ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ದಿನಾಂಕ 14-9-26 ನೇ ಸೋಮವಾರ ಪೂರ್ವಾಹ್ನ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ ಮತ್ತು ಕದಿರು ವಿತರಣೆ ಜರುಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿರುತ್ತಾರೆ.
ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ, ಮತ್ತು ಕದಿರು ವಿತರಣೆ

























