಶ್ರಯ ದಲ್ಲಿ ಭಜನಾ ಮಂದಿರದಲ್ಲಿ ನಡೆದ

ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಮಾಧವ ಗೌಡ Read More »

error: Content is protected !!
Scroll to Top