ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ
ಸುಳ್ಯದ ಸರಕಾರಿ ಬಸ್ ನಿಲ್ದಾಣದ ಎದುರಿನ ಸುಂತೋಡು ಎಂಪೋರಿಯದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಸ್ವರ್ಣಂ ಕೃಷ್ಣಂ” ಮುದ್ದು ಮಕ್ಕಳ ಶ್ರೀ ಕೃಷ್ಣ ವೇಷ ಸ್ಪರ್ಧೆ ಸೆ. 6 ರಂದು ಅಪರಾಹ್ನ ಮಳಿಗೆಯಲ್ಲಿ ನಡೆಯಲಿದೆ. ಸುಳ್ಯ ತಾಲೂಕು ಹಾಗೂ ಅವಿಭಜಿತ ಸುಳ್ಯ ತಾಲೂಕಿನ ಮಕ್ಕಳು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು 0-2 ವರ್ಷದ ಮಕ್ಕಳಿಗೆ ಮತ್ತು 2 ರಿಂದ
ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ Read More »










