September 6, 2026

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಮೇಲಿನ ಅವ್ಯವಹಾರದ ಆರೋಪ ಸತ್ಯಕ್ಕೆ ದೂರವಾದುದು

ಸುಳ್ಯ : ಸುಳ್ಯ ಮತ್ತು ಕಡಬ ತಾಲೂಕಿನ ಸುಮಾರು 57 ಗ್ರಾಮಗಳ ಭಕ್ತರು ನಂಬಿಕೊಂಡು ಬರುವ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪ್ರಸ್ತುತ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಮೇಲೆ ಅವ್ಯವಹಾರದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಲೋಕೇಶ್ ಅಕ್ರಿಕಟ್ಟೆ ಹೇಳಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಮಿತಿಯು ಅತ್ಯಂತ ಒಳ್ಳೆಯ ಕೆಲಸಗಳು ಮಾಡಿಕೊಂಡು ಬರುತ್ತಿರುವ ಸಮಯದಲ್ಲಿ ಇದನ್ನು ಸಹಿಸಲಾರದ ಭಕ್ತರ ಹೆಸರಿನಲ್ಲಿ […]

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಮೇಲಿನ ಅವ್ಯವಹಾರದ ಆರೋಪ ಸತ್ಯಕ್ಕೆ ದೂರವಾದುದು Read More »

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ತರಬೇತಿ ಕಾರ್ಯಾಗಾರ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಅಂಗವಾಗಿ ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳಿಗೆ ಮುಟ್ಟು ಗುಟ್ಟಲ್ಲ ಹದಿಹರೆಯದ ಹೆಜ್ಜೆಗೆ ಆರೋಗ್ಯದ ಮಾಹಿತಿ ಕಾರ್ಯಾಗಾರ ಸೆ. 05 ರಂದು ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ ಹೆಚ್ ಜಿ ಎಪ್ ರಂಜಿತ್ ಕುಕ್ಕೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ತರಬೇತಿ ಕಾರ್ಯಾಗಾರ Read More »

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಇಲಾಖಾ ಅಧಿಕಾರಿಗಳು ಖಡ್ಡಾಯ ಹಾಜರಿರಬೇಕು : ಶಾಸಕಿ ಭಾಗೀರಥಿ

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪ್ರಜಾ ಸೇವೆ ಕಾರ್ಯಕ್ರಮಕ್ಕೆ ಮುಂದಿನ ದಿನಗಳಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಸೂಚಿಸಿದ್ದಾರೆ.ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಸಕಾಲದಲ್ಲಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವೆ ಅಭಿಯಾನ’ ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅವರು ಚಾಲನೆ ನೀಡಿ ಮಾತನಾಡಿದರು.ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್, “ಈ ಪ್ರಜಾಸೇವೆ ಅಭಿಯಾನ

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಇಲಾಖಾ ಅಧಿಕಾರಿಗಳು ಖಡ್ಡಾಯ ಹಾಜರಿರಬೇಕು : ಶಾಸಕಿ ಭಾಗೀರಥಿ Read More »

error: Content is protected !!
Scroll to Top