September 8, 2026

ಆಲೆಟ್ಪಿ : ಪರಿಶಿಷ್ಟ ಪಂಗಡದ ರೈತರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮ

ಆಲೆಟ್ಟಿ: ಐಸಿಎಆರ್–ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR), ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಆಲೆಟ್ಟಿ ಹಾಗೂ ಶ್ರೀ ಲಕ್ಷ್ಮೀ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ರೈತರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮ ನಡೆಯಿತು.ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಟಿ.ಜೆ. ರಮೇಶ, ಐಸಿಎಆರ್–IIHRನ ಪ್ರಧಾನ ವಿಜ್ಞಾನಿ ಡಾ. ವಿ. ಶಂಕರ್, ಜಿಲ್ಲಾ ಯೋಜನಾ […]

ಆಲೆಟ್ಪಿ : ಪರಿಶಿಷ್ಟ ಪಂಗಡದ ರೈತರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮ Read More »

ಕುಂದಲ್ಪಾಡಿ ಚಂದ್ರಶೇಖರ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುಂದಲ್ಪಾಡಿ ಚಂದ್ರಶೇಖರ ಅವರು ಸೆ.8ರಂದು ಸ್ವಗ್ರಹದಲ್ಲಿ ಅಸೌಖ್ಯದಿಂದ ನಿಧನರಾದರು. ಅವರಿಗೆ 86 ವರ್ಷ ಪ್ರಾಯವಾಗಿತ್ತು.ಮ್ರತರು ಪತ್ನಿ ಜಾನಕಿ,ಮಕ್ಕಳಾದ ಲೀಲಾವತಿ,ಪುಷ್ಪಾವತಿ,ಚಂದ್ರಕಲಾ,ರತ್ನಾಕರ,ತಾರಾಮಣಿ,ಮೊಮ್ಮಕ್ಕಳನ್ನು ,ಅಳಿಯದಿಂದರನ್ನುಬಂಧುಗಳನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.ಅಂತ್ಯ ಕ್ರಿಯೆಯು ಇಂದು ಸಂಜೆ ಸ್ವಗೃಹದಲ್ಲಿ ನಡೆಯಲಿರುವುದು ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಲ್ಪಾಡಿ ಚಂದ್ರಶೇಖರ ನಿಧನ Read More »

ಮೆದುಳಿನ ರಕ್ತಸ್ರಾವದಿಂದ 35ರ ಹರೆಯದ ಮೋಹನ್ ನಾಯ್ಕ ದಡ್ಡು ನಿಧನ

ಕಡಬ: ಪಪ್ಸ್ ಸರಬರಾಜು ಮಾಡುವ ಉದ್ದೇಶದಿಂದ ಕಾರಿನಲ್ಲಿ ಹೊರಟಿದ್ದ ಎಡಮಂಗಲ ಗ್ರಾಮದ ಯುವ ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡು (35) ಅವರು ಮೆದುಳಿನ ರಕ್ತಸ್ರಾವಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.8ರಂದು ನಿಧನರಾದರು.ಎಡಮಂಗಲದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಮೋಹನ್ ನಾಯ್ಕ ಅವರು ಸೆಪ್ಟೆಂಬರ್ 6ರಂದು ಸಿದ್ಧಪಡಿಸಿದ್ದ ಪಪ್ಸ್‌ಗಳನ್ನು ಸರಬರಾಜು ಮಾಡಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ

ಮೆದುಳಿನ ರಕ್ತಸ್ರಾವದಿಂದ 35ರ ಹರೆಯದ ಮೋಹನ್ ನಾಯ್ಕ ದಡ್ಡು ನಿಧನ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ – ಮುದ್ದು ಕೃಷ್ಣ ಸ್ಪರ್ಧೆ ಹಾಗೂ ಗುರುವಂದನೆ ಕಾರ್ಯಕ್ರಮ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ – ಮುದ್ದು ಕೃಷ್ಣ ರಾದೆ ಸ್ಪರ್ಧೆ ಹಾಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 5ರಂದು ಆಯೋಜಿಸಲಾಯಿತು.ಘಟಕಾಧ್ಯಕ್ವರಾದ ಜೆಎಪ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರು ಶಿಕ್ಷಕರು ಆದ ಶ್ರೀಮತಿ ಗೀತಾಂಜಲಿ ಟಿ. ಜಿ., ಜೇಸಿಐ ಸುಳ್ಯ ಪಯಸ್ವಿಯ ಕಾರ್ಯದರ್ಶಿ ತಾರಾ ಚೂಂತಾರು, ಸಪ್ತಾಹ ನಿರ್ದೇಶಕ ವಿನೋದ್ ಎಂ. ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಪುಟಾಣಿ ಮಕ್ಕಳು ಮುದ್ದು

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ – ಮುದ್ದು ಕೃಷ್ಣ ಸ್ಪರ್ಧೆ ಹಾಗೂ ಗುರುವಂದನೆ ಕಾರ್ಯಕ್ರಮ Read More »

error: Content is protected !!
Scroll to Top