ಸುಮಾ ಕೆ.ಎಸ್. ಅವರಿಗೆ ‘ವಚನ ಮಂದಾರ’ ರಾಜ್ಯ ಪ್ರಶಸ್ತಿ
ಬೆಂಗಳೂರು: ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ವಚನ ಮಂದಾರ’ ರಾಜ್ಯ ಪ್ರಶಸ್ತಿಗೆ ಹೆಸರಾಂತ ಗಾಯಕಿ ಸುಮಾ ಕೆ.ಎಸ್. ಬಾಳಿಲ ಅವರು ಭಾಜನರಾಗಿದ್ದಾರೆ.ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಗಣ್ಯರು ಹಾಗೂ ಕಲಾ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.ಸುಮಾ ಕೆ.ಎಸ್. ಅವರು ಈ ಹಿಂದೆ ಪಂಡಿತ ಪುಟ್ಟರಾಜ ಗವಾಯಿ ಸ್ಮರಣಾರ್ಥದ ಕಲಾ ವಿಕಾಸ ಯುವಸಿರಿ ರಾಜ್ಯ ಪ್ರಶಸ್ತಿ, ರಾಜ್ಯ ಯುವ […]
ಸುಮಾ ಕೆ.ಎಸ್. ಅವರಿಗೆ ‘ವಚನ ಮಂದಾರ’ ರಾಜ್ಯ ಪ್ರಶಸ್ತಿ Read More »





