‘ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವುದೇ ಕೋಮು ಬಣ್ಣವೇ?’ – ಸುಬೋಧ್ ಶೆಟ್ಟಿ ಮೇನಾಲ ಪ್ರಶ್ನೆ!
ಸುಳ್ಯ: ಸುಳ್ಯ ತಾಲೂಕು ಮಿಲಾದ್ ಸಮಿತಿಯವರು ವಿನಯ್ ಕುಮಾರ್ ಕಂದಡ್ಕ ಅವರ ಹೇಳಿಕೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯನ್ನು ಗಮನಿಸಿದಾಗ ಗಲಿಬಿಲಿಯಾಯಿತು. ಕಂದಡ್ಕ ಅವರು ನೀಡಿರುವ ಪತ್ರಿಕಾ ಹೇಳಿಕೆಯನ್ನು ಮೂರು–ನಾಲ್ಕು ಬಾರಿ ಓದಿದ್ದರೂ, ಅದರಲ್ಲಿ ಅಸಹಜವಾದ ಅಥವಾ ಕೋಮು ಸೌಹಾರ್ದಕ್ಕೆ ಧಕ್ಕೆ ತಂದು ಅಶಾಂತಿ ಸೃಷ್ಟಿಸುವಂತಹ ಯಾವುದೇ ಅಂಶ ಕಂಡುಬರಲಿಲ್ಲ ಎಂದು ಬಿಜೆಪಿ ಸುಳ್ಯ ಮಂಡಲದ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ನಗರದಲ್ಲಿ ಮೊನ್ನೆ ಸಂಜೆ 4ರಿಂದ 7 ಗಂಟೆಯವರೆಗೆ ಟ್ರಾಫಿಕ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,
‘ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವುದೇ ಕೋಮು ಬಣ್ಣವೇ?’ – ಸುಬೋಧ್ ಶೆಟ್ಟಿ ಮೇನಾಲ ಪ್ರಶ್ನೆ! Read More »



