September 15, 2026

‘ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವುದೇ ಕೋಮು ಬಣ್ಣವೇ?’ – ಸುಬೋಧ್ ಶೆಟ್ಟಿ ಮೇನಾಲ ಪ್ರಶ್ನೆ!

ಸುಳ್ಯ: ಸುಳ್ಯ ತಾಲೂಕು ಮಿಲಾದ್ ಸಮಿತಿಯವರು ವಿನಯ್ ಕುಮಾರ್ ಕಂದಡ್ಕ ಅವರ ಹೇಳಿಕೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯನ್ನು ಗಮನಿಸಿದಾಗ ಗಲಿಬಿಲಿಯಾಯಿತು. ಕಂದಡ್ಕ ಅವರು ನೀಡಿರುವ ಪತ್ರಿಕಾ ಹೇಳಿಕೆಯನ್ನು ಮೂರು–ನಾಲ್ಕು ಬಾರಿ ಓದಿದ್ದರೂ, ಅದರಲ್ಲಿ ಅಸಹಜವಾದ ಅಥವಾ ಕೋಮು ಸೌಹಾರ್ದಕ್ಕೆ ಧಕ್ಕೆ ತಂದು ಅಶಾಂತಿ ಸೃಷ್ಟಿಸುವಂತಹ ಯಾವುದೇ ಅಂಶ ಕಂಡುಬರಲಿಲ್ಲ ಎಂದು ಬಿಜೆಪಿ ಸುಳ್ಯ ಮಂಡಲದ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ನಗರದಲ್ಲಿ ಮೊನ್ನೆ ಸಂಜೆ 4ರಿಂದ 7 ಗಂಟೆಯವರೆಗೆ ಟ್ರಾಫಿಕ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,

‘ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವುದೇ ಕೋಮು ಬಣ್ಣವೇ?’ – ಸುಬೋಧ್ ಶೆಟ್ಟಿ ಮೇನಾಲ ಪ್ರಶ್ನೆ! Read More »

ಆಲೆಟ್ಟಿಯಲ್ಲಿ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ

ಆಲೆಟ್ಟಿ, ಸೆ. 15: ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ಆಲೆಟ್ಟಿ ಗ್ರಾಮದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಟನೆ ನಡೆಯಿತು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಶ್ಚಿಮ ಘಟ್ಟಗಳ ಗಡಿಯನ್ನು ಸ್ಪಷ್ಟವಾಗಿ ಗುರುತಿಸಿ, ಕೃಷಿಭೂಮಿ ಹಾಗೂ ಜನವಸತಿ ಪ್ರದೇಶಗಳಿಗೆ ಅನಗತ್ಯ ನಿರ್ಬಂಧಗಳು ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಕಸ್ತೂರಿರಂಗನ್ ವರದಿ ಹಾಗೂ ಪರಿಸರ

ಆಲೆಟ್ಟಿಯಲ್ಲಿ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ Read More »

ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಭಾಗ್ಯ,ನಾಳೆ ಸುಳ್ಯದಲ್ಲಿ ಶಾಸಕರಿಂದ ಚಾಲನೆ

ಸುಳ್ಯ: ತೊಡಿಕಾನ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಕೊನೆಗೂ ಚಾಲನೆ ದೊರೆಯಲಿದ್ದು, ಸೆ.16ರಂದು ನೂತನ ಬಸ್‌ ರೂಟ್‌ ಆರಂಭಗೊಳ್ಳಲಿದ್ದು ಶಾಸಕರಾದ ಭಾಗೀರಥಿ ಮುರುಳ್ಯ ಸುಳ್ಯ ಬಸ್ ನಿಲ್ದಾನದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಸುಳ್ಯ ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.ನೂತನ ಬಸ್‌ ರೂಟ್‌ಗೆ ಬುಧವಾರ ಬೆಳಗ್ಗೆ 7.30ಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ,ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಭಾಗವಹಿಸಲಿದ್ದಾರೆ‌ ಎಂದು‌ ಅವರು

ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಭಾಗ್ಯ,ನಾಳೆ ಸುಳ್ಯದಲ್ಲಿ ಶಾಸಕರಿಂದ ಚಾಲನೆ Read More »

error: Content is protected !!
Scroll to Top