September 18, 2026

ಸಂಪಾಜೆ-ಕಲ್ಲುಗುಂಡಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಸಂಪಾಜೆ, ಸೆ.18: ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಸಂಪಾಜೆ-ಕಲ್ಲುಗುಂಡಿ ಇದರ ಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷೆ ದೇವಕಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.ಸಂಜೀವಿನಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯು ರಾಷ್ಟ್ರಗೀತೆಯೊಂದಿಗೆ ಸಮಾರೋಪಗೊಂಡಿತು. ಸಭೆಯಲ್ಲಿ ತಾಲೂಕು ಪಂಚಾಯತ್‌ನ ವಲಯ ಮೇಲ್ವಿಚಾರಕಿ ಶ್ರೀಮತಿ ರೂಪ ಅವರು ಭಾಗವಹಿಸಿ ಲೋಕೋಸ್ ಹಾಗೂ ಇ-ಕೆವೈಸಿ ಕುರಿತು ಮಾಹಿತಿ ನೀಡಿದರು.ಸಭೆಯಲ್ಲಿ ಅಕ್ಕ ಕೆಫೆ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ

ಸಂಪಾಜೆ-ಕಲ್ಲುಗುಂಡಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ Read More »

ಅರಂತೋಡು ಅನ್ವಾರುಲ್ ಹುಧಾ ಎಸೋಸಿಯೇಸನ್ ವತಿಯಿಂದ ಪಿ.ಡಿ.ಒ ಜಯಪ್ರಕಾಶ್ ರಿಗೆ ಸನ್ಮಾನ

ಅರಂತೋಡು ಗ್ರಾಮ ಪಂಚಾಯತ್ ಅಭಿವ್ರದ್ಧಿ ಅಧಿಕಾರಿಯಾಗಿ ಸುಧೀರ್ಘ 9 ವರ್ಷಗಳ ಸೇವೆ ಸಲ್ಲಿಸಿ ಜನಸ್ನೇಹಿ ಅಧಿಕಾರಿಯಾಗಿದ್ದ ಪಿ.ಡಿ.ಒ ಜಯಪ್ರಕಾಶ್ ಎಂ.ಆರ್ ರವರನ್ನು ಸೆ.17 ರಂದು ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಅಧ್ಯಕ್ಷರಾದ ಅಮೀರ್ ಕುಕ್ಕುಂಬಳ ಕಾರ್ಯದರ್ಶಿ ಪಸೀಲು, ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್, ಸಹಕಾರಿ ಸಂಘದ 

ಅರಂತೋಡು ಅನ್ವಾರುಲ್ ಹುಧಾ ಎಸೋಸಿಯೇಸನ್ ವತಿಯಿಂದ ಪಿ.ಡಿ.ಒ ಜಯಪ್ರಕಾಶ್ ರಿಗೆ ಸನ್ಮಾನ Read More »

error: Content is protected !!
Scroll to Top