August 2026

ಅರಂತೋಡು ಅನ್ವರುಲ್ ಹುದಾ ವತಿಯಿಂದ ಸರಕಾರಿ ಹಿ, ಪ್ರಾಥಮಿಕ ಶಾಲೆ ಗೆ ಕೈ ತೊಳೆಯುವ ಘಟಕ ಕೊಡುಗೆ

ಅರಂತೋಡು, ಆ. 16 : ಅರಂತೋಡು ಅನ್ವರುಲ್ ಹುದಾ ಯೆಂಗಮೆನ್ಸ್ ಯೆಸೋಷಿಯೇಷನ್ ಇದರ ಸುವರ್ಣ ಮಹೋತ್ಸವ ಆಚರಣಾ ವರ್ಷದ ಅಂಗವಾಗಿ ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೆ ಸುಮಾರು 25ಸಾವಿರ ರೂ ವೆಚ್ಚದಲ್ಲಿ ನಿರ್ಮಿಸಿ ಕೊಟ್ಟ ಕೈ ತೊಳೆಯುವ ಘಟಕ ವನ್ನು ನಿವೃತ್ತ ಶಿಕ್ಷಕಿ ಗಂಗಮ್ಮ ಟೀಚರ್ ಲೋಕಾರ್ಪಣೆ ಗೊಳಿಸಿದರು ಪ್ರಾಸ್ತವಿಕ ಮಾತುಗಳನ್ನಾಡಿದ ಮುಖ್ಯಪಾಧ್ಯಾಯ ಗೋಪಾಲಕೃಷ್ಣ ಬನ ಮಾತನಾಡಿದರು.ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಚೇತನಾ ಪಾರೇಮಜಲು, ಅಸೋಷಿಯೇಷನ್ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಕಾರ್ಯದರ್ಶಿ

ಅರಂತೋಡು ಅನ್ವರುಲ್ ಹುದಾ ವತಿಯಿಂದ ಸರಕಾರಿ ಹಿ, ಪ್ರಾಥಮಿಕ ಶಾಲೆ ಗೆ ಕೈ ತೊಳೆಯುವ ಘಟಕ ಕೊಡುಗೆ Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ೮೦ನೇ ಸ್ವಾತಂತ್ರೋತ್ಸವ ಆಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ೮೦ನೇ ಸ್ವಾತಂತ್ರೋತ್ಸವವನ್ನು ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ. ಜೆ. ಶುಭಹಾರೈಸಿದರು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ಎಸ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸದಸ್ಯ ನಂದರಾಜ್ ಸಂಕೇಶ, ಎನ್.ಎಸ್.ಯು.ಐ ಅಧ್ಯಕ್ಷ ಧನುಶ್ ಕುಕ್ಕೆಟ್ಟಿ, ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಗೂನಡ್ಕ, ಸುಳ್ಯ ನಗರ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ೮೦ನೇ ಸ್ವಾತಂತ್ರೋತ್ಸವ ಆಚರಣೆ Read More »

ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕಿ ಕು. ಭಾಗೀರಥಿ

ದೇಶ ಅಭಿವೃದ್ಧಿಯತ್ತ ಸಾಗಾಲು ಪ್ರತಿಯೊಬ್ಬರು ಸಹಕಾರ ನೀಡಬೇಕು,ಪ್ರತಿಯೊಬ್ಬರಲ್ಲಿ ದೇಶ ಭಕ್ತಿ ಹೆಚ್ಚಬೇಕುಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಆ.15 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವ ಮಟ್ಟದಲ್ಲಿ ಗುರತಿಸಿಕೊಂಡು ನಾನಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡಿವೆ.ಹಿರಿಯರ ತ್ಯಾಗದ ಫಲವಾಗಿ

ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕಿ ಕು. ಭಾಗೀರಥಿ Read More »

