September 20, 2026

ಅ.2ರಂದು ಗಾಂಧಿ ಚಿಂತನ ವೇದಿಕೆಯಿಂದ ಗಾಂಧಿ ನಡಿಗೆ ಮತ್ತು ಗಾಂಧಿ ಚಿಂತನ ಕಾರ್ಯಕ್ರಮ

ಸುಳ್ಯ: ಗಾಂಧಿ ಚಿಂತನ ವೇದಿಕೆಯಿಂದ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿಸುಳ್ಯ, ಸೆ.20: ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ನಡಿಗೆ ಹಾಗೂ ಗಾಂಧಿ ಚಿಂತನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ವೇದಿಕೆಯ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿಯನ್ನು ಈ ಬಾರಿ ಸುದ್ದಿ ಸಮೂಹ ಸಂಸ್ಥೆಯ ಮಾಲಕ, ವೈದ್ಯ, ಪತ್ರಕರ್ತ, ಪ್ರಖರ ಗಾಂಧಿವಾದಿ ಹಾಗೂ ಹೋರಾಟಗಾರ ಡಾ. ಯು.ಪಿ. ಶಿವಾನಂದ ಅವರಿಗೆ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಹರೀಶ್

ಅ.2ರಂದು ಗಾಂಧಿ ಚಿಂತನ ವೇದಿಕೆಯಿಂದ ಗಾಂಧಿ ನಡಿಗೆ ಮತ್ತು ಗಾಂಧಿ ಚಿಂತನ ಕಾರ್ಯಕ್ರಮ Read More »

ಒಕ್ಕಲಿಗರ ಆದರ್ಶ ವ್ಯಕ್ತಿ ಪ್ರಶಸ್ತಿಗೆ ಪಿ.ಸಿ. ಜಯರಾಮ ಆಯ್ಕೆ

ಸುಳ್ಯ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ, ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಯ್ಯ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಒಕ್ಕಲಿಗರಿಗೆ ಆದರ್ಶ ವ್ಯಕ್ತಿ’ ಪ್ರಶಸ್ತಿಗೆ ಹಿರಿಯ ಸಹಕಾರಿ ಧುರೀಣ ಪಿ.ಸಿ. ಜಯರಾಮ ಅವರು ಆಯ್ಕೆಯಾಗಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿರುವ ಪಿ.ಸಿ. ಜಯರಾಮ ಅವರು ಸುಳ್ಯದ ವೆಂಕಟಮಣ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ವಾಪಕಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ

ಒಕ್ಕಲಿಗರ ಆದರ್ಶ ವ್ಯಕ್ತಿ ಪ್ರಶಸ್ತಿಗೆ ಪಿ.ಸಿ. ಜಯರಾಮ ಆಯ್ಕೆ Read More »

ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪಾದಚಾರಿ ದೀಪಕ್ ಮೃತ್ಯು

ಸುಳ್ಯ, ಸೆ.20: ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಜಾಲ್ಸೂರು ಗ್ರಾಮದ ವಿನೋಭಾನಗರದಲ್ಲಿ ಸೆ.19ರಂದು ನಡೆದಿದೆ.ಮೃತರನ್ನು ಪುತ್ತೂರು ತಾಲೂಕಿನ ಕೋಡಿಪ್ಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ.ಬಂಟ್ವಾಳ ತಾಲೂಕಿನ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಅವರು ಚಲಾಯಿಸುತ್ತಿದ್ದ ಲಾರಿ ದೀಪಕ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಿಂದ ಇಳಿದು ದೀಪಕ್ ಅವರು ರಸ್ತೆ ದಾಟುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ

ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪಾದಚಾರಿ ದೀಪಕ್ ಮೃತ್ಯು Read More »

error: Content is protected !!
Scroll to Top