September 13, 2026

ಕ್ಯಾಂಪ್ಕೋ ಆರೋಗ್ಯ ನಿಧಿಗೆ ಪರ್ಯಾಯ ಬೆಳೆಗಾರರನ್ನೂ ಸೇರ್ಪಡೆಗೊಳಿಸಲು ಕೆ.ಸಿ. ಹರೀಶ್ ಪೆರಾಜೆ ಒತ್ತಾಯ

ಮಂಗಳೂರು: ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಡಿಕೆ ಹಾಗೂ ಕೊಕ್ಕೋ ಬೆಳೆಗಾರರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ದಿ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೋ) ಸಂಸ್ಥೆಯ 52ನೇ ವಾರ್ಷಿಕ ಮಹಾಸಭೆ ಮಂಗಳೂರಿನ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು.ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಭಾಗಗಳ ಸದಸ್ಯರು ಹಾಗೂ ಅಡಿಕೆ ಬೆಳೆಗಾರರು ಭಾಗವಹಿಸಿದ್ದರು.ಸಭೆಯಲ್ಲಿ ಭಾಗವಹಿಸಿದ ಪೆರಾಜೆ ಗ್ರಾಮದ ಕೆ.ಸಿ. ಹರೀಶ್ ಪೆರಾಜೆ ಅವರು ಸುಳ್ಯ ಹಾಗೂ ಸಂಪಾಜೆ

ಕ್ಯಾಂಪ್ಕೋ ಆರೋಗ್ಯ ನಿಧಿಗೆ ಪರ್ಯಾಯ ಬೆಳೆಗಾರರನ್ನೂ ಸೇರ್ಪಡೆಗೊಳಿಸಲು ಕೆ.ಸಿ. ಹರೀಶ್ ಪೆರಾಜೆ ಒತ್ತಾಯ Read More »

ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

ಭಾದ್ರಪದ ಶುಕ್ಲ ಚತುರ್ಥಿಯಂದು ಗಣೇಶ ಚತುರ್ಥಿ ಹಬ್ಬ ಬರುತ್ತದೆ. ಈ ಹಬ್ಬವನ್ನು ಗೌರಿ ಗಣೇಶ ಹಬ್ಬ ಎಂದೂ ಕೂಡ ಕರೆಯುತ್ತಾರೆ. ಈ ದಿನ ಗಣೇಶನನ್ನು ವಿಧಿವಿಧಾನವಾಗಿ ಆರಾಧಿಸಿ ಪೂಜಿಸಿದರೆ ಇಷ್ಟಾರ್ಥ ಫಲಗಳು ಪ್ರಾಪ್ತಿಯಾಗಿ ನಾವು ಮಾಡುವ ಪ್ರತಿಯೊಂದು ಕೆಲಸದಲ್ಲೂ ವಿಘ್ನಗಳು ದೂರವಾಗಿ ಜಯವನ್ನು ಲಭಿಸುತ್ತದೆ. ಗಣೇಶ ಮೂರ್ತಿಯನ್ನು ಮನೆಗೆ ತರುವುದಕ್ಕಿಂತ ಮುಂಚೆ ಮನೆ ಹಾಗೂ ಮನೆಯ ಸುತ್ತಮುತ್ತ ಶುಚಿ ಗೊಳಿಸಬೇಕು. ಈ ವರ್ಷ 14-09-2026 ಗೌರಿ ಗಣೇಶ ಹಬ್ಬವನ್ನು ಒಂದೇ ದಿನ ಆಚರಿಸಲಾಗುತ್ತದೆ. ಗಣಪತಿಯನ್ನು ಪೂಜಿಸಿದರೆ ಜೀವನದಲ್ಲಿ

ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ Read More »

ಪ್ರಗತಿ ಬಂಧು ಸ್ವಸಹಾಯ ಸಂಘಗಳು ಸ್ವಾವಲಂಬನೆ ಜತೆಗೆ ವ್ಯಕ್ತಿತ್ವ ವಿಕಸನಕ್ಕೂ ಪೂರಕ— ಶಾಸಕಿ ಕು. ಭಾಗೀರಥಿ ಮುರುಳ್ಯ

