August 2026

ತೊಡಿಕಾನ ಶಾಲೆಯಲ್ಲಿ ಪ್ರಾಜೆಕ್ಟರ್ ಉದ್ಘಾಟನೆ

ಬೆಂಗಳೂರಿನ ರಾಮದೇವ್ & ಅಸೋಸಿಯೇಟ್ ಸಂಸ್ಥೆಯ ವತಿಯಿಂದ ತೊಡಕಾನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು 35,000 ಮೌಲ್ಯದ ಪ್ರಾಜೆಕ್ಟರ್ ಅನ್ನು ಕೊಡುಗೆಯಾಗಿ ನೀಡಿದ್ದು ಇದರ ಉದ್ಘಾಟನೆ ನಡೆಯಿತು.ರಾಮದೇವ್ & ಅಸೋಸಿಯೇಟ್ಸ್ ಸಂಸ್ಥೆಯ ಬಾಲಸುಬ್ರಹ್ಮಣ್ಯ ಭಟ್ ಇವರು ಈ ಕೊಡುಗೆಯನ್ನು ನೀಡಿದ್ದು ಸುಳ್ಯ ತಾಲೂಕಿನ ಸರಕಾರಿ ಶಾಲೆಗಳ ಪೈಕಿ ಎಲ್ಲೂ ಇಲ್ಲದ ಈ ಸಾಧನವನ್ನು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ನೀಡಲಾಗಿದೆ. ಅಸೋಸಿಯೇಟ್ಸ್ ಸಂಸ್ಥೆಯ ಬಾಲಸುಬ್ರಹ್ಮಣ್ಯ ಭಟ್ ಇವರು ಈ ಕೊಡುಗೆಯನ್ನು ನೀಡಿದ್ದು ಸುಳ್ಯ ತಾಲೂಕಿನ ಸರಕಾರಿ ಶಾಲೆಗಳ

ತೊಡಿಕಾನ ಶಾಲೆಯಲ್ಲಿ ಪ್ರಾಜೆಕ್ಟರ್ ಉದ್ಘಾಟನೆ Read More »

ಕಲ್ಲುಗುಂಡಿ ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಕಲ್ಲುಗುಂಡಿ ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಜ್ನಾನಶೀಲನ್ ರಾಜು ಆಡಳಿತ ಮೋಕ್ತೇಸರರಾದ ಶ್ರೀ ಪಳನಿವೇಲು ಮತ್ತು ಸದಸ್ಯರು ಭಕ್ತರು ಉಪಸ್ಥಿತರಿದ್ದರು.

ಕಲ್ಲುಗುಂಡಿ ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ Read More »

ತೊಡಿಕಾನ : ದೇವಳದಲ್ಲಿ ನಾಗರ ಪಂಚಮಿ‌ ಆಚರಣೆ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ,ತಂಬಿಲ, ಎಳನೀರು ಅಭಿಷೇಕ ಜರುಗಿತು

ತೊಡಿಕಾನ : ದೇವಳದಲ್ಲಿ ನಾಗರ ಪಂಚಮಿ‌ ಆಚರಣೆ Read More »

ಶ್ರದ್ಧಾ ಭಕ್ತಿಯ ಹಬ್ಬ ನಾಗರ ಪಂಚಮಿ

ನಾಗರ ಪಂಚಮಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನದಂದು ಆಚರಿಸಲಾಗುತ್ತದೆ. ಈ ದಿನ ನಾಗದೇವರನ್ನು ಭಕ್ತಿಯಿಂದ ಪೂಜಿಸುವುದು ಸಂಪ್ರದಾಯವಾಗಿದೆ.ನಾಗರ ಪಂಚಮಿಯಂದು ನಾಗರಹಾವುಗಳ ನಾಗನ ಕಲ್ಲಿಗೆ ಹಾಲು, ಹೂವು, ಅರಿಶಿನ, ಕುಂಕುಮ ಮುಂತಾದವುಗಳನ್ನು ಅರ್ಪಿಸಿ ಪೂಜೆ ಮಾಡುತ್ತಾರೆ. ಕೆಲವರು ನಾಗದೇವರ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಈ ಹಬ್ಬವು ಪ್ರಕೃತಿ ಮತ್ತು ಜೀವಜಾಲದ ಬಗ್ಗೆ ಗೌರವ ಬೆಳೆಸುವ ಸಂದೇಶವನ್ನೂ ನೀಡುತ್ತದೆ.ನಾಗರ ಪಂಚಮಿಯ ಹಿಂದೆ ಅನೇಕ ಪೌರಾಣಿಕ ಕಥೆಗಳಿವೆ.

