September 2026

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ

ಮಂಗಳೂರು, ಸೆ.1: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಅಗತ್ಯ […]

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ Read More »

ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ ನೀರು ನೈರ್ಮಲ್ಯ ಸಮಿತಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನೀರು ನೈರ್ಮಲ್ಯ ಸಮಿತಿ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಪ್ರಮೋದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಚರ್ಚಿಸಲಾಯಿತು. ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಲು ಟೆಂಡರ್ ಕರೆದು ಕಾರ್ಯನಿರ್ವಹಣಾಧಿಕಾರಿಯ ಅನುಮತಿ ಪಡೆಯುವ ಬಗ್ಗೆ ನಿರ್ಧರಿಸಲಾಯಿತು.ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದು, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಹಾಗೂ ನೀರಿನ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಸಭೆಯಲ್ಲಿ

ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ ನೀರು ನೈರ್ಮಲ್ಯ ಸಮಿತಿ ಸಭೆ Read More »

error: Content is protected !!
Scroll to Top