ವಾಯುಭಾರ ಕುಸಿತ ಹಿನ್ನಲೆ, ರಾಜ್ಯದ ಹಲವೆಡೆ ಮೂರು ದಿನ ಮಳೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವೆಂಬರ್ 22, 23 ಮತ್ತು 24ರಂದು ಹೊಸ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ ಜಿಲ್ಲೆಗಳಲ್ಲಿ, ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಹಾಸನ, ರಾಮನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

Leave a Comment

Your email address will not be published. Required fields are marked *

error: Content is protected !!
Scroll to Top