September 11, 2026

ಅನಾರೋಗ್ಯಕ್ಕೊಳಗಾದ ಸುಳ್ಯದ ಸಿಪಿಐಎಂ ಮುಖಂಡ ರಾಬರ್ಟ್ ಡಿಸೋಜರ ಮನೆಗೆ ಜಿಲ್ಲಾ ನಾಯಕರ ಭೇಟಿ

ಸುಳ್ಯ ತಾಲೂಕಿನ ಸಿಪಿಐಎಂ ಮುಖಂಡರೂ , ಸಿಪಿಐಎಂ ಜಿಲ್ಲಾ ನಾಯಕರೂ ಆಗಿರುವ ಕೆ.ಪಿ ರಾಬರ್ಟ್ ಡಿ’ಸೋಜ ಅವರು ಅನಾರೋಗ್ಯಕ್ಕೊಳಗಾಗಿದ್ದು ಅವರ ಮನೆಗೆ ಜಿಲ್ಲಾ ನಾಯಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅವರ ಆರೋಗ್ಯ ವಿಚಾರಿಸಲು ಅವರ ಮನೆಗೆ ಸುಕುಮಾರ್, ಜೆ ಬಾಲಕೃಷ್ಣ ಶೆಟ್ಟಿ, ಪಿಕೆ ಸತೀಶನ್, ಹಾಗೂ ಬಿ.ಎಂ.ಭಟ್ ಮತ್ತು SFI ಮುಖಂಡರಾದ ವಿನುಶರಮಣ ಅವರನ್ನೊಳಗೊಂಡ ಪಕ್ಷದ ನಿಯೋಗವು ಬೇಟಿ ಕೊಟ್ಟು , ಅವರು ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಲಿ, ಹಾಗೂ ಅವರು ಪಕ್ಷದ ಕೆಲಸದಲ್ಲಿ‌ ತೊಡಗಿಸಿಕೊಳ್ಳುವಂತಾಗಲಿ

ಅನಾರೋಗ್ಯಕ್ಕೊಳಗಾದ ಸುಳ್ಯದ ಸಿಪಿಐಎಂ ಮುಖಂಡ ರಾಬರ್ಟ್ ಡಿಸೋಜರ ಮನೆಗೆ ಜಿಲ್ಲಾ ನಾಯಕರ ಭೇಟಿ Read More »

ಅರಂತೋಡು ಪದವಿ ಪೂರ್ವ ಕಾಲೇಜಿಗೆ ಪಠೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೀಲಿಂಗ್ ಪ್ಯಾನ್ ಕೊಡುಗೆ

ಪಠೇಲ್ ಚಾರಿಟೇಬಲ್ ಟ್ರಸ್ಟ್ ಅರಂತೋಡು ಇದರ ವತಿಯಿಂದ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ನಾಲ್ಕು ಸೀಲಿಂಗ್ ಪ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಸೆ.11 ರಂದು ನಡೆದ ಸರಳ ಸಮಾರಂಭದಲ್ಲಿ ಪಠೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಬದ್ರುದ್ಧೀನ್ ಪಠೇಲ್ ರವರು ಶಾಲಾ ಸಂಚಾಲಕ ಎ.ಸಿ. ವಸಂತ್ ರವರಿಗೆ ಪ್ಯಾನ್ ಗಳನ್ನು ಹಸ್ತಾಂತರಿಸಿದರು . ಈ ಸಂಧರ್ಭದಲ್ಲಿ ಪಠೇಲ್ ಟ್ರಸ್ಟ್ ನ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಪಠೇಲ್, ನಿರ್ದೇಶಕ ಸೈಫುದ್ದೀನ್ ಪಠೇಲ್ ಪಾಪ್ಯುಲರ್ ಎಜ್ಯುಕೇಶನ್ ಸೊಸೈಟಿ

ಅರಂತೋಡು ಪದವಿ ಪೂರ್ವ ಕಾಲೇಜಿಗೆ ಪಠೇಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೀಲಿಂಗ್ ಪ್ಯಾನ್ ಕೊಡುಗೆ Read More »

ಸೆ. 15ರಂದು “ಸುಸ್ನಿಲ” ಜೇಸಿಐ ಸಪ್ತಾಹ 2026ರ ಸಮಾರೋಪ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ (ರಿ.), ಸುಳ್ಯ ಘಟಕದ ವತಿಯಿಂದ “ಸುಸ್ನಿಲ – ಸ್ನೇಹದ ಸ್ಪಂದನ, ಸೇವೆಯ ಸಂಭ್ರಮ” ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗಿರುವ ಜೇಸಿಐ ಸಪ್ತಾಹ 2026ರ ಸಮಾರೋಪ ಸಮಾರಂಭವು ಸೆಪ್ಟೆಂಬರ್ 15ರಂದು ಸಂಜೆ 6.30ಕ್ಕೆ ಅಂಬಟೆಅಡ್ಕ, ಸುಳ್ಯ, ಆರೋಹಿ ಎನ್‌ಕ್ಲೀವ್ ಸಭಾಂಗಣದಲ್ಲಿ ನಡೆಯಲಿದೆ.ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಹಾಗೂ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಸಲುವಾಗಿ ಸಮಾರೋಪ ಸಮಾರಂಭದಲ್ಲಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.ಜೇಸಿಐಯ ಪ್ರತಿಷ್ಠಿತ ಕಮಲ ಸಹರನ್ ಅವರ ಹೆಸರಿನಲ್ಲಿ

ಸೆ. 15ರಂದು “ಸುಸ್ನಿಲ” ಜೇಸಿಐ ಸಪ್ತಾಹ 2026ರ ಸಮಾರೋಪ Read More »

error: Content is protected !!
Scroll to Top