August 2026

ಹತ್ತಿ ಕಾಯಿಯಲ್ಲೆ  ಮೊಳಕೆ ಬಂದ ಮರಿಗಿಡಗಳು ನೋಡಲು ಬಲು ಸೊಬಗು ! 

ನಾವು ನಮ್ಮ ಮಕ್ಕಳನ್ನು ಎಷ್ಟು ಜಾಗ್ರತೆಯಿಂದ ಬೆಳೆಸುತ್ತೇವೆ ಪ್ರಕೃತಿ ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಅಲ್ಲವೇ ? ಭೂಮಿಗೆ ಬಿದ್ದ ಹಣ್ಣು ಭೂಮಿಗೆ ಬಿದ್ದ ಬೀಜ ಎಂದು ವ್ಯರ್ಥವಾಗುವುದಿಲ್ಲ ಎಂಬ ಮಾತು ಎಷ್ಟು ಸತ್ಯ. ನಾವು ಇಂದು ಬೀಜ ಹಾಕಿ ಸಸಿ ಮಾಡಲು ನಾನಾ ವಿಧಾನಗಳನ್ನು ಅಳವಡಿಸುತ್ತೇವೆ. ಪ್ರಾರಂಭದಲ್ಲಿ ಏರುಮಡಿ ಸಾಲು ತದನಂತರ ಓಣಿ ಗಳಲ್ಲಿ ಬೀಜ ಬಿತ್ತುತ್ತಿದ್ದರೆ ಇತ್ತೀಚೆಗೆ ಪೇಪರ್ ಗ್ಲಾಸ್, ಗೆರಟೆ, ಪ್ಲಾಸ್ಟಿಕ್ ಗ್ಲಾಸ್ತೆಂ,ಗಿನ ಸಿಪ್ಪೆ ಒಂದೇ ಎರಡೇ ಆದರೂ ಮೊಳಕೆ ಹೊಡೆದು ಗಿಡವಾಗುವುದು

ಹತ್ತಿ ಕಾಯಿಯಲ್ಲೆ  ಮೊಳಕೆ ಬಂದ ಮರಿಗಿಡಗಳು ನೋಡಲು ಬಲು ಸೊಬಗು !  Read More »

ಅರಂತೋಡು : ಆಟಿ ಗೌಜಿ ಕಾರ್ಯಕ್ರಮ

ಗೌಡ ಯುವ ಸೇವಾ ಸಂಘ ಸುಳ್ಯ,ಗೌಡ ಗ್ರಾಮ ಸಮಿತಿ , ತರುಣ ಘಟಕ ,ಮಹಿಳಾ ಘಟಕ ವತಿಯಿಂದ ಈ ವರ್ಷದ ಆಟಿ ಗೌಜಿ ಕಾರ್ಯಕ್ರಮವನ್ನು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ನಡೆಯಿತು. ಆಟಿ ಗೌಜಿ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಹೊನ್ನಪ್ಪ ಮಾಸ್ಟರ್ ಆಡ್ತಲೆ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ತೀರ್ಥರಾಮ ಅಡ್ಕಬಳೆ, ಕಾರ್ಯದರ್ಶಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು, ಮಹಿಳಾ ಘಟಕದ ಅಧ್ಯಕ್ಷರಾದ ವಾರಿಜಾ ಕುರುಂಜಿ, ತರುಣ ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಉಳುವಾರು, ತಾಲೂಕು

ಅರಂತೋಡು : ಆಟಿ ಗೌಜಿ ಕಾರ್ಯಕ್ರಮ Read More »

ಅಡ್ತಲೆಯಲ್ಲಿ ಸಡಗರದ ಆಟಿ ಕೂಟಆಟಿ ಸಂಸ್ಕೃತಿ–ಸಂಪ್ರದಾಯಗಳ ಮೆಲುಕು; ವಿವಿಧ ಖಾದ್ಯಗಳ ಸವಿಯೂಟ, ಚೆನ್ನೆಮಣೆ ಆಟ

