August 2026

ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ

ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪದ ಸುಳ್ಯಕೋಡಿ ತಿರುವಿನಲ್ಲಿ ತಡ ರಾತ್ರಿ ಲಾರಿ ಪಲ್ಟಿಯಾಗಿ ‌ವಾಹನ‌ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಲಾರಿ ತೆರವಿನ ಕಾರ್ಯಕ್ಕೆ ಮುಂದಾಗಿದ್ದಾರೆಮ

ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ Read More »

ಪಂಜ : ಸ್ವದೇಶಿ ಖಾದ್ಯ ಮೇಳ ಉದ್ಘಾಟನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾಫಿಕೃಪಾ ಕಟ್ಟಡ, ರಾಜಾಸೀಟ್ ರಸ್ತೆ, ಮಡಿಕೇರಿ, ಜೇಸಿಐ ಪಂಜ ಪಂಚಶ್ರೀ ಹಾಗೂ ಲಯನ್ಸ್ ಕ್ಲಬ್ ಪಂಜ ಇವರ ಜಂಟಿ ಆಶ್ರಯದಲ್ಲಿ ಆಟಿ ನೆಂಪು-2026 ಇದರ ಅಂಗವಾಗಿ ಆ.7ರಿಂದ ಆ. 9 ವರೆಗೆ ಟೀಮ್ ಉಬಾರ್ ಇವರ ನೇತೃತ್ವದಲ್ಲಿ ಸ್ವದೇಶಿ ಖಾದ್ಯ ಮೇಳಆ. 7 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಪಾರ್ವತಿ ಸಭಾಭವನದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಹಿರಿಯ ಸಾಹಿತಿ ಡಾ. ಪ್ರಭಾಕರ್ ಶಿಶಿಲ ಉದ್ಘಾಟಿಸಿ ಶುಭಹಾರೈಸಿದರು.ಜೇ

ಪಂಜ : ಸ್ವದೇಶಿ ಖಾದ್ಯ ಮೇಳ ಉದ್ಘಾಟನೆ Read More »

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಆಟಿ ಸಂಭ್ರಮ ಹಾಗೂ ಅಜ್ಜಿಯರ ಸಾಂಪ್ರದಾಯಿಕ ಆಹಾರೋತ್ಸವ ಕಾರ್ಯಕ್ರಮ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಆಟಿ ಸಂಭ್ರಮ ಹಾಗೂ ಅಜ್ಜಿಯರ ಸಾಂಪ್ರದಾಯಿಕ ಆಹಾರೋತ್ಸವ ಕಾರ್ಯಕ್ರಮವನ್ನು‌ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಲೆಯ ಅಜ್ಜಿಯರಾದ ಜಯಶ್ರೀ ರಾಮಚಂದ್ರ ಹಾಗೂ ಶಸವಿತಾ ಅವರು ಆಗಮಿಸಿ ಚೆನ್ನೆಮನೆ ಆಟವಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಆರಂಭದಲ್ಲಿ ಪುಟಾಣಿ ಚಿನ್ಮಯಿ ಅವರು ಪ್ರಾರ್ಥನೆ ನೆರವೇರಿಸಿದರು. ಶಾಲೆಯ ಕರಸ್ಪಾಂಡೆಂಟ್ ಗೀತಾಂಜಲಿ ಟಿ. ಜಿ. ಅವರು ಪರಿಚಯಾತ್ಮಕ ಭಾಷಣ ಮಾಡುತ್ತಾ “Sharing is Caring” ಎಂಬ ಸಂದೇಶವನ್ನು ನೀಡಿದರು. ಒಟ್ಟಾಗಿ ಹಂಚಿಕೊಂಡು ತಿನ್ನುವ ಸಂಸ್ಕಾರವು ಮಕ್ಕಳಲ್ಲಿ ಪ್ರೀತಿ, ಸಹಕಾರ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಆಟಿ ಸಂಭ್ರಮ ಹಾಗೂ ಅಜ್ಜಿಯರ ಸಾಂಪ್ರದಾಯಿಕ ಆಹಾರೋತ್ಸವ ಕಾರ್ಯಕ್ರಮ Read More »

ಕಲ್ಚೆರ್ಪೆ : ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂ,ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತ

