September 17, 2026

ಮೋದಿಯವರ ಹುಟ್ಟುಹಬ್ಬ: ಅರಂತೋಡಿನಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ ಪ್ರಾರ್ಥನೆ

ಅರಂತೋಡು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಾಗೂ ರಾಷ್ಟ್ರ ಸಮರ್ಪಿತ ಜನಸೇವೆಯ ಸಾರ್ಥಕ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಸೇವಾ ಸಂಕಲ್ಪದ ಅಂಗವಾಗಿ ಅರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಮೋದಿಜಿ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶಕ್ಕೆ ಉತ್ತಮ ಆಡಳಿತ ನೀಡಲು ಅಗತ್ಯವಾದ ಶಕ್ತಿ ಮತ್ತು ಚೈತನ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಲಾಯಿತು. ಅಲ್ಲದೆ, 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿಸುವ ಸಂಕಲ್ಪ ಸಾಕಾರಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಲಾಯಿತು.ಈ

ಮೋದಿಯವರ ಹುಟ್ಟುಹಬ್ಬ: ಅರಂತೋಡಿನಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ ಪ್ರಾರ್ಥನೆ Read More »

ಮೋದಿಯವರ ಹುಟ್ಟುಹಬ್ಬ: ತೊಡಿಕಾನ ಮಲ್ಲಿಕಾರ್ಜುನ ದೇವಾಲಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಂದ ವಿಶೇಷ ಪೂಜೆ

ತೊಡಿಕಾನ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಗುರುವಾರ ಬೆಳಗ್ಗೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಗವಂತನು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶವನ್ನು ಮುನ್ನಡೆಸಲು ಅಗತ್ಯವಿರುವ ಅಪಾರ ಶಕ್ತಿ–ಸಾಮರ್ಥ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.ದೇಶದ ಪ್ರಗತಿ, ಸುರಕ್ಷತೆ ಹಾಗೂ ಪ್ರತಿಯೊಬ್ಬ ಪ್ರಜೆಯ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಯವರು ಕೈಗೊಳ್ಳುವ ಪ್ರತಿಯೊಂದು ನಿರ್ಧಾರಕ್ಕೂ ದೈವಿಕ ಮಾರ್ಗದರ್ಶನ ಮತ್ತು ಆಶೀರ್ವಾದ ಸದಾ ಇರಲಿ. ‘ವಿಶ್ವಗುರು ಭಾರತ’ದ

ಮೋದಿಯವರ ಹುಟ್ಟುಹಬ್ಬ: ತೊಡಿಕಾನ ಮಲ್ಲಿಕಾರ್ಜುನ ದೇವಾಲಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಂದ ವಿಶೇಷ ಪೂಜೆ Read More »

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ : ಡಿ.ಕೆ.ಶಿ

ಮಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯಿಂದ ಕರಾವಳಿ ಹಾಗೂ ಮಲೆನಾಡು ಭಾಗದ ರೈತರು ಮತ್ತು ಸ್ಥಳೀಯ ನಿವಾಸಿಗಳ ಬದುಕಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಅಥವಾ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ : ಡಿ.ಕೆ.ಶಿ Read More »

error: Content is protected !!
Scroll to Top