August 2026

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಉದ್ಘಾಟನೆ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಕಾರ್ಯಕ್ರಮ ಸುಳ್ಯದ ಪಿಎಂಶ್ರೀ ಸ.ಮಾ.ಹಿ. ಪ್ರಾ ಶಾಲೆಯಲ್ಲಿ ಆಗಸ್ಟ್ 30 ರಂದು ನಡೆಯಿತು. ಜೇಸಿಐ ಭಾರತ ವಲಯ 15ರ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ವಲಯ ಸಂಯೋಜಕರಾದ ಜೆಎಫ್ಎಂ ಲೋಕೇಶ್ ಅಕ್ರಿಕಟ್ಟೆ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ಸಪ್ತಾಹಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಉದ್ಘಾಟನೆ Read More »

ಕೊಯನಾಡು : ಅಪಘಾತದಲ್ಲಿ ಗಾಯಗೊಂಡ ಯುವಕ‌ ಸಾವು

ಅರಂತೋಡು : ಮೂರು ವಾರಗಳ ಹಿಂದೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಗಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೆಆ.30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮ್ರತಪಟ್ಟ ಘಟನೆ ವರದಿಯಾಗಿದೆ.ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕೊಯನಾಡಿನ ಚಿನ್ನಪ್ಪ ಗೌಡ – ಹೇಮಲತಾ ದಂಪತಿಗಳ ಪುತ್ರ ವಚನ್ ಗೌಡ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಕಲ್ಲುಗುಂಡಿಯಿಂದ ತನ್ನ ಮನೆ ಕೊಯನಾಡು ಕಡೆ ಹೋಗುತ್ತಿದ್ದಾಗ ಕೊಯನಾಡು ಅರಣ್ಯ ಇಲಾಖೆ ಬಳಿ ಮಡಿಕೇರಿಯಿಂದ

ಕೊಯನಾಡು : ಅಪಘಾತದಲ್ಲಿ ಗಾಯಗೊಂಡ ಯುವಕ‌ ಸಾವು Read More »

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು ಆ.30 ರಂದು ಪಯಸ್ವಿನಿ ನದಿಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ.ಮನೆಯಿಂದ ಹುಲ್ಲು ತರಲೆಂದು ಹೋದ ಗಿರೀಶ್ ನಾಪತ್ತೆಯಾಗಿದ್ದರು.ಪಯಸ್ವಿನಿ ನದಿ ತಡದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿತ್ತು.ಬಳಿಕ ಪೊಲೀಸ್ ದೂರು ನೀಡಲಾಗಿತ್ತು ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು.ಇಂದುವ ಬೆಳಗ್ಗೆ ಹುಡುಕಾಟ ನಡೆಸುವ ಸಂದರ್ಭದಲ್ಲಿ ಗಿರೀಶ್ ಅವರ ಮ್ರತ ದೇಹ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿವೆ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾ ಬಂಧನ ಆಚರಣೆ

ನಿವೇದಿತಾ ಮಹಿಳಾ ಮಹಿಳಾ ಜಾಗೃತಿ ಟ್ರಸ್ಟ್ ವತಿಯಿಂದ ಜಯನಗರದಲ್ಲಿರುವ ನಿಸರ್ಗ ಮಸಾಲ ಫ್ಯಾಕ್ಟರಿಯಲ್ಲಿ ರಕ್ಷಾ ಬಂಧನ ಆಚರಿಸಲಾಯಿತು ನಿಸರ್ಗ ಮಾಸಾಲ ಫ್ಯಾಕ್ಟರಿ ಮಾಲಕರಾದ ಶ್ರೀ ಕಸ್ತೂರಿ ಶಂಕರ್ ಮತ್ತು ಉಷಾ ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅಭ್ಯಾಗತರಾದ ಶ್ರೀಮತಿ ಚಂದ್ರಮತಿ.ಕೆ. ನಿವೃತ್ತ ಪ್ರೌಢಶಾಲಾ ಶಿಕ್ಷಕರು ಹಳೆ ಗೇಟು ಸುಳ್ಯ ಇವರು ರಕ್ಷಾ ಬಂಧನ ಆಚರಣೆಯ ಮಹತ್ವ ತಿಳಿಸಿದರು.ಆರಕ್ಷಕ ಠಾಣೆಯ ಅಧಿಕಾರಿ ಜ್ಯೋತಿ ಅವರು,” ಅಕ್ಕಪಡೆ ” ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಜಾಗೃತಿ ಗಾಗಿ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾ ಬಂಧನ ಆಚರಣೆ Read More »

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ: ಸದಾನಂದ ಮಾವಜಿ

ಸುಳ್ಯ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸುವ ಕೆಲಸವನ್ನು ಅಕಾಡೆಮಿ ವತಿಯಿಂದ ನಿರಂತರವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಸುಳ್ಯ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಶ್ರೀ ಶಾರದಾ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ: ಸದಾನಂದ ಮಾವಜಿ Read More »

