August 2026

ಈದ್ ಮಿಲಾದ್ ಪ್ರಯುಕ್ತ ನಾಳೆ ಸಾರ್ವತಿಕ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ

ಈದ್ ಮಿಲಾದ್ ಪ್ರಯುಕ್ತ ನಾಳೆ ಸಾರ್ವತಿಕ ರಜೆ ಘೋಷಣೆ Read More »

ಕಾಸರಗೋಡಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಎಂ. ಎ. ಮುಸ್ತಫಾ ಬೆಳ್ಳಾರೆ ಕವನ ವಾಚನ

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ)ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ, ಕಾಸರಗೋಡು ನಗರದ ಕನ್ನಡ ಗ್ರಾಮದಲ್ಲಿ ಆ 23ರಂದು ನಡೆದ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ 2026 ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ 2026 ರಲ್ಲಿ ನಡೆದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಯುವಕವಿ ಎಂ. ಎ.

ಕಾಸರಗೋಡಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಎಂ. ಎ. ಮುಸ್ತಫಾ ಬೆಳ್ಳಾರೆ ಕವನ ವಾಚನ Read More »

ಜಾಲ್ಸೂರು : ಒಕ್ಕೂಟ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳು ಒಕ್ಕೂಟ ಜಾಲ್ಸೂರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ರುದ್ರಹೋಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜಾಲ್ಸೂರು ವಲಯದ ವಲಯಾಧ್ಯಕ್ಷರಾದ ಶ್ರೀ ದಯಾನಂದ ಗುಡ್ಡೆಮನೆಯವರ ಘನ ಅಧ್ಯಕ್ಷತೆಯಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಅವರು ದೀಪ

ಜಾಲ್ಸೂರು : ಒಕ್ಕೂಟ ಪದಗ್ರಹಣ ಕಾರ್ಯಕ್ರಮ Read More »

ಪಂಜ  ಶ್ರೀ ಸದಾಶಿವ ಪರಿವಾರ  ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ

ಪಂಜ  ಶ್ರೀ ಸದಾಶಿವ ಪರಿವಾರ  ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ಕು.ಭಾನವಿಯವರಿಗೆ ಸನ್ಮಾನ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ಕರ್ನಾಟಕ ಆತ್ಲೆಟಿಕ್ಸ್ ಎಸೋಸಿಯೇಶನ್ ಆಶ್ರಯದಲ್ಲಿ ಕ೦ಠೀರವ ಕ್ರೀಡಾಂಗಣ ಬೆಂಗಳೂರು ಇಲ್ಲಿ ನಡೆದ ರಾಜ್ಯ ಜೂನಿಯರ್ ಆತ್ಲೆಟಿಕ್ ಕ್ರೀಡಾಕೂಟ’ 2026 ರ 18 ರ ವಯೋಮಿತಿಯ ಬಾಲಕಿಯರ ಕ್ರೀಡಾಕೂಟದಲ್ಲಿ400 ಮೀ ಓಟದಲ್ಲಿ ನೂತನ ರಾಜ್ಯ ದಾಖಲೆಯೊಂದಿಗೆ ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಅಮರ ಮೂಡ್ನುರು ಗ್ರಾಮದ ಕುಕ್ಕುಜಡ್ಕ . ಶ್ರೀ ಸುರೇಶ ಮತ್ತು ಶ್ರೀಮತಿ ಅನಿತಾ ದಂಪತಿಗಳ ಪುತ್ರಿ ಕು. ಭಾನವಿ. ಪಿ. ಯಸ್. ಇವರನ್ನು

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ)ಸುಳ್ಯ ಇದರ ವತಿಯಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ಕು.ಭಾನವಿಯವರಿಗೆ ಸನ್ಮಾನ Read More »