ಶ್ರದ್ಧಾ ಭಕ್ತಿಯ ಹಬ್ಬ ನಾಗರ ಪಂಚಮಿ Read More »

ಆಲೆಟ್ಟಿ : ಸದಾದಶಿವ ದೇವಳದಲ್ಲಿ ನಾಗರ ಪಂಚಮಿ ಆಚರಣೆ

ಆಲೆಟ್ಟಿ ಸದಾಶಿವ ದೇವಳದಲ್ಲಿ ನಾಗಕಲ್ಲಿಗೆ ಹಾಲು ಎರೆಯುವುದರ ಮೂಲಕ ನಾಗರ ಪಂಚಮಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ದೇವಳದ ಸಮತಿಯವರು ಊರವರು ಉಪಸ್ಥಿತರಿದ್ದರು.

ಆಲೆಟ್ಟಿ : ಸದಾದಶಿವ ದೇವಳದಲ್ಲಿ ನಾಗರ ಪಂಚಮಿ ಆಚರಣೆ Read More »

ಅಶ್ನಾಕ್ ಗೂನಡ್ಕ ಅವರಿಗೆ ಎಸ್‌ ಕೆ ಎಸ್‌ ಎಸ್‌ ಎಫ್‌ ಗೂನಡ್ಕ ಶಾಖೆ ವತಿಯಿಂದ ಸನ್ಮಾನ ಕಾರ್ಯಕ್ರಮ

ಎಸ್‌ ಕೆ ಎಸ್‌ ಎಸ್‌ ಎಫ್ ಗೂನಡ್ಕ ಶಾಖೆಯ ವತಿಯಿಂದ ಇಂದು ಪೇರಡ್ಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ, ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಿಎಂಎ (CMA – USA) ಪರೀಕ್ಷೆಯಲ್ಲಿಸಾಧನೆಗೈದ ಅಶ್ಫಾಕ್ ಗೂನಡ್ಕ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು​ಗ್ರಾಮೀಣ ಭಾಗದ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಹೆಜ್ಜೆಯನ್ನು ಗುರುತಿಸಿದಾಗ ಅದು ಇಡೀ ಸಮಾಜಕ್ಕೆ ಹೆಮ್ಮೆಯ ವಿಷಯ. ಇಂತಹದ್ದೇ ಒಂದು ಅಪರೂಪದ ಸಾಧನೆ ಮಾಡಿದ ಗೂನಡ್ಕದ ಉದಯೋನ್ಮುಖ ಪ್ರತಿಭೆ ಅಶ್ಫಾಕ್ ಅವರಿಗೆ ಎಸ್‌ಕೆಎಸ್‌ಎಸ್‌ಎಫ್ (SKSSF) ಗೂನಡ್ಕ ಶಾಖೆಯ ವತಿಯಿಂದ ಅಭಿನಂದನಾ

ಅಶ್ನಾಕ್ ಗೂನಡ್ಕ ಅವರಿಗೆ ಎಸ್‌ ಕೆ ಎಸ್‌ ಎಸ್‌ ಎಫ್‌ ಗೂನಡ್ಕ ಶಾಖೆ ವತಿಯಿಂದ ಸನ್ಮಾನ ಕಾರ್ಯಕ್ರಮ Read More »

ದಬ್ಬಡ್ಕ : ಕಸ್ತೂರಿ ರಂಗನ್ ಕರಡು ವರದಿಗೆ ಆಕ್ಷೇಪಣೆ ಸಲ್ಲಿಸಲು ಸಭೆ ಸೇರಿದ ನೂರಾರು ಗ್ರಾಮಸ್ಥರು

