ಆಲೆಟ್ಪಿ : ಪರಿಶಿಷ್ಟ ಪಂಗಡದ ರೈತರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮ
ಆಲೆಟ್ಟಿ: ಐಸಿಎಆರ್–ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR), ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಆಲೆಟ್ಟಿ ಹಾಗೂ ಶ್ರೀ ಲಕ್ಷ್ಮೀ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ರೈತರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮ ನಡೆಯಿತು.ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಟಿ.ಜೆ. ರಮೇಶ, ಐಸಿಎಆರ್–IIHRನ ಪ್ರಧಾನ ವಿಜ್ಞಾನಿ ಡಾ. ವಿ. ಶಂಕರ್, ಜಿಲ್ಲಾ ಯೋಜನಾ […]
ಆಲೆಟ್ಪಿ : ಪರಿಶಿಷ್ಟ ಪಂಗಡದ ರೈತರ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಾಗೂ ಕೃಷಿ ಪರಿಕರ ವಿತರಣಾ ಕಾರ್ಯಕ್ರಮ Read More »