ಪೆರಾಜೆ ಕಲ್ಚೆರ್ಪೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತ ಸಂಭವಿಸಿದ ಘಟನೆ ಆ. 8ರಂದು ನಡೆದಿದೆ.ಲಾರಿಯ ಮುಂಭಾಗ ಜಖಂಗೊಂಡಿದೆ.ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯವಿಲ್ಲದೆ ಅಪಘಾತದಿಂದ ಪಾರಾಗಿದ್ದಾರೆ.ವಿದ್ಯುತ್ ತುಂಡಾದ ಹಿನ್ನಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕಲ್ಚೆರ್ಪೆ : ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂ,ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತ Read More »

ಕಾಡುಪಂಜ : ಕಾಡು ಕೋಣ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಿದ ಆರೋಪಕ್ಕೊಳಗಾಗಿ ಬಂಧಿತರಾಗಿದ್ದ ಇಬ್ಬರಿಗೆ ಸುಳ್ಯ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆ. 5 ರಂದು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್ ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದರು.ನಂತರ ಅವರನ್ನು ಮಡಿಕೇರಿ ನ್ಯಾಯಾಲಯಕ್ಕೆ ಹಾಜರಿ ಪಡಿಸಲಾಗಿತ್ತು.ಅಲ್ಲಿಯ ನ್ಯಾಯಾಧೀಶರು ಕಾಡು ಕೋಣ ಹತ್ಯೆ ಮಾಡಿದ ಸ್ಥಳ ದ.ಕ ಜಿಲ್ಲೆಯ ಸುಳ್ಯ

ಕಾಡುಪಂಜ : ಕಾಡು ಕೋಣ ಹತ್ಯೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕೆಎಸ್ಸಿಎಎಸ್ಐ-ಮಿಡ್ಕಾನ್ 2026: ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಶಸ್ತ್ರಚಿಕಿತ್ಸಕರ ಸಮ್ಮೇಳನ ಆರಂಭ

ಸುಳ್ಯ‌: ರಾಜ್ಯ ಶಸ್ತ್ರಚಿಕಿತ್ಸಕರ ಸಂಘ (KSCASI) ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದೊಂದಿಗೆ “From Basics to Mastery” ಎಂಬ ಧ್ಯೇಯದೊಂದಿಗೆ 9ನೇ ಮಧ್ಯವಾರ್ಷಿಕ ರಾಜ್ಯಮಟ್ಟದ ಶಸ್ತ್ರಚಿಕಿತ್ಸಕರ ಸಮ್ಮೇಳನ KSCASI-midCON 2026 ಅನ್ನು ಆಗಸ್ಟ್ 7 ರಿಂದ 9ರವರೆಗೆ ಸುಳ್ಯದ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದುKSCASI ಅಧ್ಯಕ್ಷೆ ಡಾ. ನಾಜ್ ಜಹಾನ್ ಶೇಖ್ ತಿಳಿಸಿದ್ದಾರೆ.ಅವರು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಮೂರು ದಿನಗಳ ವೈಜ್ಞಾನಿಕ ಸಮ್ಮೇಳನದಲ್ಲಿ ರಾಜ್ಯದ ವಿವಿಧ

ಕೆಎಸ್ಸಿಎಎಸ್ಐ-ಮಿಡ್ಕಾನ್ 2026: ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಶಸ್ತ್ರಚಿಕಿತ್ಸಕರ ಸಮ್ಮೇಳನ ಆರಂಭ Read More »

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾ ಕುರುಂಜಿ ವೆಂಕಟರಮಣ ಗೌಡರ ೧೩ ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ, ಉಪಾಧ್ಯಕ್ಷರಾದ ಶೋಭಾ ಚಿದಾನಂದ,ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ ನೀಲಾಂಬಿಕೈ ನಟರಾಜನ್ ,ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಸಿ ಆರ್ ಭಟ್,ಡಾ ಗೋಪಿನಾಥ್ ಪೈ, ಡಾ ಗೀತಾ ದೊಪ್ಪ, ಡಾ ಸತ್ಯವತಿ

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಥಾಪಕಾಧ್ಯಕ್ಷರಾದ ದಿ.ಡಾ ಕುರುಂಜಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ Read More »

ಆರೋಗ್ಯ ಕಾಪಾಡುವಲ್ಲಿ ನಿದ್ರೆಯ ಮಹತ್ವ ಏನು?

ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ನಿದ್ರೆ ಮಹತ್ವದ ಪಾತ್ರ ವಹಿಸುತ್ತದೆ‌.ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರತಿದಿನ ಕನಿಷ್ಠ 7 ರಿಂದ 8 ಗಂಟೆಗಳ ಗಾಢವಾದ ನಿದ್ರೆ ಅತ್ಯಾವಶ್ಯಕ. ನಿದ್ರೆಯು ಮೆದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ, ಹೃದಯದ ಆರೋಗ್ಯ ಕಾಪಾಡುತ್ತದೆ, ಮತ್ತು ದೇಹದ ಜೀವಕೋಶಗಳನ್ನು ರಿಪೇರಿ ಮಾಡಲು ನೆರವಾಗುತ್ತದೆ.ನಿದ್ರೆಯ ಪ್ರಮುಖ ಪ್ರಯೋಜನಗಳುಮೆದುಳಿನ ಚುರುಕುತನ: ಜ್ಞಾಪಕ ಶಕ್ತಿ ವೃದ್ಧಿಸುತ್ತದೆ ಮತ್ತು ಏಕಾಗ್ರತೆ ಹೆಚ್ಚುತ್ತದೆ.ರೋಗ ನಿರೋಧಕ ಶಕ್ತಿ: ದೇಹವು ಸೋಂಕುಗಳು ಮತ್ತು ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.ಒತ್ತಡ ನಿವಾರಣೆ:

ಆರೋಗ್ಯ ಕಾಪಾಡುವಲ್ಲಿ ನಿದ್ರೆಯ ಮಹತ್ವ ಏನು? Read More »

ಸಂಪಾಜೆ ಕಾಡು ಕೋಣ ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು

ಕಾಡುಕೋಣ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇಲೆ ಸಂಪಾಜೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ಮಾಡಿ ಪೆರಾಜೆ ಗ್ರಾಮದ ಶರತ್, ಮತ್ತು ಗೌತಮ್ ಅವರನ್ನು ಮತ್ತು ವಾಹನವನ್ನು ವಶ ಪಡಿಸಿಕೊಂಡಿದ್ದ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿದೆ ಎಂದು ತಿಳಿದು ಬಂದಿದೆ.ಅರೋಪಿಗಳನ್ನು ಮಡಿಕೇರಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.ಅಲ್ಲಿಯ ನ್ಯಾಯಾಧೀಶರು ಕಾಡು ಕೋಣ ಹತ್ಯೆ ಮಾಡಿದ ಸ್ಥಳ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕಾಡುಪಂಜ ಸ್ಥಳ ಸುಳ್ಯ ತಾಲೂಕಿಗೆ ಸೇರಿದ ಸ್ಥಳವಾಗಿರುವ ಕಾರಣ ಕೇಸ್

ಸಂಪಾಜೆ ಕಾಡು ಕೋಣ ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು Read More »

ಕಲ್ಲುಗುಂಡಿ -ಬಾಲೆಂಬಿ ಸಂಪರ್ಕ ರಸ್ತೆ ಕುಸಿತ

ಸಂಪಾಜೆ ಗ್ರಾಮದ ಮಾಣಿ ಮೈಸೂರಯ ರಾಷ್ಟ್ರೀಯ ಹೆದ್ದಾರಿ ಕಲ್ಲುಗುಂಡಿ ಬಾಲೆಂಬಿ ತಿರುವಿನಲ್ಲಿ ಭಾರೀ ಮಳೆಗೆ ಮೋರಿಯ ಬಳಿ ರಸ್ತೆ ಹಾಗೂ ಸ್ಲಾಬ್ ಕುಸಿದಿದ್ದು ವಾಹನ ಸವಾರರಿಗೆ ಅಪಾಯ ಎದುರಾಗಿದೆ.ಈ ರಸ್ತೆ,ಬಾಲೆಂಬಿ,ದಬ್ಬಡ್ಕ,ಕಾಂತಬೈಲು,ಚೆಂಬು,ಕುದುರೆಪಾಯ ಇತರ ಕಡೆ ಸಂಪರ್ಕ ಕಲ್ಪಿಸುತ್ತದೆ. ದಿ‌ನ ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚಾರಿಸುತ್ತವೆ‌.ಇದನ್ನು ತಕ್ಷಣ ದುರಸ್ತಿ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕಲ್ಲುಗುಂಡಿ -ಬಾಲೆಂಬಿ ಸಂಪರ್ಕ ರಸ್ತೆ ಕುಸಿತ Read More »

error: Content is protected !!
Scroll to Top