ಕಾಡಾನೆ ಓಡಿಸಲು ಗಾಳಿಯಲ್ಲಿ ಹಾರಿಸಿದ ಗುಂಡು ಸ್ಕೂಟರ್ ಸವಾರನಿಗೆ ತಗುಲಿ ಗಾಯ

ಸುಳ್ಯ ಬೇಂಗಮಲೆ ರಸ್ತೆ ಪಕ್ಕ ಕಾಡಾನೆ ಓಡಿಸಲು ಅರಣ್ಯ ಇಲಾಖೆಯವರು ಗಾಳಿಯಲ್ಲಿ ಹಾರಿಸಿದ ಗುಂಡು ಸ್ಕೂಟರ್ ಸವಾರರೊಬ್ಬರ ಕಾಲಿಗೆ ತಾಗಿ ಗಾಯಗೊಂಡ ಘಟನೆ ವರದಿಯಾಗಿದೆ.ಪೆರುವಾಜೆ ಗ್ರಾಮದ ಏನಡ್ಕ ರಾಘವ ಪ್ರಭು ಎಂಬವರು ಗುಂಡು ತಗುಲಿ ಗಾಯಗೊಂಡ ವ್ಯಕ್ತಿ.ಕಲ್ಲುಗುಂಡಿಯ ಕೆನರಾ ಬ್ಯಾಂಕ್ ಉದ್ಯೋಗಿಯಾದ ಅವರು ಆ.12 ರಂದು ಸಂಜೆ ಕೆಲಸ ಮುಗಿಸಿ ಸಂಪಾಜೆಯಿಂದ ಸಂಜೆ ಪೆರುವಾಜೆಯ ಮನೆಗೆ ಹೋಗುತ್ತಿದ್ದಾಗ ಐವರ್ನಾಡು ಗ್ರಾಮದ ಬೇಂಗಮಲೆ ಎಂಬಲ್ಲಿ ಕಾಡಾನೆಗಳು ಇದ್ದವು ಎನ್ನಲಾಗಿದೆ.ಆನೆ ರಸ್ತೆ ದಾಟುತ್ತಿರುವುದನ್ನು ನೋಡಿ, ಸ್ಕೂಟಿಯನ್ನು ಅವರು ತಿರುಗಿಸಿದರು.ಆ ಹೊತ್ತಿಗೆ

ಕಾಡಾನೆ ಓಡಿಸಲು ಗಾಳಿಯಲ್ಲಿ ಹಾರಿಸಿದ ಗುಂಡು ಸ್ಕೂಟರ್ ಸವಾರನಿಗೆ ತಗುಲಿ ಗಾಯ Read More »

ಸುಳ್ಯದಲ್ಲಿ ಅರೆಭಾಷೆ ಅಕಾಡೆಮಿ ವತಿಯಿಂದಜೇಸಿಐ ಸುಳ್ಯ ಪಯಸ್ವಿನಿ & ಸಂಧ್ಯಾ ಚೇತನ ಪ್ರವಾಸ ಬಳಗ ಸಹಯೋಗದಲ್ಲಿ ಆಟಿ ಕೂಟ – 2026

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಸುಳ್ಯ ಪಯಸ್ವಿನಿ (ರಿ.), ಸುಳ್ಯ , ಸಂಧ್ಯಾ ಚೇತನ ಪ್ರವಾಸ ಬಳಗ ಸುಳ್ಯ ಇವರ ಆಶ್ರಯದಲ್ಲಿ ಆಟಿ ಕೂಟ 2026 ಆ.15ರಂದು ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಿತು.ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ, ವಿಶ್ರಾಂತ ಪ್ರಾಂಶುಪಾಲ ಕೆ.ಆರ್‌ ಗಂಗಾಧರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಿದ್ದರು.ನಿವೃತ್ತ ಪ್ರಾಂಶುಪಾಲ ರಮಾ ವೈ ಕೆ ಆಟಿ ಬಗ್ಗೆ ಮಾತನಾಡಿ

ಸುಳ್ಯದಲ್ಲಿ ಅರೆಭಾಷೆ ಅಕಾಡೆಮಿ ವತಿಯಿಂದಜೇಸಿಐ ಸುಳ್ಯ ಪಯಸ್ವಿನಿ & ಸಂಧ್ಯಾ ಚೇತನ ಪ್ರವಾಸ ಬಳಗ ಸಹಯೋಗದಲ್ಲಿ ಆಟಿ ಕೂಟ – 2026 Read More »

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಸಂಭ್ರಮದ 80 ನೇ ಸ್ವಾತಂತ್ರೋತ್ಸವ ಆಚರಣೆ