ಅಜ್ಜಾವರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಶ್ರೀ ಶಾರದ ರಾಮ ಸೇವಾ ಪ್ರತಿಷ್ಠಾನ, ಬಯಂಬು, ಅಜ್ಜಾವರ ಇದರ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಅಜ್ಜಾವರ ಇದರ ವತಿಯಿಂದ ಹದಿನಾರನೇ ವರ್ಷದ ಸಾಮೂಹಿಕಶ್ರೀ ವರಮಹಾಲಕ್ಷ್ಮಿ ಪೂಜೆಯು ಶ್ರೀ ಮಾತಾ ಸಭಾಭವನ, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಅಜ್ಜಾವರದಲ್ಲಿ ಆ.28ರಂದು ವೇದಮೂರ್ತಿ ಸದಾನಂದ ಶಾಸ್ತ್ರಿಯವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಬೆಳಗ್ಗೆ ಭಜನಾ ಕಾರ್ಯಕ್ರಮವನ್ನುಶ್ರೀವರಮಹಾಲಕ್ಷ್ಮಿ ಭಜನಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಅಜ್ಜಾವರ ಇವರು ನಡೆಸಿಕೊಟ್ಟರು.ಶ್ರೀ ಭಾರತ ಮಾತೆಗೆ  ಪುಷ್ಪಾರ್ಚನೆ  ಸಲ್ಲಿಸಿದ ಬಳಿಕ ರಕ್ಷಾಬಂಧನ ಆಚರಿಸಲಾಯಿತು. ರಕ್ಷಾ

ಅಜ್ಜಾವರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಮಾಧವ ಗೌಡ

ನಮ್ಮ ಸಂಸ್ಕೃತಿ ಸಂಪ್ರದಾಯ ಗಳನ್ನು ಮುಂದಿನ ಪೀಳಿಗೆಗೆ ಕೊಡೋಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮನೆಯಲ್ಲಿ ಮಾಡುವ ಎಲ್ಲ ಧಾರ್ಮಿಕ ಕಾರ್ಯಕ್ರಮ ದಲ್ಲಿ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡಬೇಕುಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ , ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಶ್ರೀ ಮೂಕಾಂಬಿಕಾ ಭಜನಾ ಮಂದಿರ ಆರಂಬೂರು ಇದರ ಸಂಯುಕ್ತ ಆಶ್ರಯ ದಲ್ಲಿ ಭಜನಾ ಮಂದಿರದಲ್ಲಿ ನಡೆದ

ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಮಾಧವ ಗೌಡ Read More »

ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ ಪ್ರವಾಸ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ 23ರಂದು ಎರಡುದಿನಗಳ ಉತ್ತರ ಕರ್ನಾಟಕದ ವಾಡೆ ಮನೆಗಳ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಅರೆಭಾಷಿಕರ ಐನ್ ಮನೆಗಳು ಹಾಗೂ ವಾಡೆ ಮನೆಗಳ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು.ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದ ಅಧ್ಯಯನ ಪ್ರವಾಸದ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿರುವ ಸುಮಾರು 850 ವರ್ಷದ ಭವ್ಯ ಇತಿಹಾಸ ವಿರುವ ಚಚಡಿ ದೇಸಾಯಿ ವಾಡೆಯನ್ನು ಪ್ರಧಾನವಾಗಿ ವೀಕ್ಷಿಸಿ ಅಧ್ಯಯನ

ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ ಪ್ರವಾಸ Read More »

ಸುಳ್ಯ ಎಸ್‌ಐ ಸಂತೋಷ್ ಕುಮಾರ್‌ ವರ್ಗಾವಣೆ

ಸುಳ್ಯ ಎಸ್‌ಐ ಸಂತೋಷ್ ಕುಮಾರ್‌ ಅವರಿಗೆ ವರ್ಗಾವಣೆ ಆದೇಶವಾಗಿದೆ. ಎರಡು ವರ್ಷಗಳಿಂದ ಸುಳ್ಯ ಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿದ ಸಂತೋಷ್ ಕುಮಾ‌ರ್ ಬಿ.ಪಿ.ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಯಾಗಿದೆ. ಸೈಬರ್ ಕ್ರೈಂ ಠಾಣೆಯ ಎಸ್‌ಐ ಉದಯರವಿ ಅವರಿಗೆ ಸುಳ್ಯ ಠಾಣೆಗೆ ವರ್ಗಾವಣೆಯಾಗಿದೆ‌‌.

ಸುಳ್ಯ ಎಸ್‌ಐ ಸಂತೋಷ್ ಕುಮಾರ್‌ ವರ್ಗಾವಣೆ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ ” ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ರಕ್ಷಾ ಬಂಧನ ಹಬ್ಬ ಪ್ರಯುಕ್ತ ವಿವಿಧ ವಿನ್ಯಾಸಗಳ ವೆರೈಟಿ ಬೆಳ್ಳಿಯ ರಾಖಿಗಳು ಕಡಿಮೆ ವೆಚ್ಚದಲ್ಲಿ ಗ್ರಾಹಕರಿಗೆ ಸ್ವರ್ಣಂ ಜ್ಯುವೆಲ್ಸ್ ಆಯೋಜನೆಗೊಳಿಸಿದ್ದರು . ಹಾಗೂ ಅಲ್ಲದೇ ಗ್ರಾಹಕರಿಗೆ ಚಿನ್ನಾಭರಣಗಳ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್ Read More »

error: Content is protected !!
Scroll to Top