ಪಶ್ಚಿಮ ಘಟ್ಟಗಳನ್ನು ಒಂದು ಗೂಡಿಸುವ ಅತೀ ಸೂಕ್ಷ್ಮ ಪರಿಸರ ತಾಣದ ವಿಚಾರವಾಗಿ ಕಸ್ತೂರಿ ರಂಗನ್ ವರದಿ ಜಾರಿ ಗೊಳಿಸುವ ಮೊದಲು ಈಗಾಗಲೇ ಸುಪ್ರೀಂ ಕೋರ್ಟ್ ಹಸಿರು ಪೀಠದಲ್ಲಿರುವ ಯೋಜನೆಯ ಸಾಧಕ -ಭಾದಕದ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣ ಪತ್ರ ಸಲ್ಲಿಸಲು ಕೇಂದ್ರ ಮುಂದಿನ 60 ದಿನಗಳ ಅವಧಿ ನೀಡಿದ್ದು ಇದರ ಅಂಗವಾಗಿ ಕೊಡಗು ಜಿಲ್ಲೆಯ ಚೆಂಬು ಗ್ರಾಮದ ಡಬ್ಬಡ್ಕ ಗ್ರಾಮಸ್ಥರು ತಮ್ಮ ಗ್ರಾಮ ಕಸ್ತೂರಿ ರಂಗನ್ ವರದಿಯ ಪಟ್ಟಿಯಲ್ಲಿ ಸೇರಿರುವ ಕಾರಣ ಗ್ರಾಮಸ್ಥರೆಲ್ಲರು ಆ.16ರಂದು ಸಭೆ ಆಯೋಜಿಸಿ ವರದಿಗೆ

ದಬ್ಬಡ್ಕ : ಕಸ್ತೂರಿ ರಂಗನ್ ಕರಡು ವರದಿಗೆ ಆಕ್ಷೇಪಣೆ ಸಲ್ಲಿಸಲು ಸಭೆ ಸೇರಿದ ನೂರಾರು ಗ್ರಾಮಸ್ಥರು Read More »

ನಾಳೆ ನಾಗರ ಪಂಚಮಿ ಪ್ರಯುಕ್ತ ಸಾರ್ವಜನಿಕ ರಜೆ ಘೋಷಣೆ

ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ನಾಳೆ ನಾಗರ ಪಂಚಮಿ ಪ್ರಯುಕ್ತ ಸಾರ್ವಜನಿಕ ರಜೆ ಘೋಷಣೆ Read More »

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ : ಸುಧಾಕರ ರೈ.ಪಿ.ಬಿ

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ ಹೇಳಿದರು.ಸುಳ್ಯದ ಯುವಜನ ಸಂಯುಕ್ತ ಮಂಡಳಿ, ಅಜ್ಜಾವರ ಪ್ರತಾಪ ಯುವಕ ಮಂಡಲ, ಚೈತ್ರ ಯುವತಿ ಮಂಡಲ ಇದರ ವತಿಯಿಂದ 5 ನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ವವನ್ನು ಆ.16ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.ಯುವ ಸಂಘಟನೆಗಳು ಇಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಹಮ್ಮಿಕೊಂಡು ನಮ್ಮ‌ ಹಿಂದಿನ ಪರಂಪೆಯನ್ನು ನೆನಪಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ,ಕ್ರೀಡಾಕೂಟಕ್ಕೆ ಪ್ರತಿವರ್ಷ

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ : ಸುಧಾಕರ ರೈ.ಪಿ.ಬಿ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಉಚಿತ ಚಿನ್ನ ರಿಪೇರಿ ” ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ  – ಆಗಸ್ಟ್ 23 ರವರೆಗೆ ವಿಸ್ತರಣೆ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ “ಉಚಿತವಾಗಿ ಚಿನ್ನದ ರಿಪೇರಿ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ದೊರೆತಿದ್ದು, ಆಗಸ್ಟ್ 23 ರವರೆಗೆ ವಿಸ್ತರಿಸಲಾಗಿದೆ.ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಉಚಿತ ಚಿನ್ನದ ರಿಪೇರಿ ಮೇಳ ಎಂಬ ಹೊಸತನವನ್ನು ಸ್ವರ್ಣಂ ಜ್ಯುವೆಲ್ಸ್ ಆಯೋಜನೆಗೊಳಿಸಿದ್ದರು . ಅಲ್ಲದೆ ನಿಮ್ಮ ಯಾವುದೇ ಹಳೆ ಆಭರಣಗಳು ಮುರಿದಿದ್ದರೂ ಅನುಭವಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಉಚಿತ ಚಿನ್ನ ರಿಪೇರಿ ” ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ  – ಆಗಸ್ಟ್ 23 ರವರೆಗೆ ವಿಸ್ತರಣೆ Read More »

error: Content is protected !!
Scroll to Top