ಅಡ್ತಲೆ: ಚಂದನ ಯುವತಿ ಮಂಡಲ ಅಡ್ತಲೆ ಹಾಗೂ ಸ್ಪಂದನ ಗೆಳೆಯರ ಬಳಗ ಅಡ್ತಲೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಆಟಿ ಕೂಟವು ಸಡಗರ ಹಾಗೂ ಸಂಭ್ರಮದಿಂದ ನಡೆಯಿತು.ಕಾರ್ಯಕ್ರಮವನ್ನು ಅರಂತೋಡು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಅಡ್ತಲೆ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಚಂದನ ಯುವತಿ ಮಂಡಲದ ಅಧ್ಯಕ್ಷೆ ಸರಸ್ವತಿ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಮುಖ್ಯೋಪಾಧ್ಯಾಯಿನಿ ಬೊಮ್ಮಕ್ಕ ಪಿಂಡಿಮನೆ ಅವರು ಆಟಿ ತಿಂಗಳ ವಿಶೇಷತೆ, ಆಚರಣೆಗಳು ಹಾಗೂ ಹಿಂದಿನ ಕಾಲದ ಜೀವನ ಪದ್ಧತಿಗಳ ಕುರಿತು ಮಾಹಿತಿ ನೀಡಿದರು. ಅಡ್ತಲೆ

ಅಡ್ತಲೆಯಲ್ಲಿ ಸಡಗರದ ಆಟಿ ಕೂಟಆಟಿ ಸಂಸ್ಕೃತಿ–ಸಂಪ್ರದಾಯಗಳ ಮೆಲುಕು; ವಿವಿಧ ಖಾದ್ಯಗಳ ಸವಿಯೂಟ, ಚೆನ್ನೆಮಣೆ ಆಟ Read More »

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಎರಡನೇ ವಾರ ನಡೆದ ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ

ಚೈತನ್ಯ ಸೇವಾಶ್ರಮ ದೇವರಕಳಿಯ ಅಜ್ಜಾವರದಲ್ಲಿ ಆಗಸ್ಟ್ 2ರಂದು ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ ಆರಂಭಗೊoಡಿದ್ದು ಆ.9ರಂದು ಎರಡನೇ ವಾರ ತರಗತಿ ನಡೆಯಿತು.ಆಶ್ರಮದ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿಜೀಯವರು ತರಗತಿ ನಡೆಸಿ ಕೊಟ್ಟರು.ಈ ಸಂದರ್ಭದಲ್ಲಿ ಹಿರಿಯರಾದ ನಿವೃತ್ತ ಎ.ಎಸ್.ಐ ಕುಶಾಲಪ್ಪ‌ಗೌಡ,ಆಶ್ರಮದ ಟ್ರಸ್ಟಿ ಪ್ರಣವಿ,,ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.ಪ್ರತೀ ಭಾನುವಾರ ಬೆಳಿಗ್ಗೆ ಗಂಟೆ 10ರಿಂದ 11ರ ತನಕ ತರಗತಿ ನಡೆಯಲಿದೆ.ಜಪ, ಧ್ಯಾನ, ಪ್ರಾಣಾಯಾಮದ ಅಭ್ಯಾಸ ಮಾಡಲು ಉಚಿತವಾಗಿ ತರಬೇತಿ ನೀಡಲಾಗುವುದು. ಇದಕ್ಕೆ ಜಾತಿ, ಮತ, ಗಂಡು ಹೆಣ್ಣೆಂಬ ಭೇದವಿಲ್ಲದೆ ಎಲ್ಲರೂ ತರಗತಿಯಲ್ಲಿ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಎರಡನೇ ವಾರ ನಡೆದ ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ Read More »