ಅರಂತೋಡು: ಪ್ರಗತಿ ಬಂಧು ಸ್ವಸಹಾಯ ಸಂಘಗಳು ಸದಸ್ಯರ ಸ್ವಾವಲಂಬಿ ಬದುಕಿಗೆ ಮಾತ್ರವಲ್ಲದೆ ಅವರ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿವೆ ಎಂದು ಶಾಸಕಿ ಕು. ಭಾಗೀರಥಿ ಮುರುಳ್ಯ ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸುಳ್ಯ ತಾಲೂಕು ಹಾಗೂ ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸೆ. 13ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಅರಂತೋಡು,

ಪ್ರಗತಿ ಬಂಧು ಸ್ವಸಹಾಯ ಸಂಘಗಳು ಸ್ವಾವಲಂಬನೆ ಜತೆಗೆ ವ್ಯಕ್ತಿತ್ವ ವಿಕಸನಕ್ಕೂ ಪೂರಕ— ಶಾಸಕಿ ಕು. ಭಾಗೀರಥಿ ಮುರುಳ್ಯ Read More »

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ, ಮತ್ತು ಕದಿರು ವಿತರಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ದಿನಾಂಕ 14-9-26 ನೇ ಸೋಮವಾರ ಪೂರ್ವಾಹ್ನ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ ಮತ್ತು ಕದಿರು ವಿತರಣೆ ಜರುಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿರುತ್ತಾರೆ.

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ, ಮತ್ತು ಕದಿರು ವಿತರಣೆ Read More »

ಪಂಜ : ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ,ಕದಿರು ವಿತರಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ದಿನಾಂಕ 14-9-26 ನೇ ಸೋಮವಾರ ಪೂರ್ವಾಹ್ನ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ ಮತ್ತು ಕದಿರು ವಿತರಣೆ ಜರುಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿರುತ್ತಾರೆ.

ಪಂಜ : ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ,ಕದಿರು ವಿತರಣೆ Read More »

ಗ್ರಾಮಾಭಿವೃದ್ಧಿ ಯೋಜನೆಯ ಬೆಳವಣಿಗೆಗೆ ಇನ್ನಷ್ಟು ಪ್ರಯತ್ನ ಮಾಡೋಣ: ಬಾಬು ನಾಯ್ಕ

ಅರಂತೋಡು, ಸೆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂದು ಬಡವರ ಪಾಲಿಗೆ ವರದಾನವಾಗಿದ್ದು, ಯೋಜನೆಯ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬೆಳೆಸಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸುಳ್ಯ ತಾಲೂಕು ಹಾಗೂ ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ.

ಗ್ರಾಮಾಭಿವೃದ್ಧಿ ಯೋಜನೆಯ ಬೆಳವಣಿಗೆಗೆ ಇನ್ನಷ್ಟು ಪ್ರಯತ್ನ ಮಾಡೋಣ: ಬಾಬು ನಾಯ್ಕ Read More »

ತೊಡಿಕಾನ ಸುಳ್ಯ ನಡುವೆ ಸೆ.16ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ

ಸುಳ್ಯ : ತೊಡಿಕಾನ ಸುಳ್ಯ ನಡುವೆ ಸೆ.16ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಆರಂಭಗೊಳ್ಳಲಿದೆ.ಬಸ್ ಬೆಳಿಗ್ಗೆ 7.20ಕ್ಕೆ ಸುಳ್ಯದಿಂದ ಹೊರಟು 7.50ಕ್ಕೆ ತೊಡಿಕಾನ ತಲುಪಲಿದೆ. ತೊಡಿಕಾನದಿಂದ ಬೆ.8 ಗಂಟೆಗೆ ಹೊರಟು 8.30ಕ್ಕೆ ಸುಳ್ಯ ತಲುಪಲಿದೆ. ಸಂಜೆ 4.50ಕ್ಕೆ ಸುಳ್ಯದಿಂದ ಹೊರಟು 5.20ಕ್ಕೆ ತೊಡಿಕಾನ ತಲುಪಲಿದೆ. ಸಂಜೆ 5.30ಕ್ಕೆ ತೊಡಿಕಾನದಿಂದ ಹೊರಟು 6 ಗಂಟೆಗೆ ಸುಳ್ಯ ತಲುಪಲಿದೆ ಎಂದು ಡಿಪೋ ಮೆನೇಜರ್ ತಿಳಿಸಿದ್ದಾರೆ.

ತೊಡಿಕಾನ ಸುಳ್ಯ ನಡುವೆ ಸೆ.16ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ Read More »

error: Content is protected !!
Scroll to Top