September 14, 2026

ಸ್ಪಂದನ ಗೆಳೆಯರ ಬಳಗದಿಂದ ಸಂಭ್ರಮದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಅಡ್ತಲೆ: ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆ. 13ರಂದು ಅಡ್ತಲೆ ಶಾಲಾ ವಠಾರದಲ್ಲಿ ಸಂಭ್ರಮದಿಂದ ನಡೆಯಿತು.ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಅಡ್ತಲೆ-ಬೆದ್ರುಪಣೆ ಉಲ್ಲಾಕುಳು ಮತ್ತು ಮಲೆದೈವಗಳ ಚಾವಡಿಯ ಪೂಜಾರಿ ಚಂದ್ರಶೇಖರ ಬೆದ್ರುಪಣೆ ನೆರವೇರಿಸಿದರು. ಅಡ್ತಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಮುಕುಂದ ಡಿ. ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಬಳಿಕ ಶ್ರೀ ಕೃಷ್ಣ ವೇಷ ಸ್ಪರ್ಧೆ,

ಸ್ಪಂದನ ಗೆಳೆಯರ ಬಳಗದಿಂದ ಸಂಭ್ರಮದ 8ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕದಿರು ತೆಗೆಯುವ ಮೂಲಕ ಗಣೇಶ ಚತುರ್ಥಿಗೆ ಪಂಜ ಪಂಚಲಿಂಗೇಶ್ವರ ಕ್ಷೇತ್ರ ಸಜ್ಜು

ಪಂಜ, ಸೆ.13: ಗಣೇಶ ಚತುರ್ಥಿಯ ಪ್ರಯುಕ್ತ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು.ದೇವಸ್ಥಾನದ ಧಾರ್ಮಿಕ ಸಂಪ್ರದಾಯದಂತೆ ನಡೆದ ಕದಿರು ತೆಗೆಯುವ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಾಯಿಲಪ್ಪ ಗೌಡ ಎಂ. ಎಣ್ಮೂರು, ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೆ.ಸಿ. ಅಧ್ಯಕ್ಷ ದೇವಿ ಪ್ರಸಾದ್ ಚಿಕ್ಮುಳ್ಳಿ, ಕೃಷ್ಣ ಭಟ್ ಮಡಪ್ಪಾಡಿ ಸೇರಿದಂತೆ ಹೆಚ್ಚಿನ ಸಂಖ್ಯೆಯ

ಕದಿರು ತೆಗೆಯುವ ಮೂಲಕ ಗಣೇಶ ಚತುರ್ಥಿಗೆ ಪಂಜ ಪಂಚಲಿಂಗೇಶ್ವರ ಕ್ಷೇತ್ರ ಸಜ್ಜು Read More »

error: Content is protected !!
Scroll to Top