ಸೆ.22ಕ್ಕೆ ಅಂಜಲಿ ಮೊಂಟೇಸ್ಸೂರಿ ಸ್ಕೂಲ್ ನಲ್ಲಿ ನಾಲ್ಕನೇ ವರ್ಷದ ಗೊಂಬೆ ಹಬ್ಬ

ಅಂಜಲಿ ಮೊಂಟೇಸ್ಸೂರಿ ಸ್ಕೂಲ್ ನಲ್ಲಿ ಇತಿಹಾಸ ಪ್ರಸಿದ್ದವಾದ 4 ನೇ ವರ್ಷದ ಗೊಂಬೆ ಹಬ್ಬ ಸೆ.22ರ ಸೋಮವಾರ ದಂದು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿಯವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶುಭಕರ ಬಿ. ಸಿ ರವರು ವಹಿಸಲಿದ್ದಾರೆ. ನವರಾತ್ರಿ ಯ ಒಂಭತ್ತು ದಿನವೂ ಸಾರ್ವಜನಿಕರಿಗೆ ಗೊಂಬೆ ಹಬ್ಬವನ್ನು ವೀಕ್ಷಿಸಲು ಮುಕ್ತ ಅವಕಾಶವಿದೆ ಎಂದು ಶಾಲೆಯ ಸಂಚಾಲಕಿ ಗೀತಾಂ ಜಲಿ ಯವರು ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top