ಶಾಲಾ ಬಳಿ ಕಾಡಾನೆಗಳಿರುವ ಶಂಕೆ,ರಜೆ ಘೋಷಣೆ

ಹಲವು ದಿನಗಳಿಂದ ದುಗ್ಗಲಡ್ಕದ ಕಂದಡ್ಕದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳು ಕಳೆದ ರಾತ್ರಿ ಕೊಯಿಕುಳಿ ಶಾಲಾ ಬಳಿಯ ತೋಟಗಳಿಗೆ ನುಗ್ಗಿದ್ದು, ಅಲ್ಲೇ ಇರುವ ಅನುಮಾನವಿರುವುದರಿಂದ ಮುಂಜಾಗ್ರತೆಗಾಗಿ ಕೊಯಿಕುಳಿ ಶಾಲೆಗೆ ಆ.10ರಂದು ಶಾಲೆಗೆ ರಜೆಗೆ ಘೋಷಿಸಲಾಗಿದೆ.ಆ.9ರಂದು ರಾತ್ರಿ ನೀರಬಿದಿರೆ ಡಾ.ಗಣೇಶ್ ಭಟ್, ಶಂಭಯ್ಯ ಪಾರೆ, ಸುರೇಶ್ಚಂದ್ರ ಕಮಿಲ, ಕೇಶವಯ್ಯ ಪಾರೆ, ಜನಾರ್ದನ ಗೌಡ, ವಾಸುದೇವ ಗೌಡ ಮೊದಲಾದವರ ತೋಟಗಳಿಗೆ ನುಗ್ಗಿ ಕೃಷಿ ಹಾನಿ ಮಾಡಿರುವುದಾಗಿ ತಿಳಿದುಬಂದಿದ್ದು, ಅಲ್ಲೇ ಕಾಡಿನಲ್ಲಿ ಇರುವುದಾಗಿ ಶಂಕಿಸಲಾಗಿದೆ.ಕಾಡಾನೆಗಳ ಸಮಸ್ಯೆ ದಿನದಿಂದ ಹೆಚ್ಚುತ್ತಿದ್ದರೂ ಸರಕಾರ ಇದರ ಬಗ್ಗೆ

ಶಾಲಾ ಬಳಿ ಕಾಡಾನೆಗಳಿರುವ ಶಂಕೆ,ರಜೆ ಘೋಷಣೆ Read More »

ಕೊಯನಾಡು : ಲಾರಿ ಡಿಕ್ಕಿ ಹೊಡೆದು ಯುವಕ ಗಂಭೀರ,ಮಂಗಳೂರು ಆಸ್ಪತ್ರೆಗೆ ಶಿಷ್ಟ್

ಸಂಪಾಜೆ ಚಡಾವು ಬಳಿ ಲಾರಿ ಮತ್ತು ಬೈಕ್ ಅಪಘಾತ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಆ.9ರಂದು ವರದಿಯಾಗಿದೆ.ಕೊಯನಾಡಿನ ಯುವಕ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡವನು. ಡಿಕ್ಕಿ ಹೊಡೆದ ದ ಲಾರಿಯನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಾಯಾಳುವನ್ನು ಅರಂತೋಡಿನ ಸಮ್ರದ್ದಿ ಆಂಬ್ಯುಲೆನ್ಸ್ ಮೂಲಕ ಶರತ್ ಅಡ್ಯಡ್ಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುಲಾಗಿದೆ‌.

ಕೊಯನಾಡು : ಲಾರಿ ಡಿಕ್ಕಿ ಹೊಡೆದು ಯುವಕ ಗಂಭೀರ,ಮಂಗಳೂರು ಆಸ್ಪತ್ರೆಗೆ ಶಿಷ್ಟ್ Read More »

ಬಳ್ಪ, ಏನೆಕಲ್ಲು : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಂಜ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಳ್ಪ ಮತ್ತು ಏನೆಕಲ್ಲು ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಆ.9ರಂದು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಲಕ್ಷ್ಮಣ ಗೌಡ ಸಂಕಡ್ಕ ಇವರ ಅಧ್ಯಕ್ಷತೆಯಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರ ಏನೆಕಲ್ಲು ಇಲ್ಲಿ ನಡೆಯಿತು.ಈ ಕಾರ್ಯಕ್ರಮಕ್ಕೆ, ಅಶೋಕ್

ಬಳ್ಪ, ಏನೆಕಲ್ಲು : ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ  ಡಾ. ಅನುರಾಧಾ ಕುರುಂಜಿಯವರಿಗೆ  ಅರಂಬೂರಿನಲ್ಲಿ ಸನ್ಮಾನ

