ಅ.2ರಂದು ಗಾಂಧಿ ಚಿಂತನ ವೇದಿಕೆಯಿಂದ ಗಾಂಧಿ ನಡಿಗೆ ಮತ್ತು ಗಾಂಧಿ ಚಿಂತನ ಕಾರ್ಯಕ್ರಮ
ಸುಳ್ಯ: ಗಾಂಧಿ ಚಿಂತನ ವೇದಿಕೆಯಿಂದ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿಸುಳ್ಯ, ಸೆ.20: ಸುಳ್ಯದ ಗಾಂಧಿ ಚಿಂತನ ವೇದಿಕೆಯ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ನಡಿಗೆ ಹಾಗೂ ಗಾಂಧಿ ಚಿಂತನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ವೇದಿಕೆಯ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿಯನ್ನು ಈ ಬಾರಿ ಸುದ್ದಿ ಸಮೂಹ ಸಂಸ್ಥೆಯ ಮಾಲಕ, ವೈದ್ಯ, ಪತ್ರಕರ್ತ, ಪ್ರಖರ ಗಾಂಧಿವಾದಿ ಹಾಗೂ ಹೋರಾಟಗಾರ ಡಾ. ಯು.ಪಿ. ಶಿವಾನಂದ ಅವರಿಗೆ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಹರೀಶ್
ಅ.2ರಂದು ಗಾಂಧಿ ಚಿಂತನ ವೇದಿಕೆಯಿಂದ ಗಾಂಧಿ ನಡಿಗೆ ಮತ್ತು ಗಾಂಧಿ ಚಿಂತನ ಕಾರ್ಯಕ್ರಮ Read More »



