ಕರ್ನಾಟಕ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಬಿಡುಗಡೆ ಮಾಡಿದೆ
ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ. ‘ಸಂಘಟನ್ ಸೃಜನ ಅಭಿಯಾನ’ದ ಭಾಗವಾಗಿ ಈ ನೇಮಕಾತಿಗಳು ನಡೆಯುತ್ತಿದ್ದು, AICC ವೀಕ್ಷಕರು ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚಿಸಿ, ವರದಿ ಸಲ್ಲಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿರಿಯ ನಾಯಕರೊಂದಿಗೂ ಸಮಾಲೋಚನೆ ನಡೆಸಲಾಗಿದೆ.
ಕರ್ನಾಟಕ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಬಿಡುಗಡೆ ಮಾಡಿದೆ Read More »