ಗಡಿನಾಡು ಕಾಸರಗೋಡಿನ ಕನ್ನಡ ಭವನದವರು ಕೊಡಮಾಡಿದ ನಾಡೋಜ ಡಾ. ಕಯ್ಯಾರ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸುಳ್ಯದ ನೆಹರು  ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಅರಂಬೂರು ಘಟಕ ಗೌಡ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರನ್ನು ಅರಂಬೂರಿನಲ್ಲಿ ಸನ್ನಾನಿಸಲಾಯಿತು.ಅರಂಬೂರು ಘಟಕ ಗೌಡ ಸಮಿತಿಯ  ವತಿಯಿಂದ ನಡೆದ ಆಟಿ ಆಚರಣೆಯ ಸಮಾರೋಪ ಸಮಾರಂಭದ ವೇದಿಕೆಯಲ್ಲಿ  ಗೌಡ ಬಾಂಧವರೆಲ್ಲರೂ ಸೇರಿ ಗೌಡ ಸಂಸ್ಕೃತಿಯಂತೆ  ಆರತಿ ಎತ್ತಿ, ಸಾಂಪ್ರದಾಯಿಕವಾಗಿ ಕುಂಕುಮ, ಅರಶಿನ , ಬಳೆ, ಸ್ಮರಣಿಕೆಗಳನ್ನು ನೀಡಿ 

ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ  ಡಾ. ಅನುರಾಧಾ ಕುರುಂಜಿಯವರಿಗೆ  ಅರಂಬೂರಿನಲ್ಲಿ ಸನ್ಮಾನ Read More »

ಅರೆಭಾಷೆ ಇಂದು ಜಾತಿ ಧರ್ಮವನ್ನು ಮೀರಿ ಬೆಳೆದಿದೆ : ಸದಾನಂದ ಮಾವಜಿ

ಅರೆಭಾಷೆ ಇಂದು ಜಾತಿ ಧರ್ಮವನ್ನು ಮೀರಿ ಬೆಳೆದಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಪಂಜ ಪಂಚಶ್ರೀ ಹಾಗೂ ಲಯನ್ಸ್ ಕ್ಲಬ್ ಪಂಜ ಇವರ ಆಶ್ರಯದಲ್ಲಿ ಪಂಜ ದೇವಳದ ಸಭಾವನದಲ್ಲಿ ಆ.9ರಂದು ನಡೆದ ಆಟಿ ನೆಂಪು 2026 ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅರೆಭಾಷೆ ಎಲ್ಲಾ ಜಾತಿ ಧರ್ಮವನ್ನು ಮೀರಿ‌ ಬೆಳೆದಿರುವುದು ಈ ಭಾಷೆಯ ವಿಶೇಷತೆ ಅರೆಭಾಷೆ ಸಂಸ್ಕೃತಿ

ಅರೆಭಾಷೆ ಇಂದು ಜಾತಿ ಧರ್ಮವನ್ನು ಮೀರಿ ಬೆಳೆದಿದೆ : ಸದಾನಂದ ಮಾವಜಿ Read More »

ಆ.10 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ” ಉಚಿತ ಚಿನ್ನದ ರಿಪೇರಿ ಮೇಳ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ಉಚಿತವಾಗಿ ಚಿನ್ನದ ರಿಪೇರಿ ಮೇಳ ಆ. 10 ರಿಂದ ಆರಂಭಗೊಳ್ಳಲಿದೆ.ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಉಚಿತ ಚಿನ್ನದ ರಿಪೇರಿ ಮೇಳ ಎಂಬ ಹೊಸತನವನ್ನು ಸ್ವರ್ಣಂ ಜ್ಯುವೆಲ್ಸ್ ಆಯೋಜನೆಗಳಿಸಿದೆ. ಅಲ್ಲದೆ ನಿಮ್ಮ ಯಾವುದೇ ಹಳೆ ಆಭರಣಗಳು ಮುರಿದಿದ್ದರೂ ಅನುಭವಿ ಕರಕುಶಲಗಾರರ ಮೂಲಕ ಜೋಡಣೆ ಮತ್ತು ಪಾಲಿಶ್

ಆ.10 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ” ಉಚಿತ ಚಿನ್ನದ ರಿಪೇರಿ ಮೇಳ Read More »

error: Content is protected !!
Scroll to Top