ಯುವಜನ ಸಂಯುಕ್ತ ಮಂಡಳಿ ರಿ. ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ ರಿ. ಅಡ್ತಲೆ ಮತ್ತು ಚಂದನ ಯುವತಿ ಮಂಡಲ ರಿ. ಅಡ್ತಲೆ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರೂ,ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್ ಬೆದ್ರುಪಣೆ,ಚಂದನ ಯುವತಿ ಮಂಡಲದ ಅಧ್ಯಕ್ಷರಾದ ಸರಸ್ವತಿ ಅಡ್ತಲೆ,ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದ ಡಿ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಸಂಭ್ರಮದ 80 ನೇ ಸ್ವಾತಂತ್ರೋತ್ಸವ ಆಚರಣೆ Read More »

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಸಂಭ್ರಮದ 80 ನೇ ಸ್ವಾತಂತ್ರೋತ್ಸವ ಆಚರಣೆ

ಯುವಜನ ಸಂಯುಕ್ತ ಮಂಡಳಿ ರಿ. ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ ರಿ. ಅಡ್ತಲೆ ಮತ್ತು ಚಂದನ ಯುವತಿ ಮಂಡಲ ರಿ. ಅಡ್ತಲೆ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರೂ,ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್ ಬೆದ್ರುಪಣೆ,ಚಂದನ ಯುವತಿ ಮಂಡಲದ ಅಧ್ಯಕ್ಷರಾದ ಸರಸ್ವತಿ ಅಡ್ತಲೆ,ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದ ಡಿ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಸಂಭ್ರಮದ 80 ನೇ ಸ್ವಾತಂತ್ರೋತ್ಸವ ಆಚರಣೆ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಷ ಗಬ್ಲಡ್ಕ,ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು,ನಿಕಟ ಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಅರ್ಚಕ ಹಾಗೂ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ರೆಡ್ ಕ್ರಾಸ್, ಸುಳ್ಯ ಘಟಕದ ಅಧ್ಯಕ್ಷರಾದ ಪಿ.ಬಿ.ಸುಧಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ವೇದಿಕೆಯಲ್ಲಿ ಅಂಜಲಿ ಶಾಲೆಯ ಅಧ್ಯಕ್ಷರಾದ ಶುಭಕರ ಬಿ.ಸಿ., ಸಂಚಾಲಕಿ ಗೀತಾಂಜಲಿ ಟಿ.ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ ಚಿಕ್ಕಮಕ್ಕಳು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಚಿತ್ರಿಸುವ ಮೂಲಕ ಈ ಆಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. . ಫಬಿದಾ, ಕಾರ್ಯಕ್ರಮ ನಿರೂಪಿಸಿದರು. ಸಂಗೀತಾ ಸ್ವಾತಂತ್ರ್ಯ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ Read More »

ಸಂಪಾಜೆ : ಕಾರು ರಸ್ತೆಯ ತಡೆ ಬೇಲಿಗೆ ಡಿಕ್ಕಿ ಹೊಡೆದು ಜಖಂ

ಕೊಡಗು ಸಂಪಾಜೆ ಶಾಲಾ ಬಳಿ ಫಾರ್ಚೂನರ್ ಕಾರು ರಸ್ತೆಯ ಬದಿಯ ತಡೆ ಬೇಲಿಗೆ ಗುದ್ದಿ ಅಪಘಾತವಾದ ಘಟನೆ ಆ.14 ರಂದು ರಾತ್ರಿ ಸಂಭವಿಸಿದೆ.ಸುಳ್ಯದಿಂದ ಮಡಿಕೇರಿಯತ್ತ ಹೋಗುತ್ತಿದ್ದ ಫಾರ್ಕ್ಚುನರ್ ಕಾರು ಕೊಡಗು ಸಂಪಾಜೆ ಶಾಲಾ ಬಳಿ ತಲುಪುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ಮಾಹಿತಿಯನ್ನು ತಿಳಿದ ಸಂಪಾಜೆ ತಾಜುದ್ದೀನ್ ಟರ್ಲಿ ಹಾಗೂ ರಚನ್ ಸುಳ್ಯಕೋಡಿ ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳೀಯರ

ಸಂಪಾಜೆ : ಕಾರು ರಸ್ತೆಯ ತಡೆ ಬೇಲಿಗೆ ಡಿಕ್ಕಿ ಹೊಡೆದು ಜಖಂ Read More »

error: Content is protected !!
Scroll to Top