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2026

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಅಗಸ್ಟ್ 21ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ, ಬಾಳೆ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ಮಹಾಬಲಿ ಚಕ್ರವರ್ತಿ ವೇಷಧಾರಿ ಜೊತೆ ಸಿಂಗಾರಿ ಮೇಳದ ಮೂಲಕ ಕರೆತಂದು, ಕೆವಿಜಿ ಷಶ್ಠ್ಯಬ್ಧ ರಂಗಮಂದಿರದಲ್ಲಿ ಸಾಂಪ್ರದಾಯಿಕವಾಗಿ ಚೆಂಡೆ ವಾದನದೊಂದಿಗೆ ದೀಪ ಬೆಳಗಿಸಿ ಓಣಂ ಕಾರ್ಯಕ್ರಮ ಉತ್ಸವಂ 2026ನ್ನು ಉದ್ಘಾಟಿಸಿದರು. ಅತಿಥಿಗಳ ಶುಭನುಡಿಗಳೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2026 Read More »

ಹೀಗೂ ಉಂಟೆ :ನೆಲ ಬಸಳೆ (ಬ್ರಿಗ್ನೋನಿಯಾ )

ತರಕಾರಿಯಲ್ಲಿ ತರಾವಳಿ ಬಸಳೆಎಂದಾಕ್ಷಣ ಬಳ್ಳಿ ಎಂದು ಕೇಳುವ ನಾವು ಹಾಗೆಯೇ ಬೀಜದಲ್ಲಿ ತನ್ನಿಂದತಾನೆ ಬೀಜ ಬಿದ್ದು ಗಿಡವಾಗಿ ಬೆಳೆಯುವ ಇದನ್ನು ಯಾರು ನೆಟ್ಟು ಬೆಳೆಸುವುದಿಲ್ಲ ತನ್ನಿಂದ ತಾನೇ ಪೌಷ್ಟಿಕವಾದ ಗಿಡಗಳು ಹೆಚ್ಚಿನ ಆರೈಕೆ ಬೇಡದೆ ಬೆಳೆಯುತ್ತದೆ.ಇದು ಒಂದು ಪೌಷ್ಟಿಕಾಂಶ ಇದರ ಸೊಪ್ಪು ಇದರಲ್ಲಿ ವಿಟಮಿನ್ ಎ.ಸಿ ಮತ್ತು ಕಬ್ಬಿಣದ ಅಂಶ ಜಾಸ್ತಿಯಾಗಿದೆ ಇದನ್ನು ಅಡುಗೆಯಲ್ಲಿ ಪಲ್ಯ ಸಾರು ಸಾಂಬಾರ್ ಮಾಡಲು ಉಪಯೋಗ ಮಾಡ್ತೀವಿ ಇದು ಜೀರ್ಣಕ್ರಿಯೆಗೆ ಸಹಾಯಕ ಮಲಬದ್ಧತೆಯನ್ನು ನಿವಾರಿಸುತ್ತದೆ ಇದು ದೇಹಕ್ಕೆ ತಂಪು ಮತ್ತು ರೋಗ

ಹೀಗೂ ಉಂಟೆ :ನೆಲ ಬಸಳೆ (ಬ್ರಿಗ್ನೋನಿಯಾ ) Read More »

ಜೇಸಿಐ ಸುಳ್ಯ ಪಯಸ್ವಿನಿಯ ನವೀನ್ ಕುಮಾರ್ ಎನ್. ಎಂ ರವರಿಗೆ ಸಾಧನಶ್ರೀ ಪ್ರಶಸ್ತಿ

ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಸಮ್ಮೇಳನದಲ್ಲಿ ಕೊಡಮಾಡುವ ಸಾಧನಶ್ರೀ -2026 ಪ್ರಶಸ್ತಿಯುನಾಯಕತ್ವ, ಸಾಮಾಜಿಕ ಬದ್ಧತೆ, ಕೃಷಿ ಚಟುವಟಿಕೆಗಳು ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಘಟಕದ ಬಹುಮುಖ ಪ್ರತಿಭೆಯ ವ್ಯಕ್ತಿತ್ವದಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ. ಹೆಚ್ ಜಿ. ಎಫ್. ನವೀನ್ ಕುಮಾರ್ ಎನ್ . ಎಂ, ರವರು ಇಂದುಮಡಂತ್ಯಾರ್ ನ ಕಲಾ ಸಭಾಂಗಣದಲ್ಲಿ ನಡೆದ ವಲಯ 15ರ ವ್ಯವಹಾರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿಜೇಸಿಐ ಸುಳ್ಯ ಪಯಸ್ವಿನಿಯ ಘಟಕಾಧ್ಯಕ್ಷೆ ಜೆ.

ಜೇಸಿಐ ಸುಳ್ಯ ಪಯಸ್ವಿನಿಯ ನವೀನ್ ಕುಮಾರ್ ಎನ್. ಎಂ ರವರಿಗೆ ಸಾಧನಶ್ರೀ ಪ್ರಶಸ್ತಿ Read More »

ಚೆನ್ನಮಣೆ ಆಟದ ಸ್ಪರ್ಧೆ ಜಿಲ್ಲಾ ಮಟ್ಟದಲ್ಲಿ ನಡೆಯಲು ಪ್ರೋತ್ಸಾಹ ಸಿಗಲಿ : ಚಿನ್ನಪ್ಪ ಗೌಡ

ನಾವು ಸಿ‌.ಸಿ.ಆರ್.ಟಿ.ಯ ಮೂಲಕ ಕಳೆದ ಅನೇಕ ವರ್ಷಗಳಿಂದ ಅಳಿನಂಚಿನಲ್ಲಿರುವ ಗ್ರಾಮೀಣ ಕ್ರೀಡೆಯಾದ ಚೆನ್ನಮಣೆಯ ಆಟವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಸ್ಪರ್ಧೆ ಹಮ್ಮಿಕೊಳ್ಳುತ್ತಿದ್ದು ಈ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲು ಇನ್ನಷ್ಟು ಪ್ರೋತ್ಸಾಹದ ಅಗತ್ಯ ಇದೆ ಎಂದು ಸುಳ್ಯ ತಾಲೂಕು ಸಿ.ಸಿ.ಆರ್.ಟಿ ಸ್ಥಾಪಕಾಧ್ಯಕ್ಷ ಚಿನ್ನಪ್ಪ ಗೌಡ ಹೇಳಿದರು.ಆ.22ರಂದು ಸಿ.ಸಿ.ಆರ್.ಟಿ ಸುಳ್ಯ ಇದರ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವರ ಸಹಕಾರದಲ್ಲಿ ದೇವಚಳ್ಳ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ

ಚೆನ್ನಮಣೆ ಆಟದ ಸ್ಪರ್ಧೆ ಜಿಲ್ಲಾ ಮಟ್ಟದಲ್ಲಿ ನಡೆಯಲು ಪ್ರೋತ್ಸಾಹ ಸಿಗಲಿ : ಚಿನ್ನಪ್ಪ ಗೌಡ Read More »

ನಾಪತ್ತೆಯಾಗಿದ್ದ ತಾಯಿ ಮಗು ಪತ್ತೆ !

ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಕುಂಟಿಕಾನದಿಂದ ನಾಪತ್ತೆಯಾಗಿದ್ದ ಮಹಿಳೆ ಮತ್ತು‌ ಮಗು ಪತ್ತೆಯಾದ ಘಟನೆ ವರದಿಯಾಗಿದೆ.ಕುಂಟಿಕಾನ ನಿವಾಸಿ ವಿವಾಹಿತೆ ಮಹಿಳೆ ರಮ್ಯಾ ಎ.ವಿ. (೨೯ ವರ್ಷ) ಹಾಗೂ ಅವರ ಪುತ್ರಿ ಪ್ರಾಪ್ತಿ (೩ ವರ್ಷ) ನಾಪತ್ತೆಯಾಗಿ ಪತ್ತೆಯಾದವರುತಾಯಿ ಮತ್ತು ಮಗು ಅಗಸ್ಟ್‌ ೧೦ ರಿಂದ ಮನೆಯಿಂದ ನಾಪತ್ತೆಯಾಗಿದ್ದರು.ಈ ಬಗ್ಗೆ ಸಂಬಂಧಿಕರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದ ಬೆಳ್ಳಾರೆ ಪೊಲೀಸರು ಮಹಿಳೆ ಮತ್ತು ಮಗುವನ್ನು ಹುಬ್ಬಳ್ಳಿಯಿಂದ ಪತ್ತೆ ಹಚ್ಚಿ

ನಾಪತ್ತೆಯಾಗಿದ್ದ ತಾಯಿ ಮಗು ಪತ್ತೆ ! Read More »

error: Content is protected !!
Scroll to Top